ಫ್ಯಾಷನ್‌ ಲೋಕ; ಸೀರೆಯಲ್ಲಿ ನಿಮ್‌ ಹೆಸರು…


Team Udayavani, Oct 19, 2020, 10:05 AM IST

saree-name

ಶೂ, ಕಿವಿಯೋಲೆ, ಕೊರಳ ಚೈನು, ಟಿ-ಶರ್ಟ್‌, ವಾಚ್‌, ಉಂಗುರಗಳಲ್ಲಿ ತಮ್ಮ ಹೆಸರನ್ನು ಅಥವಾ ತಮ್ಮ ಪ್ರೀತಿ ಪಾತ್ರರಾದವರ ಹೆಸರನ್ನು ಬರೆಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಇದೀಗ ಸೀರೆ ಮೇಲೆ ಹೆಸರಗಳನ್ನು ಮುದ್ರಿಸುವ ಗೀಳಿಗೆ ಫ್ಯಾಷನ್‌ ಲೋಕ ಮುನ್ನುಡಿ ಬರೆದಿದೆ. ಹಾಗಾದರೆ ಅದೇನಪ್ಪಾ ಹೆಸರಿನ ಚಿತ್ತಾರ ಅಂತೀರಾ. ಇಲ್ಲಿದೆ ಮಾಹಿತಿ.

ಹೌದು ಫ್ಯಾಷನ್‌ ಲೋಕದಲ್ಲಿ ಹೀಗೊಂದು ಹೊಸ ಟ್ರೆಂಡ್‌ ಸದ್ಯ ಆರಂಭವಾಗಿದೆ. ಸೆರಗು ಭಾಗದಲ್ಲಿ ತಮ್ಮ ಹೆಸರು ಆತ್ಮೀಯರ ಅಥವಾ ಪ್ರೀತಿ ಪಾತ್ರರ ನಿಕ್‌ ನೇಮ್‌ಗಳನ್ನು ಹ್ಯಾಂಡ್‌ಪ್ರಿಂಟ್‌ ಮೂಲಕ ಬರೆದುಕೊಂಡಿರುವ ಸೀರೆಗಳು ಮಾರುಕಟ್ಟೆ ಟ್ರೆಂಡ್‌ ಆಗುತ್ತಿವೆ. ಇನ್ನೂ ಪಿಚ್ಚಿಕಾ ಎನ್ನುವ ಬ್ರಾಂಡ್‌ ಬಟ್ಟೆ ಈ ಒಂದು ನೂತನ ಪ್ರಯತ್ನವನ್ನು ಮಾಡಿದ್ದು, ಆಕರ್ಷಣೀಯ ಲುಕ್‌ ನೀಡುವ ಈ ಸೀರೆಯನ್ನು ಅನೇಕ ಮಹಿಳೆಯರು ಇಷ್ಟಪಟ್ಟಿದ್ದಾರೆ

ಸೀರೆಯಲ್ಲಿ ಮಿಂಚಿದ ಸೆಲೆಬ್ರಿಟಿಗಳು
ಬಾಲಿವುಡ್‌ ನಟಿ ಕರೀನಾ ಕಪೂರ್‌ ಖಾನ್‌ ಖಾಸಗಿ ಸಮಾರಂಭ ಒಂದರಲ್ಲಿ ಈ ಸೀರೆಯನ್ನು ಉಟ್ಟಿದ್ದು, ಸೆರಗಿನ ಭಾಗದಲ್ಲಿ ಬೇಬೋ ಎಂದು ಬರೆಸಿದ್ದು, “ದಿ ಬೆಸ್ಟ್ ಚಾನ್ಸ್’ ಎಂದು ಕ್ಯಾಪ್ಶನ್‌ ನೀಡಿದ್ದಾರೆ. ಜತೆಗೆ ದಕ್ಷಿಣ ಭಾರತದ ನಟಿ ಸಮಂತಾ ಅಕ್ಕಿನೇನಿ ಕೂಡ ಈ ಹೊಸ ಟ್ರೆಂಡ್‌ನ‌ ಮೊರೆಹೋಗಿದ್ದು, ತಮ್ಮ ಮುಂಬರುವ ಚಿತ್ರ “ಜಾನು’ ಪ್ರಮೋಶನ್‌ ವೇಳೆ ಈ ಸೀರೆಯನ್ನು ತೊಟ್ಟು ಮಿಂಚಿದ್ದಾರೆ.

ಪ್ರೋರಲ್‌ ಡಿಸೈನ್‌
ತಿಳಿಬಣ್ಣಗಳುಳ್ಳ ಈ ಸೀರೆ ನೋಡಲು ಸುಂದರವಾಗಿದ್ದು, ಉಟ್ಟರೆ ಅಷ್ಟೇ ಕಂಫ‌ರ್ಟ್‌ ನೀಡುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರೋರಲ್‌ ಡಿಸೈನ್‌ ವಿನ್ಯಾಸದಲ್ಲಿ ಸಿದ್ಧಪಡಿಸಿರುವ ಈ ಸೀರೆ ಸ್ಲಿವ್‌ಲೆಸ್‌ ಬ್ಲೌಸ್‌ ಅನ್ನು ಮ್ಯಾಚ್‌ ಮಾಡಿದ್ದು, ಸರಳ ಮೇಕ್‌ಪ್‌ ಮಾಡಿಕೊಳ್ಳುವುದು ಉತ್ತಮ.

ಗ್ರ್ಯಾಂಡ್‌ ಆಭರಣದ ಅಗತ್ಯ ಇಲ್ಲ
ಸೀರೆ ಅಲ್ಲಿಯೇ ಗ್ರ್ಯಾಂಡ್‌ ಲುಕ್‌ ಇರುವ ಕಾರಣ ಇದಕ್ಕೆ ಅದ್ದೂರಿಯ ಆಭರಣದ ಆವಶ್ಯಕತೆ ಇಲ್ಲ. ಸದಾಸೀದವಾಗಿ ಜಡೆ ಹೆಣೆದು, ಒಂದೆಳೆಯ ಸರ ಹಾಕಿದ್ದರೆ ಸಾಕು ಎನ್ನುತ್ತಾರೆ ಫ್ಯಾಷನ್‌ ವಿನ್ಯಾಸ ಕಾರರು.

ಒಟ್ಟಾರೆ ಕ್ಷಣಕ್ಕೊಂದು ಬದಲಾವಣೆ ಆಗುತ್ತಿರುವ ಫ್ಯಾಷನ್‌ ಲೋಕದಲ್ಲಿ ಸದ್ಯ ಹೆಂಗಳೆಯರು ಈ ಸೀರೆಯ ಅಂದಕ್ಕೆ ಮನಸೋತಿದ್ದು, ಈಗಾಗಲೇ ಹಲವಾರು ಸೆಲೆಬ್ರಿಟಿಗಳು ಈ ಸೀರೆಯುಟ್ಟು ಮಿಂಚುತ್ತಿದ್ದಾರೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.