ಕಾದಂಬರಿಗೆ ಸಾರಾ ವಜ್ರಾವೆಂಬ ಸಿನೆಮಾ ಸ್ಪರ್ಶ


Team Udayavani, Mar 5, 2020, 4:14 AM IST

Sara-Vajra

ಹಿರಿಯ ಸಾಹಿತಿ ಸಾರಾ ಅಬೂಬಕರ್‌ ಅವರ ಕಾದಂಬರಿ “ವಜ್ರಗಳು’ ಇದೀಗ ಕನ್ನಡ ಸಿನೆಮಾ “ಸಾರಾ ವಜ್ರ’ ಆಗಿ ಸೆಟ್ಟೇರುತ್ತಿದ್ದು, ಚಿತ್ರೀಕರಣ ಮಂಗಳೂರು ಹೊರವಲಯದ ಹರೇಕಳ ನದಿ ಕಿನಾರೆ ವ್ಯಾಪ್ತಿಯಲ್ಲಿ ಸದ್ಯ ಪೂರ್ಣಗೊಂಡಿದೆ.

ಸಿನೆಮಾ ಬಗ್ಗೆ ಚಿತ್ರ ನಿರ್ದೇಶಕಿ ಶ್ವೇತಾ ಶೆಟ್ಟಿ ಅವರು ಹೇಳುವ ಪ್ರಕಾರ “ಸಾರಾ ಅಬೂಬಕರ್‌ರ ಅನೇಕ ಕಾದಂಬರಿಯನ್ನು ನಾನು ಓದಿದ್ದೇನೆ. ವಜ್ರಗಳು ಕಾದಂಬರಿ ಓದಿದ ಬಳಿಕ ಅದನ್ನು ಚಲನಚಿತ್ರ ಮಾಡಲು ಮನಸ್ಸಾಯಿತು. ಹಾಗೇ ಅವರ ಬಳಿ ಮಾತನಾಡಿ ಒಪ್ಪಿಗೆ ಪತ್ರ ಪಡೆದುಕೊಂಡೆ. ಖ್ಯಾತ ನಿರ್ಮಾಪಕ ದೇವೇಂದ್ರ ರೆಡ್ಡಿಯವರು ಚಿತ್ರ ನಿರ್ಮಾಣಕ್ಕೆ ಒಪ್ಪಿಕೊಂಡರು. ಹರೇಕಳ ಪಾವೂರು ಪರಿಸರದಲ್ಲಿ ಕೇವಲ 19 ದಿನದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದೆವು. ಚಿತ್ರವು ಸಂಪೂರ್ಣ ಕಾದಂಬರಿ ಆಧಾರಿತವಾಗಿದೆ’ ಎನ್ನುತ್ತಾರೆ.

ನಟ ರೆಹಮಾನ್‌ ಮುಖ್ಯ ಭೂಮಿಕೆಯ ಈ ಸಿನೆಮಾದಲ್ಲಿ ರಮೇಶ್‌ ಭಟ್‌, ಅನು ಪ್ರಭಾಕರ್‌, ಸುಧಾ ಬೆಳುವಾಡಿ, ಬಾಲನಟಿ ಅಂಕಿತಾ, ಸೇರಿದಂತೆ ಹಲವಾರು ಕಲಾವಿದರು ಬಣ್ಣಹಚ್ಚಿದ್ದಾರೆ. ಶೀಘ್ರದಲ್ಲಿ ಸಿನೆಮಾ ಬಿಡುಗಡೆಯ ಬಗ್ಗೆ ತಿಳಿಸಲಾಗುವುದು ಎಂದರು.

ತನ್ನದೇ ಕಾದಂಬರಿ ಸಿನೆಮಾ ಆಗುವ ಬಗ್ಗೆ ಮಾತನಾಡಿದ ಸಾಹಿತಿ ಸಾರಾ ಅಬೂಬಕರ್‌ ಅವರು “ನನ್ನ ಕಾದಂಬರಿಯನ್ನು ಚಲನಚಿತ್ರವಾಗಿಸಲು ಯಾರೇ ಬಂದರೂ ಕೂಡ ಮೂಲ ಕಥಾವಸ್ತುವಿಗೆ ಚ್ಯುತಿ ಬರುತ್ತದೆಯೋ ಎಂಬ ಆತಂಕವಿರುತ್ತದೆ. ಆದರೆ, ನಿರ್ದೇಶಕಿ ಶ್ವೇತಾ ಶೆಟ್ಟಿ ಅವರು ಮೂಲಕಥೆಗೆ ಯಾವುದೇ ಧಕ್ಕೆ ತರುವುದಿಲ್ಲ ಎಂದು ಅವರು ಭರವಸೆ ನೀಡಿದ ಬಳಿಕ ಚಿತ್ರ ನಿರ್ಮಿಸಲು ಒಪ್ಪಿಗೆ ನೀಡಿದ್ದೇನೆ. ಇದು ಕಾಲ್ಪನಿಕ ಕಥೆಯಲ್ಲ ಬದಲಾಗಿ ಬ್ಯಾರಿ-ಮುಸ್ಲಿಂ ನೈಜ ಕಥೆಯೇ ಆಗಿದೆ’ ಎಂದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.