ಶಾದಿಭಾಗ್ಯ ಸ್ಥಗಿತ? ಹೊಸದಾಗಿ ಅರ್ಜಿ ಸ್ವೀಕರಿಸದಿರಲು ಆದೇಶ


Team Udayavani, Mar 7, 2020, 9:15 PM IST

ಶಾದಿಭಾಗ್ಯ ಸ್ಥಗಿತ? ಹೊಸದಾಗಿ ಅರ್ಜಿ ಸ್ವೀಕರಿಸದಿರಲು ಆದೇಶ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಶಾದಿಭಾಗ್ಯ ಯೋಜನೆ ಸ್ಥಗಿತಗೊಳಿಸುವ ಮುನ್ಸೂಚನೆ ದೊರೆತಿದ್ದು, ಅರ್ಜಿ ಸ್ವೀಕಾರ ಮಾಡದಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಆದೇಶ ಹೊರಡಿಸಿದೆ.

ಸರ್ಕಾರದ ಪತ್ರದನ್ವಯ 2020-21 ನೇ ಸಾಲಿನ ಬಜೆಟ್‌ನಲ್ಲಿ ಬಿದಾಯಿ ಯೋಜನೆಯಡಿ ಆರ್ಥಿಕ ಇಲಾಖೆಯು ಅನುದಾನ ನಿಗದಿಪಡಿಸದೇ ಇರುವುದರಿಂದ ಹೊಸ ಅರ್ಜಿಗಳ ಸ್ವೀಕೃತಿ ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವುದು ಎಂದು ಸೂಚಿಸಲಾಗಿರುತ್ತದೆ.

ಆದ್ರಿಂದ ಸದರಿ ಯೋಜನೆಯಡಿ ಅರ್ಜಿಗಳ ಸ್ವೀಕಾರ ತಕ್ಷಣ ನಿಲ್ಲಿಸುವುದು ಹಾಗೂ ಸದರಿ ಯೋಜನೆಯಡಿ ಮಂಜೂರು ಮಾಡಲು ಬಾಕಿ ಇರುವ ಅರ್ಹ ಅರ್ಜಿಗಳ ಮಾಹಿತಿಯನನ್ನು ಮಾರ್ಚ್‌ 9 ರೊಳಗೆ ಕಡ್ಡಾಯವಾಗಿ ನಿರ್ದೇಶನಾಲಯಕ್ಕೆ ಸಲ್ಲಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಕ್ರೋಶ
ಬಿದಾಯಿ ಯೋಜನೆ ಅರ್ಜಿಗಳ ಸ್ವೀಕಾರ ಮಾಡಬಾರದು ಎಂದು ಆದೇಶ ಹೊರಡಿಸಿರುವ ಬಗ್ಗೆ ಮಾಜಿ ಸಚಿವ ಜಮೀರ್‌ ಅಹಮದ್‌ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸರ್ಕಾರ ಬಡ ಮುಸ್ಲಿಂ ಕುಟುಂಬಗಳಿಗೆ ದ್ರೋಹ ಮಾಡಿದೆ. ಆರ್ಥಿಕವಾಗಿ ಶಕ್ತಿ ಇಲ್ಲದ ಕುಟುಂಬಗಳ ಹೆಣ್ಣು ಮಕ್ಕಳಿಗೆ ಮದುವೆಗೆ ನೀಡುತ್ತಿದ್ದ ನೆರವು ಕಸಿದುಕೊಂಡಿದೆ. ಇದರ ಬಗ್ಗೆ ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಶುಕ್ರವಾರವಷ್ಟೇ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಸಮುದಾಯದ ಶಾಸಕರು ಶಾದಿಭಾಗ್ಯ ಯೋಜನೆಗೆ ಬಜೆಟ್‌ನಲ್ಲಿ ಹಣ ಇಟ್ಟಿಲ್ಲ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಣ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿಯವರ ಬಳಿ ನಿಯೋಗ ತೆರಳಲು ತೀರ್ಮಾನಿಸಿದ್ದರು.

ಟಾಪ್ ನ್ಯೂಸ್

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.