ಹೈನುಗಾರರಿಗೆ ಆಸರೆಯಾಗಿ ಮುನ್ನಡೆಯುತ್ತಿರುವ ಸಂಘ

ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Mar 2, 2020, 5:29 AM IST

Siddakatte

ಆರಂಭದಲ್ಲಿ 250 ಸದಸ್ಯರನ್ನೊಳಗೊಂಡಿದ್ದ ಸಂಘವು 50 ಲೀ. ಹಾಲು ಸಂಗ್ರಹಿಸುತ್ತಿತ್ತು. ಸಂಘ ಹಂತಹಂತವಾಗಿ ಅಭಿವೃದ್ಧಿಗೊಂಡು ಸದಸ್ಯರನ್ನು ಜತೆಗೂಡಿಸುತ್ತ ಇಂದು 642 ಸದಸ್ಯರನ್ನೊಳಗೊಂಡಿದ್ದು, 4 ಸಾವಿರ ಲೀ. ಹಾಲು ಸಂಗ್ರಹಿಸುತ್ತಿದೆ.

ಪುಂಜಾಲಕಟ್ಟೆ: ಬಂಟ್ವಾಳ ತಾ|ನ ಸಂಗ ಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಕಪೆìಯ ಪ್ರಗತಿಪರ ಕೃಷಿಕ ಪದ್ಮನಾಭ ಹೆಗ್ಡೆ ಅವರ ಸ್ಥಾಪಕಾಧ್ಯಕ್ಷತೆಯಲ್ಲಿ 1988ರ ನ. 5ರಂದು ಬಾಡಿಗೆ ಕಟ್ಟಡದಲ್ಲಿ ಆರಂಭಗೊಂಡ ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ 32 ವರ್ಷಗಳನ್ನು ಪೂರೈಸಿ ಪರಿಸರದ ಹೈನುಗಾರ ರಿಗೆ ಆಸರೆಯಾಗಿದೆ. ಪ್ರಸ್ತುತ ಸದಾಶಿವ ಕೆ. ಕಪೆì ಮತ್ತು ರತ್ನಕುಮಾರ್‌ಚೌಟ ಸ್ಥಾಪಕ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಆರಂಭದಲ್ಲಿ ಸಂಘವು 250 ಸದಸ್ಯ ರನ್ನೊಳಗೊಂಡಿದ್ದು, 50 ಲೀ. ಹಾಲು ಸಂಗ್ರಹ ವಾಗುತ್ತಿತ್ತು. ಸಂಘ ಹಂತಹಂತವಾಗಿ ಅಭಿವೃದ್ಧಿ ಗೊಂಡು ಸದಸ್ಯರನ್ನು ಜತೆಗೂಡಿಸುತ್ತ ಇಂದು 642 ಸದಸ್ಯರನ್ನೊಳಗೊಂಡಿದ್ದು, 4 ಸಾವಿರ ಲೀ. ಹಾಲು ಸಂಗ್ರಹಿಸುತ್ತಿದೆ. ದಂಡೆಗೋಳಿ, ಪಂಜಿಕಲ್ಲು ಸಂಘಗಳಿಂದ ಹಾಲು ಸಂಗ್ರಹಿಸಲಾಗುತ್ತಿದೆ.

1995ರಲ್ಲಿ ಸ್ವಂತ ಕಟ್ಟಡಕ್ಕೆ ಪಾದರ್ಪಣೆ ಗೊಂಡ ಸಂಘ ಪ್ರಸ್ತುತ ಸಿದ್ದಕಟ್ಟೆ-ಕಪೆì ರಸ್ತೆಯಲ್ಲಿ 5 ಸೆಂಟ್ಸ್‌ ಸ್ಥಳದಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ಅಂಗಡಿ ಕೊಠಡಿಗಳನ್ನು ಬಾಡಿಗೆಗೆ ನೀಡಿದೆ. ವಿಶಾಲ ಸಭಾಂಗಣ, ಕಚೇರಿ, ಮೀಟಿಂಗ್‌ ಹಾಲ್‌, ಸಾಂಧ್ರ ಶೀತಲೀಕರಣ ಘಟಕ ಹೊಂದಿದೆ. 2003 ರಲ್ಲಿ ಬೆಳ್ಳಿ ಹಬ್ಬ ಆಚರಿಸಲಾಗಿದೆ. ಪ್ರಸಕ್ತ ವಾರ್ಷಿಕ 14 ಕೋಟಿ ರೂ. ವಹಿವಾಟು ಹೊಂದಿದ್ದು, ಸುಮಾರು 18 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ.

ಸಾಂಧ್ರ ಶೀತಲೀಕರಣ ಘಟಕ
ಸಂಘವು 5 ಸಾವಿರ ಲೀ. ಸಾಮರ್ಥ್ಯದ ಸಾಂಧ್ರ ಶೀತಲೀಕರಣ ಘಟಕ ಹೊಂದಿದ್ದು, ಸಂಗಬೆಟ್ಟು, ಸಿದ್ದಕಟ್ಟೆ, ಕಪೆì, ಪರಿಸರದಿಂದ ಹಾಲು ಸಂಗ್ರಹಿಸಲಾಗುತ್ತಿದೆ. ಸಂಘದಲ್ಲಿ ಜಾನುವಾರು ಪ್ರದರ್ಶನ, ಮಾಹಿತಿ ಶಿಬಿರ ಗಳನ್ನು ನಡೆಸಲಾಗುತ್ತಿದ್ದು, ಹಾಲು ಒಕ್ಕೂಟದ ಮತ್ತು ಸರಕಾರಿ ವಿವಿಧ ಅನುದಾನ ಗಳನ್ನು ಒದಗಿಸಿಕೊಡಲಾಗುತ್ತಿದೆ. ಪ್ರತಿವರ್ಷ ಹಾಲು ಉತ್ಪಾದಕರಿಗೆ ಬೋನಸ್‌, ಪ್ರೋತ್ಸಾ ಹಕರ ಬಹುಮಾನ ನೀಡುತ್ತಿದೆ. ಒಕ್ಕೂಟದ ಸಹಯೋಗ ದಿಂದ ಸದಸ್ಯ ರೈತರಿಗೆ ವಿವಿಧ ಸವಲತ್ತು, ಸಹಾಯಧನ ನೀಡುತ್ತ ಪ್ರೋತ್ಸಾಹಿಸುತ್ತದೆ. ಸಂಘದಲ್ಲಿ ಪಶುಗಳಿಗೆ ಕೃತಕ ಗರ್ಭಧಾರಣೆ ಸೌಲಭ್ಯವಿದ್ದು, ಇದನ್ನು ಸಿಬಂದಿ ನಿರ್ವಹಿಸುತ್ತಿದ್ದಾರೆ.

ಸಾಮಾಜಿಕ ಕಾರ್ಯಗಳು
ಸಂಘವು ಪರಿಸರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳಲ್ಲಿ ಸಹಭಾಗಿತ್ವ ನೀಡುತ್ತಾ ಧನಸಹಾಯ ಒದಗಿಸುತ್ತಾ ಬಂದಿದೆ. ಸಂಘದ ಸದಸ್ಯರ ಸಾಧಕ ಮಕ್ಕಳನ್ನು ಗೌರವಿಸುವುದು, ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಸಂಘದ ಸದಸ್ಯ ರವೀಂದ್ರ ಜೈನ್‌ ಅವರ ಪುತ್ರಿ, ರಾಷ್ಟ್ರೀಯ ಕ್ರೀಡಾ ಪ್ರತಿಭೆ ರಮ್ಯಶ್ರೀ ಜೈನ್‌ ಅವರಿಗೆ ಕ್ರೀಡಾ ಪ್ರೋತ್ಸಾಹ ನೀಡಲಾಗಿದೆ.

ಪ್ರಶಸ್ತಿ, ಸಾಧನೆಗಳು
ಸಂಘಕ್ಕೆ 1998-99, 1999-2000 ಮತ್ತು 2015-16ರಲ್ಲಿ ಒಕ್ಕೂಟದಿಂದ ತಾಲೂಕಿನ ಉತ್ತಮ ಸಂಘವೆಂಬ ಪ್ರಶಸ್ತಿ ಬಂದಿದೆ. 2017-18ರಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘದ ನಿರ್ದೆಶಕಿ ಅರುಣಾ ವಿ. ದೋಟ ಮತ್ತು ಸುರೇಶ್‌ ಪಾಣಿಮೇರು ಅವರು ಅತೀ ಹೆಚ್ಚು ಹಾಲು ಪೂರೈಸಿದ ಗೌರವಕ್ಕೆ ಭಾಜನರಾಗಿದ್ದಾರೆ.

ಮಾಜಿ ಅಧ್ಯಕ್ಷರು
ಪದ್ಮನಾಭ ಹೆಗ್ಡೆ, ಪ್ರಭಾಕರ ಐಗಳ್‌, ಜಯರಾಮ ಅಡಪ್ಪ, ಗೋಪಾಲ ಬಂಗೇರ, ಅಜಿತ್‌ ಕುಮಾರ್‌ ಜೈನ್‌, ಸದಾಶಿವ.

-ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.