ಮುಕೇಶ್‌ ಬಂಗಾಳದ ಹೀರೊ


Team Udayavani, Mar 7, 2020, 6:04 AM IST

mukesh

ಗಾಳ ತಂಡ 13 ವರ್ಷದ ಬಳಿಕ ರಣಜಿ ಕ್ರಿಕೆಟ್‌ ಕೂಟದ ಫೈನಲ್‌ ಪ್ರವೇಶಿಸಿದ ಸಂಭ್ರಮದಲ್ಲಿದೆ. 30 ವರ್ಷದ ಹಿಂದೆ ಬಂಗಾಳ ಕೊನೆಯದಾಗಿ ರಣಜಿ ಟ್ರೋಫಿ ಗೆದ್ದಿತ್ತು. ಅದುವೇ ಮೊದಲು ಅದುವೇ ಕೊನೆ, ಮತ್ತೆಂದೂ ಬಂಗಾಳ ತಂಡಕ್ಕೆ ಟ್ರೋಫಿ ಗೆಲ್ಲುವ ಅದೃಷ್ಟ ಒಲಿದು ಬರಲಿಲ್ಲ. ಇದೀಗ ಬಂಗಾಳ ಕೂಟದ ಫೈನಲ್‌ ಹಂತಕ್ಕೆ ಪ್ರವೇಶಿಸಿದ್ದು ಒಂದೊಳ್ಳೆ ಅವಕಾಶವಿದೆ. ಬಂಗಾಳ ಇಂತಹದೊಂದು ಪ್ರಚಂಡ ಸಾಧನೆ ಮಾಡಿರುವುದರ ಹಿಂದೆ ಓರ್ವ ಮಧ್ಯಮ ವೇಗಿಯ ಪಾತ್ರವಿದೆ.

ಆತ ಬೇರ್ಯಾರೂ ಅಲ್ಲ, ಎರಡನೇ ಇನಿಂಗ್ಸ್‌ನಲ್ಲಿ 61ಕ್ಕೆ 6 ವಿಕೆಟ್‌ ಕಿತ್ತು ಕರ್ನಾಟಕ ಬ್ಯಾಟಿಂಗ್‌ ಬೆನ್ನೆಲುಬು ಮುರಿದಿರುವ ಮುಕೇಶ್‌ ಕುಮಾರ್‌, ಇವರ ಸಾಧನೆಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಹೌದು, ಈಡನ್‌ಗಾರ್ಡನ್‌ ರಣಜಿ ಸೆಮಿಫೈನಲ್‌ನಲ್ಲಿ ಆತಿಥೇಯ ಬಂಗಾಳ ಮುನ್ನಡೆ ಪಡೆದಿತ್ತು. ಹಾಗಂತ ಅದು ಬೀಗುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಏಕೆಂದರೆ ಕರ್ನಾಟಕ 98ಕ್ಕೆ3 ವಿಕೆಟ್‌ ಕಳೆದುಕೊಂಡಿದ್ದರೂ ಅದಕ್ಕೆ 4 ಹಾಗೂ 5ನೇ ದಿನದ ಪೂರ್ಣ ಆಟಬಾಕಿ ಇತ್ತು.

ಆದರೆ ಅಂತಿಮ ದಿನದ ಆಟದಲ್ಲಿ 5 ವಿಕೆಟ್‌ ಸೇರಿದಂತೆ ಒಟ್ಟಾರೆ 6 ವಿಕೆಟ್‌ ಕಬಳಿಸಿ ಮುಕೇಶ್‌ ಇನ್ನೂ ಒಂದು ದಿನದ ಆಟ ಬಾಕಿ ಇರುವಂತೆ ಬಂಗಾಳವನ್ನು ಗೆಲುವಿನ ದಡ ಸೇರಿಸಿದರು. ಮುಕೇಶ್‌ ಒಟ್ಟಾರೆ 21 ರಣಜಿ ಪಂದ್ಯದಲ್ಲಿ ಆಡಿದ್ದಾರೆ. ಒಟ್ಟು 78 ವಿಕೆಟ್‌ ಕಬಳಿಸಿದ್ದಾರೆ. ಕರ್ನಾಟಕ ವಿರುದ್ಧದ ಸಾಧನೆ ಜೀವನಶ್ರೇಷ್ಠ ವಾಗಿದೆ. ಇದೇ ಫಾರ್ಮ್ ಮುಂದುವರಿಸಿದರೆ ಭವಿಷ್ಯದಲ್ಲಿ ಇವರು ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.