ಗಸ್ತು ಪಡೆಗೆ ವರದ್‌ ಶಕ್ತಿ ; ಕರಾವಳಿ ಕಾವಲಿಗೆ ಸಮರ್ಪಣೆಗೊಂಡ ಹೊಸ ಹಡಗು


Team Udayavani, Feb 29, 2020, 12:55 PM IST

INS-Varad-730

ಚೆನ್ನೈ: ಭಾರತದ ಕರಾವಳಿ ಕಾವಲು ಪಡೆಗಾಗಿ ಸಿದ್ಧಪಡಿಸಲಾಗಿರುವ ವರದ್‌ ಎಂಬ ದೈತ್ಯ ಗಸ್ತು ಹಡಗನ್ನು ಕೇಂದ್ರ ಹಡಗು ಇಲಾಖೆಯ ಸಹಾಯಕ ಸಚಿವ ಮನ್ಸುಕ್‌ ಎಲ್‌. ಮಾಂಡವಿಯ, ಶುಕ್ರವಾರ ಲೋಕಾರ್ಪಣೆಗೊಳಿಸಿದರು.

321 ಅಡಿ ಉದ್ದವಿರುವ ಈ ಹಡಗನ್ನು ‘ಲಾರ್ಸನ್‌ ಆ್ಯಂಡ್‌ ಟರ್ಬೋ (ಎಲ್‌ ಆ್ಯಂಡ್‌ ಟಿ) ಕಂಪೆನಿಯು, ಚೆನ್ನೈ ಬಳಿಯ ಕಟ್ಟು ಪಲ್ಲಿಯಲ್ಲಿರುವ ತನ್ನ ಹಡಗು ನಿರ್ಮಾಣ ಕಾರ್ಯಾಗಾರದಲ್ಲಿ ತಯಾರಿಸಿದೆ. ಈ ಹೊಸ ಹಡಗು, 28 ವರ್ಷಗಳಿಂದ ಕರಾವಳಿ ಕಾವಲು ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ವರಾದ್‌ ಎಂಬ ಹೆಸರನ್ನೇ ಹೊಂದಿರುವ ಮತ್ತೂಂದು ಹಳೆಯ ಹಡಗಿನ ಬದಲಿಗೆ ಸೇವೆ ಸಲ್ಲಿಸಲಿದೆ.

2015ರಲ್ಲಿ ‘ಎಲ್‌ ಆ್ಯಂಡ್‌ ಟಿ’ ಕಂಪೆನಿಯು 7 ಗಸ್ತು ಹಡಗುಗಳನ್ನು ನಿರ್ಮಿಸಿಕೊಡುವ 1,432 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿತ್ತು. ಅದರಂತೆ, ನಾಲ್ಕು ಹಡಗುಗಳನ್ನು ಈಗಾಗಲೇ ಹಸ್ತಾಂತರಿಸಲಾಗಿದ್ದು, ಈ ಶ್ರೇಣಿಯಲ್ಲಿ ಹೊಸ ವರದ್‌ ಐದನೇ ಹಡಗಾಗಿದೆ.

ವಿಶೇಷತೆಗಳೇನು?
– ಅತ್ಯಾಧುನಿಕ ನೇವಿಗೇಷನ್‌ ತಂತ್ರಜ್ಞಾನ

– ಈಗಿನ ಅಗತ್ಯಗಳಿಗೆ ತಕ್ಕಂಥ ಸೌಲಭ್ಯಗಳು

– 10 ಸಾವಿರ ಕಿ.ಮೀ.ವರೆಗೆ ನಿಲುಗಡೆ ರಹಿತ ಪ್ರಯಾಣ

– ಶೇ. 90ರಷ್ಟು ಬಿಡಿಭಾಗಗಳು ಸ್ವದೇಶದಲ್ಲೇ ನಿರ್ಮಾಣ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.