ಕುರಿ ಸಾಕಾಣಿಕೆಯತ್ತ ಮಾಜಿ ಸ್ಪೀಕರ್ ಚಿತ್ತ
Team Udayavani, Mar 9, 2020, 3:02 AM IST
ಮಳವಳ್ಳಿ: ಮಾಜಿ ವಿಧಾನಸಭಾಧ್ಯಕ್ಷ ಕೆ.ರಮೇಶ್ಕುಮಾರ್ ಇದೀಗ ಕುರಿ ಸಾಕಾಣಿಕೆಗೆ ಒಲವು ತೋರಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಸಂತೆಗೆ ಭಾನುವಾರ ಬೆಳಗ್ಗೆ ಬಂದ ರಮೇಶ್ ಕುಮಾರ್, ರೈತರೊಂದಿಗೆ ಸಂತೆ ಸುತ್ತಿ, ವಿವಿಧ ತಳಿಯ ಕುರಿಗಳ ಬಗ್ಗೆ ಮಾಹಿತಿ ಪಡೆದರು.
ಕೊನೆಗೆ ರೈತ, ಸ್ವಾಮಿ ಎಂಬುವರ ಬಳಿ 25 ಸಾವಿರ ರೂ.ಮೌಲ್ಯದ ಕುರಿ ಖರೀದಿಸಿ, ಮನೆಗೆ ತೆಗೆದುಕೊಂಡು ಹೋದರು. ಮಾರುಕಟ್ಟೆಯಲ್ಲಿ ಬಂಡೂರು ತಳಿಯ ಕುರಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಅವರು, ಈ ತಳಿಯ ಕುರಿ ಖರೀದಿಗೆ ಮುಂದಾಗಿದ್ದಾರೆಂದು ರೈತರೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ