ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಹೋಳಿ ಅನಂತರ ಟ್ರಸ್ಟ್
Team Udayavani, Mar 6, 2020, 6:52 PM IST
ಲಕ್ನೋ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದ ಟ್ರಸ್ಟ್ ರಚನೆ ಬಗ್ಗೆ ಹೋಳಿ ಹಬ್ಬದ ಅನಂತರ ಪ್ರಕಟಿಸುವುದಾಗಿ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಅಧ್ಯಕ್ಷ ಝುಫರ್ ಫಾರೂಕಿ ತಿಳಿಸಿದ್ದಾರೆ.
ಗುರುವಾರ ಲಕ್ನೋದಲ್ಲಿ ಮಾತನಾಡಿದ ಅವರು ಮಂಡಳಿಯ ಸಭೆಯಲ್ಲಿ ಈ ಟ್ರಸ್ಟ್ ರಚನೆ ಬಗ್ಗೆ ಚರ್ಚೆ ಮಾಡಲಾಗಿಲ್ಲ ಎಂದಿದ್ದಾರೆ. ಸುಪ್ರೀಂಕೋರ್ಟ್ ನೀಡಿರುವ ಐದು ಎಕರೆ ಜಮೀನಿನಲ್ಲಿ ಮಸೀದಿ, ಭಾರತ ಮತ್ತು ಇಸ್ಲಾಮಿಕ್ ವಿಚಾರಗಳ ಬಗ್ಗೆ ಸಂಶೋಧನ ಕೇಂದ್ರ, ಆಸ್ಪತ್ರೆ, ಗ್ರಂಥಾಲಯ ನಿರ್ಮಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ