ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಿರಾಸೆ

ಬಜೆಟ್‌ ವಿಶ್ಲೇಷಣೆ

Team Udayavani, Mar 6, 2020, 3:04 AM IST

bajetnalli

ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಜನರ ಬೇಡಿಕೆಯಿದ್ದದ್ದು ಎಲ್ಲ ಮಕ್ಕಳಿಗೆ ಸಮಾನ ಅವಕಾಶದ ಮೂಲಕ ಸಮಾನ ಗುಣಮಟ್ಟದ ಶಿಕ್ಷಣ ಒದಗಿಸ ಬಹು ದಾದ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಿಕೊಡ ಬೇಕೇಂಬುದು. ಆದರೆ, ಮುಖ್ಯಮಂತ್ರಿಯವರು ಮಂಡಿಸಿದ ಆಯವ್ಯಯ ನಿರಾಶ ದಾಯಕ ಮಾತ್ರವಲ್ಲದೆ, ಜನರನ್ನು ದಾರಿತಪ್ಪಿಸುವ ಮತ್ತು ಹಿಡಿಯಾಗಿ ನೋಡಬೇಕಿದ್ದ ಶಿಕ್ಷಣ ವ್ಯವಸ್ಥೆಯನ್ನು ಬಿಡಿಬಿಡಿಯಾಗಿ ವಿಂಗಡಿಸಿ ಶಿಕ್ಷಣ ವ್ಯವವ್ಯಸ್ಥೆಯಲ್ಲಿ ಮತ್ತಷ್ಟು ಅರಾಜಕತೆ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ.

276 ಕರ್ನಾಟಕ ಪಬ್ಲಿಕ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಿ ಉಳಿದ ಸುಮಾರು 43,000 ಸಾವಿರ ಪ್ರಾಥಮಿಕ ಶಾಲೆ ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳನ್ನು ನಿರ್ಲಕ್ಷಿಸಲಾಗಿದೆ. ಶಿಕ್ಷಣಕ್ಕೆ 29,768 ಕೋಟಿ ಮೀಸಲಿಡುವ ಮೂಲಕ ಕಳೆದ ಬಾರಿಗಿಂತ 1617 ಕೋಟಿ ಅನುದಾನ ಹೆಚ್ಚಿಸಲಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅತ್ಯಂತ ವೈಜ್ಞಾನಿಕ ಮತ್ತು ಸಮಗ್ರ ವರದಿ ಸಲ್ಲಿಸಿ 3 ವರ್ಷ ಕಳೆದರೂ ಅನುಷ್ಠಾನದ ಮಾತಾಡಿಲ್ಲ.

ಕನ್ನಡ ಶಾಲೆಗಳನ್ನು ಆಂಗ್ಲಮಾಧ್ಯಮ ಶಾಲೆಗಳನ್ನಾಗಿ ಮಾಡಿದ್ದನ್ನು ವಿಸ್ತರಿಸಿ 400 ಸ‌ರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಸರ್ಕಾರ ಮುಂ ದಾಗಿರುವುದು ದೇಶೀ ಸಂಸ್ಕೃತಿಯ ಮಾತೃ ಭಾಷೆಯಲ್ಲಿ ಶಿಕ್ಷಣವನ್ನು ಒದಗಿ ಸಲು ನಾವು ಸಿದ್ಧರಿಲ್ಲ ಎಂಬುದನ್ನು ಸರ್ಕಾರ ಅಧಿಕೃತವಾಗಿ ಸ್ಪಷ್ಟಿಸಿದಂತಿದೆ.

ಮಕ್ಕಳ ಆಯವ್ಯಯ ಮಂಡಿಸುವ ಕ್ರಮ ಶ್ಲಾಘನೀಯ ಎನಿಸಿದರೂ , ಮಕ್ಕಳಿಗೆ ಹೆಚ್ಚಿನ ಅನುದಾನ ಕೊಡುವ ಬದಲು ವಿವಿಧ ಇಲಾಖೆಗಳು ಮಕ್ಕಳಿಗೆ ಖರ್ಚು ಮಾಡುತ್ತಿದ ಹಣವನ್ನು ಒಟ್ಟಿಗೆ ಕೂಡಿಸಿ ಅದನ್ನು ಮಕ್ಕಳ ಆಯವ್ಯಯ ಎಂದು ಕರೆಯುವುದರಲ್ಲಿ ಯಾವ ಸಾರ್ಥಕತೆಯಿಲ್ಲ. ಬದಲಿಗೆ ರಾಜ್ಯದ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಆಯ ವ್ಯಯದಲ್ಲಿ ಕನಿಷ್ಠ ಶೇಕಡ 30ರಷ್ಟನ್ನಾದರು ಅನುದಾನ ಒದಗಿಸುವ ಪ್ರಯತ್ನ ವಾಗಿದ್ದರೆ ಅದು ನಿಜಕ್ಕೂ ಮಕ್ಕಳ ಆಯ ವ್ಯಯ ಕಲ್ಪನೆಗೆ ಹೊಸ ಅರ್ಥ ತರುತಿತ್ತು.

* ಡಾ.ವಿ.ಪಿ.ನಿರಂಜನಾರಾಧ್ಯ, ಶಿಕ್ಷಣ ತಜ್ಞ

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.