ವೃದ್ಧರಿಗೆ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆ: ಸುಧಾಕರ್
Team Udayavani, Mar 1, 2020, 3:04 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಪ್ರತ್ಯೇಕ ಆಸ್ಪತ್ರೆ ಇರುವ ರೀತಿಯಲ್ಲಿ ವಯೋವೃದ್ಧ ನಾಗರಿಕರ ಆರೈಕೆಗಾಗಿ ಪ್ರತ್ಯೇಕ ಆಸ್ಪತ್ರೆಗಳನ್ನು ಈ ವರ್ಷದಿಂದ ಪ್ರಾರಂಭಿಸಲಾಗುವುದು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಯೋವೃದ್ಧರಿಗೆ ಗುಣಮಟ್ಟದ ಚಿಕಿತ್ಸೆ ತ್ವರಿತಗತಿಯಲ್ಲಿ ಸಿಗುವ ಒತ್ತಾಸೆ ಇಟ್ಟುಕೊಂಡು ಆಸ್ಪತ್ರೆಗಳನ್ನು ತೆರೆಯಲಾಗುವುದು. ಈ ಬಗ್ಗೆ ಬಜೆಟ್ನಲ್ಲಿ ಸಿಹಿಸುದ್ದಿ ಸಿಗಲಿದೆ. ಆದರೆ, ಎಲ್ಲವೂ ಬಜೆಟ್ನಲ್ಲಿಯೇ ಪ್ರಕಟ ಆಗಬೇಕೆಂದಿಲ್ಲ. ಆ ಬಳಿಕವೂ ಅನುದಾನ ಪಡೆದು ಜನಪರವಾದ ಯೋಜನೆಯನ್ನು ರೂಪಿಸಿ, ಅನುಷ್ಠಾನಕ್ಕೆ ತರಲು ಇಲಾಖೆ ಸಿದ್ಧವಾಗಿದೆ ಎಂದರು.
ನಮ್ಮ ಇಲಾಖೆಯಲ್ಲಿ ಸುಮಾರು 30 ರಿಂದ 40ರಷ್ಟು ಹುದ್ದೆಗಳು ಖಾಲಿ ಇವೆ. ಎಲ್ಲವನ್ನೂ ಹಂತ, ಹಂತವಾಗಿ ತುಂಬಲಾಗುವುದು. ವೈದ್ಯ ಕೀಯ ಶಿಕ್ಷಣದಲ್ಲಿ ಯೋಗ ವಿಜ್ಞಾನವನ್ನು ಅಳವಡಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ವಿಶೇಷವಾಗಿ ನುರಿತ ವೈದ್ಯರನ್ನು ಹೊರ ತರಲು ಅಂತಾರಾಷ್ಟ್ರೀಯ ಗುಣಮಟ್ಟದ ಪಠ್ಯಗಳನ್ನು ವೈದ್ಯಕೀಯ ಶಿಕ್ಷಣ ಕೋರ್ಸ್ಗಳಲ್ಲಿ ಅಳವಡಿಸ ಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ