ಸೋರಿ ಹೋಗುವ ಕಾಲ


Team Udayavani, Mar 6, 2020, 3:26 AM IST

soori-hogu-kala

ಕಾಲವನ್ನು ತಡೆಯೋರು ಯಾರೂ ಇಲ್ಲ ಗಾಳಿಯನ್ನು ಹಿಡಿಯೋರು ಎಲ್ಲೂ ಇಲ್ಲ ಎಂಬಂತೆ ಕಾಲ ನಿಂತ ನೀರಲ್ಲ ಸದಾ ಚಲಿಸುತ್ತಿರುತ್ತದೆ. ನಮ್ಮ ಜೀವನದಲ್ಲಿ ಸಮಯವು ಅತೀ ಅಮೂಲ್ಯವಾದುದು. ಕಳೆದುಹೋದ ಸಮಯ ಮತ್ತೆ ಹಿಂತಿರುಗಿ ಬರಲು ಸಾಧ್ಯವಿಲ್ಲ. ಹಾಗಾಗಿ, ಈ ಸಮಯ ನಮ್ಮೊಂದಿಗೆ ಇದ್ದವರು ಇನ್ನೊಂದು ಘಳಿಗೆ ನಮ್ಮೊಂದಿಗೆ ಇರಲಾರರು ಎಂಬುದು ಸೂರ್ಯನಷ್ಟೇ ಸತ್ಯ.

ಹೀಗೆ ನನಗೆ ಸಣ್ಣ ವಯಸ್ಸಿನಿಂದಲೂ ಸೈನ್ಯಕ್ಕೆ ಸೇರಿ ದೇಶಸೇವೆ ಮಾಡಬೇಕೆಂಬ ತುಡಿತವಿತ್ತು. ಆಗಾಗ ಕನ್ನಡಿ ಮುಂದೆ ನಿಂತಾಗ ನನ್ನೊಳಗೊಬ್ಬ ಸೈನಿಕನನ್ನು ಕಂಡು ಹೆಮ್ಮೆ ಪಟ್ಟಿದ್ದಿದೆ. ಎಷ್ಟೋ ದಿನ ನಿದ್ರೆಯಲ್ಲಿ ಕನಸು ಕಂಡು ಸೈನಿಕನಂತೆ ಓಡಾಡಿದ್ದು ಇದೆ. ಹೀಗೆ ನಾನು ಪಿ.ಯು.ಸಿ ಮುಗಿಸಿ ಪದವಿಗೆ ಸೇರಿದ ಮೊದಲ ವಾರ. ನನಗಂತೂ ಎನ್‌.ಸಿ.ಸಿ.ಯಲ್ಲಿ ಬಹಳ ಆಸಕ್ತಿ ಇದ್ದ ಕಾರಣ ಅದನ್ನೇ ಆಯ್ದುಕೊಂಡೆ. ತರಗತಿಯಲ್ಲಿ ಇದ್ದರೂ ಕೂಡ ನನ್ನ ಗಮನ ಮಾತ್ರ ಕಾಲೇಜಿನ ಎನ್‌.ಸಿ.ಸಿ. ಆಫೀಸ್‌ ಕಡೆಗೇ ಇರುತ್ತಿತ್ತು. ಆ ಸಮಯದಲ್ಲಿ ಎನ್‌.ಸಿ.ಸಿ.ಗೆ ಸೇರಲು ಒಂದು ಅವಕಾಶ ಸಿಕ್ಕಿದರೆ ಸಾಕೆನಿಸುತ್ತಿತ್ತು.

ನನ್ನಂತೆಯೇ ನನ್ನ ತರಗತಿಯ ಕೆಲವು ಸ್ನೇಹಿತರು ಕೂಡ ಬಹಳ ಆಸಕ್ತಿ ತೋರಿದ್ದ‌ರು. ಅಂತೂ ಆ ದಿನ ಬಂದೇ ಬಿಟ್ಟಿತು. ಆದರೆ, ಎನ್‌.ಸಿ.ಸಿ. ಸೆಲೆಕ್ಷನ್‌ ದಿನ ಆಸಕ್ತಿ ತೋರಿದ ಒಂದಿಷ್ಟು ಗೆಳೆಯರು ಆಯ್ಕೆ ಮಾಡುವ ಸಮಯದಲ್ಲಿ ಬರಲೇ ಇಲ್ಲ. ಯಾವುದೋ ನೆಪ ಹೇಳಿ ಸೆಲೆಕ್ಷನ್‌ ತಪ್ಪಿಸಿಕೊಂಡರು. ನಾನು ಈ ಅವಕಾಶವನ್ನು ಕಳೆದುಕೊಳ್ಳಲಿಲ್ಲ. ಈಗ ಎನ್‌.ಸಿ.ಸಿ. ಸಮವಸ್ತ್ರ ಧರಿಸಿ ಕಾಲೇಜಿನ ಕಾರಿಡಾರ್‌ನಲ್ಲಿ ಸೈನಿಕನಂತೆ ಎದೆಯುಬ್ಬಿಸಿ ನಡೆದಾಗ ಅವಕಾಶ ಕಳೆದುಕೊಂಡ ಗೆಳೆಯರು ನನ್ನನ್ನು ಆಸೆಭರಿತ ಕಣ್ಣುಗಳಿಂದ ದಿಟ್ಟಿಸುವುದನ್ನು ಬಹಳ ಬಾರಿ ಕಂಡಿದ್ದೆ. ಕಳೆದುಹೋದ ಸಮಯ ಮತ್ತೆ ತಿರುಗಿ ಬಾರದೇ ಇರುವ ಕಾರಣ ಸಮಯಕ್ಕೆ ವಂಚಿಸಿದರೆ ತಮ್ಮ ಆತ್ಮಸಾಕ್ಷಿಗೆ ವಂಚಿಸಿಕೊಂಡಂತೆ ಎಂಬ ಸತ್ಯವೂ ನನ್ನ ಸೇಹಿತರಿಗೆ ಅರಿವಾಗಿ ಇರಬಹುದು.

ಸಂದೀಪ್‌ ಎಸ್‌. ಮಂಚಿಕಟ್ಟೆ
ಪ್ರಥಮ ಬಿಎ (ಪತ್ರಿಕೋದ್ಯಮ), ವಿವೇಕಾನಂದ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.