ಕಾದ ಕರಾವಳಿಗೆ ತಂಪೆರೆದ ಮಳೆರಾಯ: ಅಕಾಲಿಕ ಮಳೆಗೆ ಜನರ ಪರದಾಟ
Team Udayavani, Mar 2, 2020, 9:16 AM IST
ಮಣಿಪಾಲ: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತಡರಾತ್ರಿ ಆರಂಭವಾದ ಮಳೆ ಸೋಮವಾರ ಬೆಳಿಗ್ಗೆಯೂ ಮುಂದುವರಿದಿದ್ದು, ಅಚ್ಚರಿಯ ಅಕಾಲಿಕ ಮಳೆಯಿಂದಾಗಿ ಸಂತಸಗೊಂಡರೂ ಜನರು ಪರದಾಡುವಂತಾಗಿದೆ.
ಉಡುಪಿ, ಕಾರ್ಕಳ, ಕುಂದಾಪುರ, ಮಂಗಳೂರು, ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆಯಾಗಿದೆ.
ವಾರದ ಮೊದಲ ದಿನವಾದ ಕಾರಣ ಬೇಗ ಕೆಲಸಕ್ಕೆ ಹೊರಡುವವರು ಅಕಾಲಿಕ ಮಳೆಯಿಂದಾಗಿ ಪರದಾಡುವಂತಾಗಿದೆ. ಬೈಕ್ ನಲ್ಲಿ ಹೊರಡುವವರು ರೈನ್ ಕೋಟ್ ಸಿಗದೆ ಕೆಲಸಕ್ಕೆ ಹೋಗುವ ತರಾತುರಿಯಲ್ಲಿ ಪರದಾಡುವ ದೃಶ್ಯಗಳು ಅಲ್ಲಲ್ಲಿ ಕಂಡು ಬಂತು.
ಮಂಗಳೂರು ಪರಿಸರದಲ್ಲಿ ಗಾಳಿ ಮಳೆಯಾಗಿದೆ. ಕೋಟೆಕಾರ್, ಬೇರಿ ಪರಿಸರದಲ್ಲಿ ಬೆಳಿಗ್ಗೆ ಐದು ಗಂಟೆಗೆ ಮಳೆ ಆರಂಭವಾಗಿದ್ದು, ಗುಡುಗು ಸಿಡಿಲು ಸಹಿತ ಮಳೆಯಾಗಿದೆ.
ಪಡುಬಿದ್ರಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಸೇತುವೆ ನಿರ್ಮಾಣವಾಗುತ್ತಿರುವ ಪ್ರದೇಶದಲ್ಲಿ ಕೆಸರು ಸಹಿತ ನೀರು ನಿಂತಿದೆ. ಇದರಿಂದಾಗಿ ಬೈಕ್ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ