ಭಾರತದಲ್ಲೂ ಕೊರೊನಾ ಭೀತಿ, ನಡೆಯಬಹುದೇ ರಂಗಿನ ಐಪಿಎಲ್: ಬಿಸಿಸಿಐ ಹೇಳಿದ್ದೇನು?


Team Udayavani, Mar 6, 2020, 9:40 AM IST

ipl-corona-virus

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಭಾರತದಲ್ಲಿ 29ಕ್ಕೆ ಮುಟ್ಟಿದ್ದರೂ, ಬಿಸಿಸಿಐ ಮಾತ್ರ ಕೂಟವನ್ನು ಮಾ.29ರಿಂದಲೇ ನಿಗದಿಯಂತೆ ನಡೆಸುತ್ತೇನೆಂದು ಹೇಳಿದೆ.

ಜಗತ್ತಿನಲ್ಲಿ ಸ್ವತಃ ಒಲಿಂಪಿಕ್‌ ರದ್ದಾಗುವ ಭೀತಿಯೆದುರಾಗಿದ್ದರೂ, ಐಪಿಎಲ್‌ ಮಾತ್ರ ಯಾವುದೇ ಆತಂಕಗಳಿಲ್ಲದೇ ನಡೆಯಲಿದೆ. ಇದಕ್ಕೆ ಕಾರಣವೂ ಇದೆ.

ಜಗತ್ತಿನಲ್ಲಿ ಕ್ರಿಕೆಟ್‌ ಆಡುವ ರಾಷ್ಟ್ರಗಳ ಸಂಖ್ಯೆ ಕಡಿಮೆ. ಆದ್ದರಿಂದ ವಿದೇಶಗಳಿಂದ ಭಾರತಕ್ಕೆ ಬಂದು ಆಡುವ ವಿದೇಶೀಯರ ಸಂಖ್ಯೆ ಇನ್ನೂ ಕಡಿಮೆ. ಅಷ್ಟು ಮಾತ್ರವಲ್ಲ ಕ್ರಿಕೆಟ್‌ ಚೆನ್ನಾಗಿರುವ ರಾಷ್ಟ್ರಗಳಲ್ಲಿ ಕೊರೊನಾ ಕಾಟವೂ ಇಲ್ಲ.

ಆದ್ದರಿಂದ ಭಾರತಕ್ಕೆ ಬಂದು ಆಡಲು ಯಾವುದೇ ದೇಶಗಳ ಆಟಗಾರರು ತಕರಾರು ಎತ್ತುತ್ತಿಲ್ಲ! ಇದು ಐಪಿಎಲ್‌ ನಿಗದಿಯಂತೆ ನಡೆಯಲು ಸಹಾಯ ಮಾಡಲಿದೆ.

ಕಿವೀಸ್‌ ಕ್ರಿಕೆಟಿಗರ ಮೇಲೆ ಒತ್ತಡ
ವೇಗವಾಗಿ ಹಬ್ಬುತ್ತಿರುವ ಕೊರೊನಾ ಐಪಿಎಲ್‌ ಮೇಲೆ ಪರಿಣಾಮ ಬೀರುವ ಲಕ್ಷಣಗಳಿವೆ. ಭಾರತದಲ್ಲಿ 29 ಮಂದಿ ಸೋಂಕಿತರು ಪತ್ತೆಯಾದ ಕಾರಣ, ಈ ಬಾರಿಯ ಐಪಿಎಲ್‌ನಲ್ಲಿ ಆಡಲು ತನ್ನ ಆಟಗಾರರನ್ನು ಕಳುಹಿಸಬೇಕೇ, ಬೇಡವೇ ಎಂಬ ಜಿಜ್ಞಾಸೆಯಲ್ಲಿದೆ. ನ್ಯೂಜಿಲೆಂಡ್‌ನ‌ 6 ಆಟಗಾರರಾದ, ಜಿಮ್ಮಿ ನೀಶಮ್‌, ಲಾಕಿ ಫ‌ರ್ಗ್ಯುಸನ್‌, ಮಿಚೆಲ್‌ ಮೆಕ್ಲೆನಗನ್‌, ಟ್ರೆಂಟ್‌ ಬೌಲ್ಟ್, ಕೇನ್‌ ವಿಲಿಯಮ್ಸನ್‌, ಮಿಚೆಲ್‌ ಸ್ಯಾಂಟ್ನರ್‌ಗೆ ಅಲ್ಲಿನ ಏನು ಸೂಚನೆ ನೀಡುತ್ತದೆ ಎನ್ನುವುದನ್ನು ಕಾದು ನೋಡಬೇಕು. ಆದರೆ ಬಿಸಿಸಿಐ ಐಪಿಎಲ್‌ ನಿಗದಿಯಂತೆ ನಡೆಯಲಿದೆ ಎಂದು ಈಗಾಗಲೇ ಖಚಿತಪಡಿಸಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.