ಸಮಾನ ಶಿಕ್ಷಣದಿಂದ ದೇಶದ ಪ್ರಗತಿ: ಡಾ| ಗಿರೀಶ್‌

ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದರೆ ಅದೇ ಸಮಾನತೆ

Team Udayavani, Mar 1, 2020, 5:15 PM IST

1-March-31

ಚಿತ್ರದುರ್ಗ: ಎಲ್ಲರಿಗೂ ಸಮನಾದ ಶಿಕ್ಷಣ ದೊರೆತಾಗ ಮಾತ್ರ ದೇಶದಲ್ಲಿ ಸಮಾನತೆ ಹಾಗೂ ಅಭಿವೃದ್ಧಿ ಸಾಧಿ ಸಲು ಸಾಧ್ಯ. ಹಾಗಾಗಿ ಎಲ್ಲರಿಗೂ ಶಿಕ್ಷಣ ಸಿಗುವಂತಾಗಬೇಕು ಎಂದು ಕಬೀರಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ|
ಟಿ. ಗಿರೀಶ್‌ಹೇಳಿದರು.

ನಗರದ ಬಾಪೂಜಿ ಸಮೂಹ ಸಂಸ್ಥೆ ಆವರಣದಲ್ಲಿ ಶನಿವಾರ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ಹತ್ತು ಬೆಳದಿಂಗಳು ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಪ್ರಜಾಪ್ರಭುತ್ವ ಹಾಗೂ ದೇಶದ ಸಂವಿಧಾನ ಹಾಗೂ ಕಾನೂನುಗಳ ಅಡಿಯಲ್ಲಿ ಬದುಕುತ್ತಿದ್ದೇವೆ. ಕಾನೂನಿನ ಆರಿವಿನೊಂದಿಗೆ ಪ್ರಜಾಪ್ರಭುತ್ವದ ಸಿದ್ಧಾಂತಗಳನ್ನು ತರಗತಿಯಲ್ಲಿ ಹೇಗೆ ಪ್ರತಿಪಾದನೆ ಮಾಡಬೇಕು, ಹೇಗೆ ಜಾರಿಗೊಳಿಸಬೇಕು, ನಮ್ಮ ಜವಾಬ್ದಾರಿಗಳು ಏನು ಎನ್ನುವುದನ್ನು ತಿಳಿಯಬೇಕು. ಡಾ|
ಸರ್ವಪಲ್ಲಿ ರಾಧಾಕೃಷ್ಣನ್‌ ಹೇಳುವಂತೆ ದೇಶದ ಅಭಿವೃದ್ಧಿ ಆಗುವುದು ಶಾಲೆಯ ನಾಲ್ಕು ಗೋಡೆಗಳ ಮಧ್ಯೆ. ನಾವು ಯಾವ ರೀತಿಯ ಶಿಕ್ಷಣ ಅಭಿವೃದ್ಧಿ ಮಾಡುತ್ತೇವೆ, ಅದೇ ರೀತಿ ದೇಶ ಅಭಿವೃದ್ಧಿಯಾಗುತ್ತದೆ. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಎಲ್ಲ ವರ್ಗದವರಿಗೂ ಶಿಕ್ಷಣ ಸಿಗುವಂತೆ ಮಾಡಿದರೆ ಅದೇ ಸಮಾನತೆ ಎಂದರು.

ಬಾಪೂಜಿ ಸಂಸ್ಥೆಯ ಕಾರ್ಯದರ್ಶಿ ಕೆ.ಎಂ. ವೀರೇಶ್‌ ಮಾತನಾಡಿ, ಶಿಕ್ಷಣದಲ್ಲಿ ಎಲ್ಲರೂ ಸಮಾನರು. ಎಲ್ಲ ವರ್ಗದ ಜನರಿಗೂ ಶಿಕ್ಷಣ ಸಿಗಬೇಕು. ಶಿಕ್ಷಕರಾಗುವ ನೀವು ಶಿಕ್ಷಣದಲ್ಲಿ ತಾರತಮ್ಯ ಮಾಡದೆ ಎಲ್ಲರುಗೂ ಒಂದೇ ಭಾವನೆಯಲ್ಲಿ ಶಿಕ್ಷಣ ನೀಡಬೇಕು ಎಂದು ತಿಳಿಸಿದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್‌.ಎಸ್‌.ಟಿ. ಸ್ವಾಮಿ, ಬಾಪೂಜಿ ದೂರ ಶಿಕ್ಷಣ ವಿಭಾಗದ ಪ್ರೊ| ಎ.ಎಂ. ರುದ್ರಪ್ಪ, ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಿವಕುಮಾರ್‌, ನಿರ್ದೇಶಕ ಕೆ.ಎಂ. ಚೇತನ್‌, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಎಂ.ಆರ್‌. ಜಯಲಕ್ಷ್ಮೀ, ಉಪನ್ಯಾಸಕರಾದ ಮಾರುತೇಶ್‌, ಮಂಜುನಾಥಪ್ಪ, ಪದ್ಮಶ್ರೀ, ಎ.ಎಂ. ಅರ್ಚನಾ, ಮಂಜುನಾಥ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.