ಹರಕೆ ತೀರಿಸಲು ಜಾತ್ರೆಯಲ್ಲಿ ಜೋಡಿ ನೃತ್ಯ, ಚುಂಬನ!


Team Udayavani, Feb 29, 2020, 3:04 AM IST

harake-tiri

ದಾವಣಗೆರೆ: ಸಾಮಾನ್ಯವಾಗಿ ದೇವರಿಗೆ ಹೂವು-ಹಣ್ಣು, ಉಡಕ್ಕಿ, ಬೇಟೆ, ಸಿಹಿಯೂಟ..ಹೀಗೆ ನಾನಾ ವಿಧದಲ್ಲಿ ಹರಕೆ ತೀರಿಸುವುದು ಸಾಮಾನ್ಯ. ಆದರೆ, ದಾವಣಗೆರೆ ತಾಲೂಕಿನ ಮಾಗಾನಹಳ್ಳಿಯ ಊರಮ್ಮನ ಜಾತ್ರೆಯಲ್ಲಿ ನೃತ್ಯ ಮಾಡಿ, ಹರಕೆ ತೀರಿಸುವ ವಿಶಿಷ್ಟ ಪದ್ಧತಿಯಿದ್ದು, ಶುಕ್ರವಾರ ಭಕ್ತರು ನೃತ್ಯ ಹರಕೆ ತೀರಿಸಿದ್ದಾರೆ.

ಮಾಗಾನಹಳ್ಳಿ ಮಾತ್ರವಲ್ಲ, ಸುತ್ತ ಮುತ್ತಲ ಗ್ರಾಮಗಳಲ್ಲಿ 13 ವರ್ಷಕ್ಕೊಮ್ಮೆ ನಡೆಯುವ ಊರಮ್ಮನ ಜಾತ್ರೆ ಸಂಭ್ರಮ ಮನೆ ಮಾಡಿದ್ದು, ಶುಕ್ರವಾರ ಆಶಾದಿ ನೃತ್ಯದಿಂದ ಹರಕೆ ತೀರಿಸಲಾಯಿತು. ಗ್ರಾಮದ ಮುಖಂಡ ನೃತ್ಯಗಾತಿ ಜತೆಗೆ ಹೆಜ್ಜೆ ಹಾಕುವುದು ಮಾತ್ರವಲ್ಲ, ಸಾವಿರಾರು ಜನರ ಎದುರೇ ಚುಂಬಿಸುತ್ತಾರೆ. ನೃತ್ಯ ದಿಂದ ದೇವಿಯ ಹರಕೆ ತೀರಿಸುವಂತಹ ಈ ಪದ್ಧತಿಯನ್ನು ಇಂದಿಗೂ ಅನೂಚಾನವಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಊರಮ್ಮನ ಜಾತ್ರೆ ಅಂಗವಾಗಿ ಆಶಾದಿ ನೃತ್ಯ ಮಾಡುವಂತಹವರನ್ನೇ ಆಹ್ವಾನಿಸಲಾಗುತ್ತದೆ. 70, 40 ಮತ್ತು 35 ವಯೋ ಮಾನದ ಮಹಿಳೆಯರು ಆಶಾದಿ ನೃತ್ಯ ಮಾಡುತ್ತಾರೆ. ಮುಖಂಡರೊಬ್ಬರು ಅವರೊಟ್ಟಿಗೆ ಹೆಜ್ಜೆ ಹೆಜ್ಜೆಗೆ ಹಾಕುತ್ತ, ಆಗಾಗ ಮುತ್ತು ನೀಡುವುದು, ಮತ್ತೆ ನೃತ್ಯ ಮಾಡುವುದು ನಡೆದೇ ಇರುತ್ತದೆ. ದೊಡ್ಡವರಷ್ಟೇ ಅಲ್ಲ, ಚಿಕ್ಕ ಮಕ್ಕಳು ಸಹ ನೃತ್ಯದಿಂದ ಊರಮ್ಮ ದೇವಿಗೆ ಹರಕೆ ತೀರಿಸಿದರು.

ವಯೋಮಾನದ ನಿರ್ಬಂಧವಿಲ್ಲದೆ ನೃತ್ಯ ಮಾಡಿ, ಊರಮ್ಮ ದೇವಿಗೆ ಹರಕೆ ತೀರಿಸುವುದರಿಂದ ಕುಟುಂಬಕ್ಕೆ ಮಾತ್ರವಲ್ಲ ಇಡೀ ಗ್ರಾಮಕ್ಕೆ ಒಳಿತಾಗುವುದು ಎಂಬ ಅಚಲ ನಂಬಿಕೆಯಿದೆ. ಹೀಗಾಗಿ ಈಗಲೂ ಈ ಪದ್ಧತಿ ಚಾಲ್ತಿಯಲ್ಲಿದ್ದು, ಅದನ್ನು ಮುಂದುವರಿಸಿಕೊಂಡು ಬರಲಾಗಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.