ಖರ್ಗೆ ಜೂನ್ನಲ್ಲಿ ರಾಜ್ಯಸಭೆ ಸದಸ್ಯ ಖಚಿತ: ಸಾರಂಗಧರ ಶ್ರೀ
Team Udayavani, Mar 3, 2020, 3:03 AM IST
ಕಲಬುರಗಿ: ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಹತ್ತು ಶಾಸಕರ ರಾಜೀನಾಮೆ ಕೊಡಿಸುತ್ತೇನೆಂದು ಹೇಳಿಕೆ ನೀಡಿದ್ದ ಶ್ರೀಶೈಲ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಈಗ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊಗಳಿದ ವಿಡಿಯೋ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದ ರಲ್ಲಿ ಖರ್ಗೆ ಪರ ಸ್ವಾಮೀಜಿ ಮಾತನಾಡಿದ್ದು, ಖರ್ಗೆ 50 ವರ್ಷ ಸೇವೆ ಮಾಡಿದರು, ಸರ್ಕಸ್ ಮಾಡಲಿಲ್ಲ. ಸರ್ವೀಸ್ ಮಾಡಿದವರನ್ನು ಈ ಭಾಗದ ಜನರು ಕೆಡವಿದರು. ಮಾತಿಗೆ ಮರಳಾಗಿ ಚುನಾವಣೆಯಲ್ಲಿ ಖರ್ಗೆ ಅವರನ್ನು ಸೋಲಿಸಿದರು. ಅಂಬೇಡ್ಕರ್ಗೆ ಎಷ್ಟು ನೋವಾಗಿತ್ತೋ, ಅಷ್ಟೇ ನೋವು ಮಲ್ಲಿ ಕಾರ್ಜುನ ಖರ್ಗೆಗೆ ಆಗಿದೆ. ಜೂನ್ ನಲ್ಲಿ ಖರ್ಗೆ ರಾಜ್ಯಸಭಾ ಸದಸ್ಯರಾಗುತ್ತಾರೆಂದು ಸ್ವಾಮೀಜಿ ವಿಡಿಯೋದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!