ಇಂಡೋ ಕಿವೀಸ್ 2ನೇ ಟೆಸ್ಟ್: ಮತ್ತೆ ಎಡವಿದ ಕೊಹ್ಲಿ, ಅರ್ಧಶತಕ ಸಿಡಿಸಿದ ಶಾ, ಪೂಜಾರ


Team Udayavani, Feb 29, 2020, 8:58 AM IST

cricket-india-vs-newzealand

ನ್ಯೂಜಿಲ್ಯಾಂಡ್ : ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಶನಿವಾರ ಆರಂಭವಾದ 2ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡ ಬೌಲಿಂಗ್ ಆಯ್ದುಕೊಂಡಿದೆ.

ಇಲ್ಲಿನ ಕ್ರೈಸ್ಟ್ ಚರ್ಚ್ ಹಗ್ಲೆ ಓವಲ್ ಕ್ರೀಡಾಂಗಣದಲ್ಲಿ ಆರಂಭವಾದ ಪಂದ್ಯದಲ್ಲಿ ಆರಂಭಿಕ ಪೃಥ್ವಿ ಶಾ ಭರ್ಜರಿ ಅರ್ಧಶತಕ ಸಿಡಿಸಿ ಜೆಮಿಸನ್ ಗೆ ವಿಕೆಟ್ ಒಪ್ಪಿಸಿದರು. ಮಾಯಾಂಕ್ ಅಗರ್ವಾಲ್ ಕೂಡ ಅಲ್ಪ ಮೊತ್ತಕ್ಕೆ ಔಟಾಗಿದ್ದು 7 ರನ್ ಗಳಿಸುವಷ್ಟರಲ್ಲಿ ಬೋಲ್ಟ್ ಎಸೆತಕ್ಕೆ ಎಲ್ ಬಿ ಬಲೆಗೆ ಬಿದ್ದರು.

ನಂತರ ಬಂದ ವಿರಾಟ್ ಕೊಹ್ಲಿ ಕೇವಲ 3 ರನ್ ಗಳಿಸಿ ಪೆವಿಲಿಯನ್ ಸೇರಿದರೆ, ಅಜಿಂಕ್ಯಾ ರಹಾನೆ 7 ರನ್ ಗಳಿಸುವಷ್ಟರಲ್ಲಿ ಸೌಥಿ ಎಸೆತದಲ್ಲಿ ರಾಸ್ ಟೇಲರ್ ಗೆ ಕ್ಯಾಚಿತ್ತರು.
ಸದ್ಯ 46 ಓವರ್ ಅಂತ್ಯದ ವೇಳೆಗೆ ಚೇತೇಶ್ವರ ಪೂಜಾರ 50 ಹಾಗೂ ಹನುಮ ವಿಹಾರಿ 18ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನ್ಯೂಜಿಲ್ಯಾಂಡ್ ಪರ ಸೌಥಿ ಎರಡು ವಿಕೆಟ್ ಪಡೆದರೆ, ಜೆಮಿಸನ್ ಹಾಗೂ ಬೋಲ್ಟ್ ತಲಾ ಒಂದು ವಿಕೆಟ್ ಗಳಿಸಿದ್ದಾರೆ.

ಭಾರತ: ಪೃಥ್ವಿ ಶಾ, ಮಯಾಂಕ್ ಆಗರ್ವಾಲ್ , ಚೇತೆಶ್ವರ ಪೂಜಾರ, ವಿರಾಟ್ ಕೊಹ್ಲಿ(C), ಅಜಿಂಕ್ಯಾ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್(wk), ರವೀಂದ್ರ ಜಡೇಜಾ, ಉಮೇಶ್ ಯಾದವ್ , ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ

ನ್ಯೂಜಿಲ್ಯಾಂಡ್: ಟಾಮ್ ಲಾಥಮ್ , ಟಾಮ್ ಬ್ಲುಂಡೆಲ್, ಕೇನ್ ವಿಲಿಯಮ್ಸನ್(c) , ರಾಸ್ ಟೇಲರ್ , ಹೆನ್ರಿ ನಿಕೋಲಸ್, ಬಿಜೆ ವಾಟ್ಲಿಂಗ್ (wk) , ಕಾಲಿನ್ ಡಿ ಗ್ರ್ಯಾಂಡ್ ಹೋಮ್, ಕೈಲ್ ಜಿಮಿಸನ್, ಟಿಮ್ ಸೌಥಿ, ನೀಲ್ ವ್ಯಾಗ್ನರ್, ಟ್ರೆಂಟ್ ಬೋಲ್ಟ್

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.