ಪುಣ್ಯಕ್ಷೇತ್ರಗಳಲ್ಲಿ ಸಾಮೂಹಿಕ ವಿವಾಹ ಆಚರಣೆ


Team Udayavani, Mar 9, 2020, 2:41 PM IST

ಪುಣ್ಯಕ್ಷೇತ್ರಗಳಲ್ಲಿ  ಸಾಮೂಹಿಕ ವಿವಾಹ ಆಚರಣೆ

ಸವದತ್ತಿ: ಪ್ರತಿ ಕುಟುಂಬಗಳಲ್ಲಿ ಮದುವೆ ಹೇಗೆ ಜರುಗುತ್ತವೆಯೋ ಅದೇ ರೀತಿ ಮುಜರಾಯಿ ದೇವಸ್ಥಾನಗಳಲ್ಲಿಯೂ ಸಹ ಸಪ್ತಪದಿ ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಕುರಿತು ಮುತುವರ್ಜಿ ವಹಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ರವಿವಾರ ಹಿಂದೂ ಧಾರ್ಮಿಕ ಸಂಸ್ಥೆ, ಧಾರ್ಮಿಕ ದತ್ತಿ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಸಪ್ತಪದಿ ಸರಳ ಸಾಮೂಹಿಕ ವಿವಾಹದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿ, ಆಯ್ದ ದೇವಸ್ಥಾನಗಳಲ್ಲಿ ಸರ್ಕಾರದಿಂದಲೇ ಉಚಿತ ಸಾಮೂಹಿಕ ವಿವಾಹ ಆಚರಣೆ ತರಲಾಗುತ್ತಿದೆ ಎಂದರು.

ಇನ್ನು ಇನ್ಫೋಸಿಸ್‌ ಮುಖ್ಯಸ್ಥೆ ಸುಧಾಮೂರ್ತಿ ಇದಕ್ಕೆ ರಾಯಭಾರಿ ಆಗುತ್ತೇನೆಂದು ತಿಳಿಸಿರುವುದು, ದೇವೆಗೌಡರು ಹರ್ಷ ವ್ಯಕ್ತಪಡಿಸಿದ್ದು ಸಂತಸ ತಂದಿದೆ. ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವುದು ಹೇಗೆ ಎಂದು ಸರಕಾರದ ಚಿಂತೆಯಾಗಿತ್ತು. ಸರ್ವ ಸ್ಪರ್ಶಿಯಾಗಿ ಜನಮನ ತಲುಪಲು ಸರ್ಕಾರ ಎರಡು ಹಂತದಲ್ಲಿ ವಿವಾಹ ನಡೆಸಲು ಸನ್ನದ್ಧವಿದೆ ಎಂದರು. ಶಾಸಕ ಆನಂದ ಮಾಮನಿ ಮಾತನಾಡಿ, ಯಲ್ಲಮ್ಮ ದೇವಸ್ಥಾನದಲ್ಲಿ ಜರುಗುವ ಸಪ್ತಪದಿಯಲ್ಲಿ ಸರ್ಕಾರ ಒಪ್ಪಲಿ, ಒಪ್ಪದೇ ಇರಲಿ ವೈಯಕ್ತಿಕವಾಗಿ ಪ್ರತಿ ನವಜೋಡಿಗೆ 5 ರಿಂದ 6 ಸಾವಿರ ರೂ.ಗಳ ಗೃಹ ಬಳಕೆ ಸಾಮಗ್ರಿಗಳನ್ನು ನೀಡಲಾಗುವುದು. ಸುಧಾಮೂರ್ತಿ ಅವರನ್ನು ಸಪ್ತಪದಿ ಉದ್ಘಾಟನೆಗೆ ಅಹ್ವಾನಿಸಲಾಗುವುದು ಎಂದರು.

ಸರ್ಕಾರ ಈ ಧಾರ್ಮಿಕ ಸಂಸ್ಥೆಗಳಲ್ಲಿ ಭಕ್ತರ ಹಣದಿಂದ ಭಕ್ತರಿಗೋಸ್ಕರ ಯೋಜನೆ ರೂಪಿಸಿ, ಕೆಳಹಂತದ ಜನರಿಗೆ ಅನುಕೂಲ ಕಲ್ಪಿಸಿದೆ. ಉಚಿತ ಸಾಮೂಹಿಕ ವಿವಾಹ ಪುಣ್ಯಕ್ಷೇತ್ರಗಳಲ್ಲಿ ಆಗಬೇಕೆನ್ನುವುದು ಸರಕಾರದ ಉದ್ದೇಶವಾಗಿದ್ದು, ಈ ಕುರಿತು ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಬೇಕು ಎಂದರು.

ಕುಡಚಿ ಶಾಸಕ ಪಿ. ರಾಜೀವ್‌ ಮಾತನಾಡಿ, ಅದ್ಧೂರಿ ಆಡಂಬರದ ಕುದುರೆ ಏರಿ ಮದುವೆ ಮಾಡಿ, ಅದೆಷ್ಟೋ ಕುಟುಂಬಗಳು ಬೀದಿಗೆ ಬಂದು ಆತ್ಮಹತ್ಯೆಗೂ ಶರಣಾಗಿವೆ. ಅನಗತ್ಯ ಖರ್ಚುಗಳ ಬದಲಾಗಿ ಈ ಯೋಜನೆ ಭಾರತಕ್ಕೆ ಮಾದರಿಯಾಗಲಿದೆ ಎಂದರು.

ಈ ವೇಳೆ ರವಿ ಕೋಟರಗಸ್ತಿ, ಶಿವಾನಂದ ಭಜಂತ್ರಿ, ಹಾಸನ ಸಕಲೇಶಪುರದ ಶ್ರೀ, ರಾಮನಗೌಡ ತಿಪರಾಶಿ, ಜೀರಗಾಳ, ಜಗದೀಶ ಶಿಂತ್ರಿ, ಜಿ.ಎಸ್‌. ಗಂಗಲ, ಎಂ.ಎಸ್‌. ಹಿರೇಕುಂಬಿ, ಜಗದೀಶ ಹನಸಿ, ಪ್ರಶಾಂತ ಪಾಟೀಲ ಇದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.