ತರಕಾರಿ ರವೆ ರೋಸ್ಟ್‌


Team Udayavani, Mar 1, 2020, 12:46 AM IST

veg-rave-roast

ರವೆಯಿಂದ ಇಡ್ಲಿ, ದೋಸೆ ಮಾಡಿ ರುಚಿ ನೋಡಿದ್ದೀರಿ. ಆದರೆ ಸಂಜೆಯ ಲಘು ಉಪಾಹಾರಕ್ಕೆ ರವೆಯಿಂದ ಏನಾದರೂ ಮಾಡಬಹುದಾ ಎಂದು ಆಲೋಚಿಸಿದರೆ ಏನ್‌ ಮಾಡಬಹುದು ಎಂಬ ಚಿಂತೆ ಎಲ್ಲರನ್ನೂ ಕಾಡತೊಡಗುತ್ತದೆ. ಅದಕ್ಕಾಗಿ ಇಲ್ಲಿದೆ ಒಂದು ಸುಲಭ ಐಡಿಯಾ.

ರವೆಯಿಂದ ವಿವಿಧ ಬಗೆಯ ತರಕಾರಿಗಳನ್ನು ಸೇರಿಸಿ ರುಚಿರುಚಿಯಾದ ಟೋಸ್ಟ್‌ ತಯಾರಿಸಬಹುದು.ರವೆಯಲ್ಲಿ ವಿಟಮಿನ್‌ ಎ, ಬಿ, ಸಿ, ಕ್ಯಾಲಿÏಯಂ, ಕಬ್ಬಿಣ ಮತ್ತು ಸೋಡಿಯಂ ಗುಣಗಳಿರುವುದರಿಂದ ಆರೋಗ್ಯಕರವಾದ ಟೋಸ್ಟ್‌ ಅನ್ನು ಸುಲಭವಾಗಿ ಮಾಡಬಹುದು. ಫ್ರೆಂಚ್‌ ಶೈಲಿಯ ಈ ರೋಸ್ಟ್‌ ಅನ್ನು ಕಾಫಿ, ಟೀ ಯೊಂದಿಗೆ ಸವಿಯಲು ಹಿತವಾಗಿರುತ್ತದೆ. ಒಮ್ಮೆ ಸವಿದರೆ ಮತ್ತೆಮತ್ತೆ ತಿನ್ನಬೇಕು ಎನ್ನುವ ಬಯಕೆಯನ್ನು ಕೆರಳಿಸುವ ಈ ತಿಂಡಿ ಅತಿಥಿಗಳಿಗೂ ಪ್ರಿಯವಾಗುವುದರಲ್ಲಿ ಸಂದೇಹವಿಲ್ಲ.

 ಬೇಕಾದ ಸಾಮಗ್ರಿಗಳು
ಬ್ರೆಡ್‌ ಸ್ಲೆಸ್‌- 8- 10, ಸೂಜಿ ರವೆ- 150 ಗ್ರಾಂ, ಮೊಸರು- 100 ಗ್ರಾಂ, ನೀರು- ಅಗತ್ಯಕ್ಕೆ ತಕ್ಕಷ್ಟು, ಕಪ್ಪು ಕಾಳುಮೆಣಸು- ಅರ್ಧ ಚಮಚ, ಉಪ್ಪು-ರುಚಿಗೆ ತಕ್ಕಷ್ಟು, ಸಕ್ಕರೆ- 1 ಚಮಚ, ದೊಡ್ಡ ಗಾತ್ರದ ಈರುಳ್ಳಿ- 1 ಹೆಚ್ಚಿರುವುದು, ದೊಡ್ಡ ಗಾತ್ರದ ಟೊಮೊಟೊ- 1 ಹೆಚ್ಚಿರುವುದು, ಹಸಿಮೆಣಸು – ಸ್ವಲ್ಪ, ಕ್ಯಾಪ್ಸಿಕಂ- ಅರ್ಧ ಕಪ್‌, ಕೊತ್ತಂಬರಿ ಸೊಪ್ಪು- ಅಗತ್ಯಕ್ಕೆ ತಕ್ಕಷ್ಟು, ಬೆಣ್ಣೆ ಅಥವಾ ತುಪ್ಪ ಅಗತ್ಯಕ್ಕೆ ತಕ್ಕಷ್ಟು ತೆಗೆದಿಟ್ಟಿರಿ.

 ವಿಧಾನ: ಒಂದು ಬೌಲ್‌ನಲ್ಲಿ ಮೊಸರು, ಕರಿಮೆಣಸು, ಸೂಜಿ ರವೆ, ಉಪ್ಪು, ಸಕ್ಕರೆ ಸೇರಿಸಿ ಎಲ್ಲವನ್ನೂ ಚೆನ್ನಾಗಿ ಮಿಶ್ರಗೊಳಿಸಿ 10 ನಿಮಿಷಗಳ ಕಾಲ ಮಿಶ್ರಗೊಳ್ಳಲು ಬಿಡಿ. ಹೆಚ್ಚಿಕೊಂಡ ಈರುಳ್ಳಿ, ಟೊಮೇಟೋ, ಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಇದಕ್ಕೆ ಸೇರಿಸಿ ಚೆನ್ನಾಗಿ ಕಲಸಿ. ಬಳಿಕ ಈ ಮಿಶ್ರಣವನ್ನು ಬ್ರೆಡ್‌ ಸ್ಲೆ„ಸ್‌ ಮೇಲೆ ಹಾಕಿ ಪ್ಯಾನ್‌ನಲ್ಲಿ ತುಪ್ಪ ಅಥವಾ ಬೆಣ್ಣೆಯನ್ನು ಹಾಕಿ ಬ್ರೆಡ್‌ ಸ್ಲೆ„ಸ್‌ ಅನ್ನು ಎರಡೂ ಬದಿಯಲ್ಲೂ ಹೊಂಬಣ್ಣ ಬರುವವರೆಗೆ ರೋಸ್ಟ್‌ ಮಾಡಿಕೊಳ್ಳಿ. ಅನಂತರ ತ್ರಿಭುಜಾಕೃತಿಯಲ್ಲಿ ಕತ್ತರಿಸಿ ಬಿಸಿ ಇರುವಾಗಲೇ ಸವಿಯಲು ನೀಡಿ.

ಇದರ ಪೋಷಕಾಂಶವನ್ನು ಇನ್ನೂ ಹೆಚ್ಚಿಸ ಬೇಕಿದ್ದರೆ ಹೆಚ್ಚಿನ ತರಕಾರಿಯನ್ನೂ ಸೇವಿಸಬಹುದು. ಆದರೆ ಬ್ರೆಡ್‌ನ‌ ಎರಡೂ ಬದಿ ಅತಿಯಾಗಿ ಮಿಶ್ರಣವನ್ನು ಸೇರಿಸದಿರಿ. ಜತೆಗೆ ಎರಡೂ ಬದಿ ಚೆನ್ನಾಗಿ ಬೇಯಬೇಕು. ಆಗ ಮಾತ್ರ ಅದರ ರುಚಿ ಹೆಚ್ಚಾಗುವುದು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.