ಗೋಡ್ಸೆ ದೇಶದ್ರೋಹಿ ಎಂದು ಹೇಳಿ ನೋಡೋಣ


Team Udayavani, Mar 10, 2020, 3:05 AM IST

godse-desha

ವಿಧಾನಸಭೆ: “ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದೀರಿ. ಅದಕ್ಕೆ ನಾನು ಬೇಸರಪಟ್ಟುಕೊಳ್ಳುವುದಿಲ್ಲ. ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ್‌ ಗೋಡ್ಸೆ ದೇಶದ್ರೋಹಿ ಎಂದು ನಿಮಗೆ ತಾಕತ್ತಿದ್ದರೆ ಹೇಳಿಬಿಡಿ ಸಾಕು. ನಾನು ನಿಮ್ಮನ್ನು ಒಪ್ಪಿಕೊಳ್ಳುತ್ತೇನೆ’ ಎಂದು ಕಾಂಗ್ರೆಸ್‌ನ ಯು.ಟಿ.ಖಾದರ್‌ ಬಿಜೆಪಿಯ ಶಾಸಕ ಹರೀಶ್‌ ಪೂಂಜಾಗೆ ಸವಾಲು ಹಾಕಿದರು.

ಸಂವಿಧಾನದ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಯು.ಟಿ.ಖಾದರ್‌ ಮಾತನಾಡುವಾಗ ಮಧ್ಯಪ್ರವೇಶಿಸಿದ ಹರೀಶ್‌ ಪೂಂಜಾ, ನೀವು ಬೆಂಕಿ ಹಚ್ಚುವ ಹೇಳಿಕೆ ಕೊಟ್ಟವರು ಎಂದು ದೂರಿದರು. ಅದಕ್ಕೆ ಖಾದರ್‌, ನೀವು ಏನೇನೋ ಮಾತನಾಡಬೇಡ, ನಿಮ್ಮ ಸಂಸದರೇ ಆ ಮಾತು ಹೇಳಿದ್ದು, ನಾನಲ್ಲ. ನನ್ನನ್ನು ದೇಶದ್ರೋಹಿ ಎಂದು ಹೇಳಿದ್ದೀರಿ, ನನಗೇನೂ ಬೇಸರವಿಲ್ಲ.

ಆದರೆ, ಗಾಂಧೀಜಿ ಕೊಂದ ನಾಥೂರಾಮ್‌ ಗೋಡ್ಸೆ ದೇಶದ್ರೋಹಿ ಎಂದು ಹೇಳು, ನಾನು ಒಪ್ಪುತ್ತೇನೆ ಎಂದರು. ಆಗ, ಬಿಜೆಪಿಯ ಅರಗ ಜ್ಞಾನೇಂದ್ರ ಸದಸ್ಯರನ್ನು ಏಕ ವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದರು. ಆಗ, ಖಾದರ್‌, ಅವನು ನನ್ನ ಸೋದರ ಇದ್ದಂತೆ. ಹೀಗಾಗಿ, ನಾನು ಏಕವಚನದಲ್ಲಿ ಮಾತನಾಡಿದರೆ ತಪ್ಪಿಲ್ಲ ಎಂದು ಹೇಳಿದರು.

ಮಾತು ಮುಂದುವರಿಸಿದ ಖಾದರ್‌, ಸಂವಿಧಾನದ ಆಶಯಗಳ ಪ್ರಕಾರ ನಾವು ಎಲ್ಲ ವರ್ಗದವರಿಗೆ ಸಮಾನತೆ, ಸಾಮಾಜಿಕ ನ್ಯಾಯ ಕೊಡಬೇಕಾಗಿದೆ. ಆದರೆ, ಅದನ್ನು ಕೊಟ್ಟಿದ್ದೀವಾ ಎಂದು ಪ್ರಶ್ನಿಸಿಕೊಳ್ಳಬೇಕಿದೆ. ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಸಿಎಎ, ಎನ್‌ಪಿಆರ್‌ ಚರ್ಚೆ ನಡೆಯುತ್ತಿದೆ. ಸಿಎಎಯಿಂದ ಏನೂ ಆಗುವುದಿಲ್ಲ, ಎನ್‌ಪಿಆರ್‌ ಸಮಸ್ಯೆಯೊಡ್ಡುತ್ತದೆ. ಆದರೆ, ಜನರಿಗೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.