ರಾಮನಗರದಿಂದ ನಿಖಿಲ್ ಸ್ಪರ್ಧೆ?
Team Udayavani, Mar 4, 2020, 3:02 AM IST
ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಗೆ ರಾಮನಗರ ಕ್ಷೇತ್ರ ದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸೂಚನೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೀಡಿದ್ದಾರೆ.
ರಾಮನಗರದ ಹೊರವಲಯದಲ್ಲಿರುವ ಜಾನಪದ ಲೋಕದ ಬಳಿಯ ಖಾಸಗಿ ಭೂಮಿಯಲ್ಲಿ ನಿಖಿಲ್-ರೇವತಿ ವಿವಾಹ ಸಿದ್ಧತೆ ಕಾರ್ಯ ವೀಕ್ಷಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಾಸನಕ್ಕೆ ರೇವಣ್ಣ, ಪ್ರಜ್ವಲ್ ಸೀಮಿತರಾಗಿದ್ದಾರೆ. ರಾಮನಗರದಲ್ಲಿ ನಾನು ಮತ್ತು ಕುಮಾರಸ್ವಾಮಿ ಸೀಮಿತರಾಗಿದ್ದೆವು. ಜನರ ಆಶೀರ್ವಾದವಿದ್ದರೆ ನಿಖಿಲ್ ಇಲ್ಲಿಂದ ಸ್ಪರ್ಧೆ ಮಾಡಬಹುದು ಎಂದರು.
ರಾಮನಗರದಲ್ಲಿ ನಿಖಿಲ್ನ ವಿವಾಹ ಮಾಡು ತ್ತಿರುವುದು ನನ್ನ ಪರ್ಸನಲ್ ಕಮಿಟ್ಮೆಂಟ್. ಮದುವೆಗೂ, ನಿಖಿಲ್ ರಾಜ ಕೀಯ ಭವಿಷ್ಯಕ್ಕೂ ಸಂಬಂಧವಿಲ್ಲ.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್