ಜಂಗಮ ಸಮಾಜ ಉನ್ನತಿಗೆ ಒಂದಾಗಿ

51 ಜನರಿಗೆ ಲಿಂಗದೀಕ್ಷೆ-30 ಮಂದಿಗೆ ಅಯ್ನಾಚಾರ10 ಸಾಧಕರಿಗೆ ಪ್ರಶಸ್ತಿ

Team Udayavani, Mar 1, 2020, 10:52 AM IST

1-March-02

ಸೊಲ್ಲಾಪುರ: ಲಿಂಗದ ಮುಖವೇ ಜಂಗಮನಾಗಿದ್ದು, ಜಂಗಮ ಸಮಾಜವು ಶ್ರೇಷ್ಠತೆ ಪಡೆದಿದೆ. ಅಲ್ಲದೇ ಇನ್ನೊಬ್ಬರ ಒಳಿತು ಬಯಸುವುದರ ಜೊತೆಗೆ ಜಂಗಮ ಸಮಾಜದ ಉನ್ನತಿಗಾಗಿ ನಾವೆಲ್ಲರೂ ಒಂದಾಗಬೇಕು ಎಂದು ಸಂಸದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಮಹಾ ಸ್ವಾಮೀಜಿ ಹೇಳಿದರು.

ಜಿಲ್ಲೆಯ ಅಕ್ಕಲಕೋಟ ಪಟ್ಟಣದ ಮಲ್ಲಿಕಾರ್ಜುನ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಗಮ ಸಮಾಜದ ಕೌಟುಂಬಿಕ ಸಮಾವೇಶ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಾವೆಲ್ಲರೂ ಒಂದು ಎನ್ನುವ ಭಾವನೆ ನಮ್ಮೊಳಗಿರಬೇಕು. ಸಮಾಜದ ಉನ್ನತಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ನಾವೆಲ್ಲರೂ ಒಗ್ಗಟ್ಟಾದಾಗ ಮಾತ್ರ ಸಮಾಜ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ನಾಗಣಸೂರಿನ ಶ್ರೀಕಂಠ ಶಿವಾಚಾರ್ಯ ಶ್ರೀಗಳು ಮಾತನಾಡಿ, ಜಂಗಮ ಸಮಾಜದ ಉನ್ನತಿಗಾಗಿ ನಾವೆಲ್ಲರೂ ಶ್ರಮಿಸಬೇಕು. ಅಲ್ಲದೇ ಸಮಾಜದ ವಿವಿಧ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಬೇಕು. ಭೇದ-ಭಾವ ಮರೆತು ಸಮಾಜಕ್ಕಾಗಿ ಒಂದಾಗಬೇಕು ಎಂದರು.

ಸ್ತ್ರೀ ಜಾಗೃತಿ ವಿಷಯ ಕುರಿತು ಬೆಂಗಳೂರಿನ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಉಪನ್ಯಾಸ ನೀಡಿದರು. ಇದೆ ವೇಳೆ 51 ಭಕ್ತರಿಗೆ ಲಿಂಗದೀಕ್ಷೆ, ಜಂಗಮ ಸಮಾಜದ 30 ಜನರಿಗೆ ಅಯ್ನಾಚಾರ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಂಗಮ ಸಮಾಜದ ವೀರಭದ್ರಯ್ನಾ ಸ್ವಾಮಿ, ದಾನಯ್ಯ ಕವಟಗಿಮಠ, ಗುರುಸಿದ್ಧಯ್ಯ ಸ್ವಾಮಿ, ಮಯೂರ ಸ್ವಾಮಿ, ಗೌರಿ ಸ್ವಾಮಿ, ತಪಸಯ್ಯ ಹಿರೇಮಠ, ರೇವಣಸಿದ್ಧ ಚಡಚಣಕರ್‌, ಸಂಜಯ ಕಿಣಿಕರ, ಬಸವರಾಜ ಶಾಸ್ತ್ರೀ, ಡಾ| ಮಲ್ಲಿನಾಥ ಸ್ವಾಮಿ ಸೇರಿದಂತೆ 10 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಕ್ಕಲಕೋಟ ವಿರಕ್ತ ಮಠದ ಬಸವಲಿಂಗ ಶ್ರೀಗಳು, ನಾಗಣಸೂರಿನ ಡಾ| ಅಭಿನವ ಬಸವಲಿಂಗ ಶ್ರೀಗಳು, ದುಧನಿಯ ಡಾ| ಶಾಂತಲಿಂಗ ಶ್ರೀಗಳು, ವಾಗªರಿಯ ಶಿವಲಿಂಗೇಶ್ವರ ಶ್ರೀಗಳು, ಕಡಬಗಾವದ ವೀರ ಶೀವಲಿಂಗೇಶ್ವರ ಶ್ರೀಗಳು, ಮೈದರ್ಗಿಯ ನೀಲಕಂಠ ಶ್ರೀಗಳು, ಮುಗಳಿ ಬಸವ ಮಂಟಪದ ಪೂಜ್ಯ ಮಹಾನಂದ ಸ್ವಾಮಿ, ಮಹಾದೇವ ಶಿವಾಚಾರ್ಯ ಶ್ರೀಗಳು ಹಾಗೂ ಹತ್ತಿಕಣಬಸ್‌, ಕರಜಗಿ ಸೇರಿದಂತೆ ಇನ್ನಿತರ ಶ್ರೀಗಳು ಪಾಲ್ಗೊಂಡಿದ್ದರು. ಸಿದ್ಧೇಶ್ವರ ಮಠಪತಿ ಪ್ರಾಸ್ತವಿಕವಾಗಿ ಮಾತನಾಡಿದರು. ದಾನಯ್ಯ ಸ್ವಾಮಿ ನಿರೂಪಿಸಿದರು, ಚಿದಾನಂದ ಮಠಪತಿ ವಂ ದಿಸಿದರು. ರುದ್ರಯ್ನಾ ಸ್ವಾಮಿ, ಶಿವರಾಜ ಸ್ವಾಮಿ, ಉಮೇಶ ಸ್ವಾಮಿ, ಶಿವಶಂಕರ ಸ್ವಾಮಿ, ಧಾನಯ್ಯ ಸ್ವಾಮಿ, ವೀರೌದ್ರ ಸ್ವಾಮಿ, ಗುರುಶಾಂತ ಸ್ವಾಮಿ, ಸಿದ್ಧೇಶ್ವರ ಮಠಪತಿ, ಗುಡ್ಡಯ್ಯ ಸ್ವಾಮಿ, ಶಿವಲಿಂಗ ಸ್ವಾಮಿ, ಮಲ್ಲಿನಾಥ ಸ್ವಾಮಿ, ನಾಗಲಿಂಗಯ್ಯ ಸ್ವಾಮಿ, ಚಂದ್ರಕಾಂತ ಸ್ವಾಮಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.