ಏಕಾದಶ ಸಂಭ್ರಮಕ್ಕೆ ಏಕಾದಶಿ ದೇವಿ ಮಹಾತ್ಮೆ


Team Udayavani, Mar 6, 2020, 3:43 AM IST

ಏಕಾದಶ ಸಂಭ್ರಮಕ್ಕೆ ಏಕಾದಶಿ ದೇವಿ ಮಹಾತ್ಮೆ

ಇದೇ ಮೊದಲ ಬಾರಿಗೆ ಗೆಜ್ಜೆ ಕಟ್ಟಿ ರಂಗಸ್ಥಳವೇರಿದ ಬಾಲ ಕಲಾವಿದರು ಮತ್ತು ಹಲವು ವೇದಿಕೆಗಳಲ್ಲಿ ಮೇರು ಪ್ರದರ್ಶನ ನೀಡಿದ ಯುವ ಕಲಾವಿದರಿಂದ ಪ್ರದರ್ಶಿತಗೊಂಡ ಪ್ರಸಂಗವೇ ಏಕಾದಶಿ ದೇವಿ ಮಹಾತ್ಮೆ. ಕದ್ರಿ ಬಾಲಯಕ್ಷ ಕೂಟ ಸಂಸ್ಥೆಯ ಏಕಾದಶ ಸಂಭ್ರಮಕ್ಕೆ ಸಾಕಾರಗೊಂಡ ಈ ವಿನೂತನ ಪ್ರಸಂಗದ ಪ್ರದರ್ಶನಕ್ಕೆ ಕದ್ರಿ ಶ್ರೀ ಮಂಜುನಾಥ ದೇವಳದ ರಾಜಾಂಗಣ ಸಾಕ್ಷಿಯಾಯಿತು.

ದೇವೇಂದ್ರನಾಗಿ ಪ್ರಕೃತಿ ಜೋಗಿ, ನಾಡಿಜಂಘನಾಗಿ ನಿಧೀಶ್‌ ಶೇಕ, ಮುರಾಸುರನಾಗಿ ರಂಜಿತಾ ಎಲ್ಲೂರು, ವಿಷ್ಣುವಾಗಿ ನಿಶಾ ದೇವಾಡಿಗ, ಗರುಡನಾಗಿ ರಕ್ಷಿತಾ ಎಲ್ಲೂರು ತಮ್ಮ ಪಾತ್ರಗಳನ್ನು ಅದ್ಭುತವಾಗಿ ನಿರ್ವಹಿಸಿ ಭೇಷ್‌ ಎನಿಸಿಕೊಂಡರು. ಪುಟಾಣಿ ಕಲಾವಿದರಾದ ವಿಶ್ವತೇಜ ಕುಂದೇಶ್ವರ, ಹನ್ಸಿಕಾ ವೈ, ರಿಶಿಕಾ ಕುಂದೇಶ್ವರ, ರಕ್ಷಿತಾ ಕದ್ರಿ, ಪ್ರಣವ್‌ ಕದ್ರಿ, ಅನಿಕೇತ್‌ ಹೆಬ್ಟಾರ್‌ ದೇವೇಂದ್ರ ಬಲಗಳಾಗಿ ಉತ್ತಮವಾದ ಪ್ರದರ್ಶನ ನೀಡಿದರು. ರಿತ್ವಿಕ್‌ ಹೆಬ್ಟಾರ್‌, ಅಮೃತವರ್ಣ, ಅಮೃತವರ್ಷ, ಅನಂತದೀಪ, ಶ್ರೀಕಾಂತ್‌ ಪುರಾಣಿಕ್‌ ಮತ್ತು ಆಯುಷ್‌ ವೈ ನಾಡಿಜಂಘನ ಬಲಗಳಾಗಿ ಅಬ್ಬರದ ರಂಗಪ್ರವೇಶ ವೇದಿಕೆಯನ್ನು ನಡುಗಿಸಿತು. ಮೇಘಮುಖೀಯ ಪಾತ್ರದಲ್ಲಿ ಕಾಣಿಸಿಕೊಂಡ ದುರ್ಗಾಶ್ರೀ ಉತ್ತಮವಾಗಿ ಪಾತ್ರ ನಿರ್ವಹಿಸಿದರು. ಅಷ್ಟಭುಜೆಯಾಗಿ ಅನನ್ಯಾ ಬಳಂತಿಮುಗರು ಪ್ರದರ್ಶನ ಉತ್ತಮವಾಗಿತ್ತು. ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡ ಪುಟಾಣಿ ಕಲಾವಿದೆ ರಿಶಿಕಾ ಕುಂದೇಶ್ವರ ಅವರು ಕಲಾರಸಿಕರನ್ನು ನಗೆಗಡಲಲ್ಲಿ ತೇಲಾಡಿಸಿದರು.

ಮುಮ್ಮೇಳ ಕಲಾವಿದರ ಹೆಜ್ಜೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ, ಕೆಲವೊಂದು ಕಡೆ ಕಂಡುಬಂದಂತಹ ಲೋಪದೋಷಗಳನ್ನು ಸರಿಪಡಿಸಿಕೊಂಡು ಪ್ರಸಂಗವನ್ನು ಸಾಂಗವಾಗಿ, ಯಶಸ್ವಿಯಾಗಿ ಮುನ್ನಡೆಸಿದ ಗೌರವ ಹಿಮ್ಮೇಳ ಕಲಾವಿದರಿಗೆ ಸಲ್ಲಬೇಕು. ವಾಸುದೇವ ಕಲ್ಲೂರಾಯ ಮಧೂರು ಮತ್ತು ದಯಾನಂದ ಕೋಡಿಕಲ್‌ ಇವರ ಸುಮಧುರ ಕಂಠದ ಭಾಗವತಿಕೆಗೆ ಮದ್ದಳೆಯಲ್ಲಿ ಕೃಷ್ಣರಾಜ್‌ ಭಟ್‌ ನಂದಳಿಕೆ, ಅನಿರುದ್ಧ್, ಚೆಂಡೆಯಲ್ಲಿ ಸುಬ್ರಹ್ಮಣ್ಯ ಚಿತ್ರಾಪುರ ಮತ್ತು ಚಕ್ರತಾಳದಲ್ಲಿ ವಿಕ್ರಮ್‌ ಮಾಯಿರ್ಪಾಡಿ ಸಾಥ್‌ ನೀಡಿದ್ದರು.

ಇಂದಿರಾ ಎನ್‌. ಕೆ. ಕೂಳೂರು

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.