ವಿಶೇಷ ಚೇತನ ರಿಯಾಸ್‌ಗೆ ಲೈಫ್‌ ಮಿಷನ್‌ನಿಂದ ಗೃಹಭಾಗ್ಯ


Team Udayavani, Mar 1, 2020, 5:37 AM IST

Life-Mission

ಬದಿಯಡ್ಕ: ಬದುಕಿನಲ್ಲಿ ನಡೆದ ಆಕಸ್ಮಿಕ ಘಟನೆಯಿಂದ ವಿಶೇಷಚೇತನರಿಗಾಗಿ ಗಾಲಿಕುರ್ಚಿಗೆ ಸೀಮಿತರಾಗಿರುವ ಅಣಂಗೂರಿನ ರಿಯಾಸ್‌ ಅವರ ಬದುಕಿಗೆ ಲೆ„ಫ್‌ ಮಿಷನ್‌ ಯೋಜನೆ ಮೂಲಕ ಸ್ವಂತ ಮನೆ ನಿರ್ಮಾಣವಾಗಿರುವುದು ಸಾಂತ್ವನದ ಸ್ಪರ್ಶ ನೀಡಿದೆ.

ವಿದೇಶದಲ್ಲಿದ್ದ ವೇಳೆ ನಡೆದ ವಾಹನಾಫಘಾತದಲ್ಲಿ ಬೆನ್ನಮೂಳೆಗೆ ತಲಗುಲಿದ ಭಾರೀ ಆಘಾತದ ಪರಿಣಾಮ ಸೊಂಟದ ಕೆಳಗೆ ಬಲಕಳೆದು ಕೊಂಡಿರುವ ರಿಯಾಸ್‌ ಅವರ ಬದುಕು ವೀಲ್‌ ಚೇರ್‌ಗೆ ಸೀಮಿತವಾಗಿದೆ ಅವರ ಸ್ವಂತ ಮನೆಯ ಕನಸಿಗೆ ರಾಜ್ಯ ಸರಕಾರದ ಲೈಫ್‌ ಮಿಷನ್‌ ನನಸಿನ ಸಿಹಿ ಒದಗಿಸಿದೆ.

18 ವರ್ಷಗಳ ಕಾಲ ಯು.ಎ.ಇಯಲ್ಲಿ ನೌಕರಿ ನಡೆಸಿದ ರಿಯಾಸ್‌ ಅವರು 2002ರಲ್ಲಿ ನಡೆದ ಭೀಕರ ವಾಹನಾಪಘಾತದಲ್ಲಿ ಬೆನ್ನಹುರಿಗೆ ಗಂಭೀರ ಸ್ವರೂಪದ ಏಟುತಗುಲಿ ಸೊಂಟದ ಕೆಳಬದಿ ನಿಸ್ತೇಜರಾಗಬೇಕಾಗಿ ಬಂದಿತ್ತು. ದುಡಿಯಲು ಸಾಧ್ಯವಾಗದೆ, ಬದುಕಿನ ನಿರ್ವಹಣೆಗೆ ಮುಂದೇನು ಎಂಬ ಚಿಂತೆ ಪತ್ನಿ ಮತ್ತು ಪುಟ್ಟ ಮಗನನ್ನು ಹೊಂದಿರುವ ಇವರ ಕುಟುಂಬದ ಮುಂದೆ ಬƒಹದಾಕಾರವಾಗಿ ಅಂದು ನಿಂತಿತ್ತು. ಈ ವೇಳೆ ರಾಜ್ಯ ಸರಕಾರದಿಂದ ಭೂಹಕ್ಕು ಪತ್ರ ರೂಪದಲ್ಲಿ ಅಣಂಗೂರಿನಲ್ಲಿ ಲಭಿಸಿದ ನಾಲ್ಕೂವರೆ ಸೆಂಟ್ಸ್‌ ಜಾಗದಲ್ಲಿ ಕೇಂದ್ರ ಸರಕಾರದ ಪಿ.ಎಂ.ಆರ್‌.ವೈ, ರಾಜ್ಯ ಸರಕಾರದ ಲೈಫ್‌ ಮಿಷನ್‌ ಮತ್ತು ಕಾಸರಗೋಡು ನಗರಸಭೆಯ ಸಹಕಾರದೊಂದಿಗೆ ಲಭಿಸಿದ 4 ಲಕ್ಷ ರೂ. ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಲಭಿಸಿದ ಇನ್ನಿತರ ಸಹಕಾರಗಳೊಂದಿಗೆ ಸುಂದರ ಭವನ ನಿರ್ಮಾಣವಾಗಿದೆ.

2018 ಡಿಸೆಂಬರ್‌ ತಿಂಗಳಲ್ಲಿ ನಿರ್ಮಾಣ ಆರಂಭಗೊಂಡಿದ್ದ ಇವರ ಮನೆ 2020 ಫೆಬ್ರವರಿಯಲ್ಲಿ ಪೂರ್ಣಗೊಂಡು, ಫೆ.14ರಂದು ಪ್ರವೇಶೋತ್ಸವ ನಡೆದಿತ್ತು.

ಮೂಲತಃ ಉಡುಪಿ ನಿವಾಸಿ ಪತ್ನಿ ಯಾಸ್ಮಿನ್‌ ಮತ್ತು 4ನೇ ತರಗತಿಯಲ್ಲಿ ಕಲಿಯುತ್ತಿರುವ ಪುತ್ರನೊಂದಿಗೆ ಈಗ ರಿಯಾಸ್‌ ನೆಮ್ಮದಿಯ ನಿಟ್ಟುಸಿರಿನೊಂದಿಗೆ ಬದುಕುತ್ತಿದ್ದಾರೆ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.