ಮನಸೂರೆಗೊಳಿಸಿದ ನಿಸರ್ಗ ದೃಶ್ಯ ವೈಭವ


Team Udayavani, Mar 9, 2020, 3:00 AM IST

manasuregolidida

ಮೈಸೂರು: ಮಹಿಳಾ ದಿನಾಚರಣೆ ಅಂಗವಾಗಿ ಜಲವರ್ಣ ಕಲಾವಿದ ಹಾ.ಪು.ರಂಗಸ್ವಾಮಿ ಅವರ ವರ್ಣಾತ್ಮಕ ನಿಸರ್ಗ ದೃಶ್ಯ ವೈಭವ ಸುಚಿತ್ರ ಆರ್ಟ್‌ ಗ್ಯಾಲರಿಯಲ್ಲಿ ನೋಡುಗರನ್ನು ಮನಸೂರೆಗೊಳಿಸಿತು.

ವಿಶ್ವವಿಖ್ಯಾತ ಹಂಪಿ ಏಕಶಿಲಾ ಕಲ್ಲಿನ ರಥ, ಬೇಲೂರಿನ ದರ್ಪಣ ಸುಂದರಿಯ ಚಿತ್ರ, ಸಾಂಸ್ಕೃತಿಕ ನಗರಿಯ ಜಯಚಾಮರಾಜೇಂದ್ರ, ಕೃಷ್ಣರಾಜ ಒಡೆಯರ್‌ ಪ್ರತಿಮೆಯುಳ್ಳ ವೃತ್ತಗಳು ಸೇರಿದಂತೆ ಪ್ರಕೃತಿಯ ಸೊಬಗು ಕಲಾರಸಿಕರ ಹೃದಯವನ್ನು ಹಿಡಿದಿಡ್ಡವು. ಸುಚಿತ್ರ ಆರ್ಟ್‌ ಗ್ಯಾಲರಿಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿರುವ ಚಿತ್ರಕಲಾ ಪ್ರದರ್ಶನದಲ್ಲಿ ಸುತ್ತಮುತ್ತಲಿನ ಹತ್ತಾರು ಚಿತ್ರಣಗಳು ಗಮನ ಸೆಳೆಯುತ್ತಿವೆ.

ಆಕರ್ಷಕ ಚಿತ್ರಗಳು: ವಸಂತಕಾಲದಲ್ಲಿ ಮರಗಳ ಹೂಗಳನ್ನು ಬಿಟ್ಟು ರಸ್ತೆಗೆ ಮೆರುಗು ನೀಡುವ ಚಿತ್ರ, ಹೊಳೆಯ ತಂಡೆಯಲ್ಲಿ ಹಸುಗಳ ರಾಸು ನಿಂತು ಮೇಯುತ್ತಿರುವ ದೃಶ್ಯ, ಸುತ್ತಮುತ್ತಲ ಪರಿಸರ, ಬಡಾವಣೆಗಳು ಸುಂದರವಾಗಿ ಚಿತ್ರಗಳು ಚಿತ್ರವಂತಿಕೆ ಕೂಡಿವೆ. ಹುಲಿಯೊಂದು ಘರ್ಜನೆ ಮಾಡುತ್ತಿರುವ ಚಿತ್ರಗಳು ಆಕರ್ಷಕ ಮಾದರಿಯಲ್ಲಿ ಇವೆ.

ನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿ: ಬೇಲೂರಿನ ಚೆನ್ನಕೇಶವ ದೇವಾಲಯದ ದರ್ಪಣ ಸುಂದರಿ ಚಿತ್ರವಂತೆ ಗಮನ ಸೆಳೆಯುತ್ತಿವೆ. ಜಗತಸಿದ್ಧ ಹಂಪಿಯ ಏಕಶೀಲಾ ಕಲ್ಲಿನ ರಥ, ಜಯಚಾಮರಾಜೇಂದ್ರ ಒಡೆಯರ್‌ ವೃತ್ತ, ಕೃಷ್ಣರಾಜ ಒಡೆಯರ್‌ ವೃತ್ತ, ಅರಮನೆ, ವಿಧಾನ ಸೌಧ ವಿಡಂಬನ ನೋಟಗಳು ಹಾಗೂ ಹಂಪಿಯ ಕಲ್ಯಾಣಿ ಮುಂತಾದ ಚಿತ್ರಗಳು ನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿಯಂತೆ ಆಕರ್ಷಿಸುತ್ತಿವೆ.

ರಂಗಸ್ವಾಮಿ ಕೈಚಳಕ: ಎರಡು ದಿನಗಳ ಚಿತ್ರಕಲಾ ಪ್ರದರ್ಶನಕ್ಕೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿ, ಕಲಾವಿದ ಹಾ.ಪು.ರಂಗಸ್ವಾಮಿ ಅವರು ಉತ್ತಮ ಕಲಾವಿದ. ಭಾವತುಂಬಿದ ಚಿತ್ರಗಳು ಪ್ರದರ್ಶನದಲ್ಲಿ ಅನಾವರಣಗೊಂಡಿವೆ. ಸಾಂಸ್ಕೃತಿಕ ರಾಜಧಾನಿ ರಾಜವಂಶಸ್ಥರ ಚಿತ್ರಗಳು, ಅರಮನೆ, ಬೇಲೂರಿನ ದರ್ಪಣ ಸುಂದರಿ, ಏಕಶಿಲಾ ರಥದ ಚಿತ್ರಗಳು ಇಲ್ಲಿ ಇವೆ ಎಂಬಂತೆ ಭಾಸವಾಗುತ್ತದೆ. ಎಷ್ಟೋ ಮನೋಜ್ಞವಾಗಿ ರಂಗಸ್ವಾಮಿ ಕೈಚಳಕ ತೋರಿದ್ದಾರೆ.

ರಂಗಸ್ವಾಮಿ ರಾಜ್ಯ, ರಾಷ್ಟ್ರಮಟ್ಟದ ಕಲಾವಿದನಾಗಿ ಗುರುತಿಸಿಕೊಳ್ಳಬೇಕು ಎಂದು ಆಶಿಸಿದರು. ದಾವಣಗೆರೆ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ, ಕನ್ನಡ ಸಾಹಿತ್ಯ ಕಲಾಕೂಟದ ಚಂದ್ರಶೇಖರ್‌, ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇವರಾಜ್‌ ಟಿ.ಕಾಟೂರ್‌, ಕಲಾವಿದ ಹಾ.ಪು.ರಂಗಸ್ವಾಮಿ, ಕಲಾವಿದೆ ಜಮುನಾರಾನಿ ಮಿರ್ಲೆ, ಕೊ.ಸು.ನರಸಿಂಹಮೂರ್ತಿ ಇದ್ದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.