ಕೊರೊನಾ ಭೀತಿ: ಹೋಳಿ ಹಬ್ಬ ನಿರಸ


Team Udayavani, Mar 10, 2020, 5:55 PM IST

rn-tdy-1

ರಾಮನಗರ: ಕೊರೊನಾ ವೈರಾಣು ಭೀತಿ ಕಾರಣ ಸೋಮವಾರ ಜಿಲ್ಲಾ ಕೇಂದ್ರ ರಾಮನಗರದಲ್ಲಿ ರಂಗಿನಾಟಕ್ಕೆ ಎಂದಿನ ಹುರುಪು ಕಾಣಿಸಲಿಲ್ಲ. ಪ್ರತಿ ವರ್ಷ ಯುವಕರ ತಂಡಗಳು ನಗರವನ್ನೆಲ್ಲ ದ್ವಿಚಕ್ರವಾಹನಗಳಲ್ಲಿ ಸುತ್ತಾಡಿ ತಮ್ಮ ಸ್ನೇಹಿತರು, ಬಂಧುಗಳಿಗೆ ಬಣ್ಣವನ್ನು ಹಚ್ಚಿ ಸಂಭ್ರಮಿಸುತ್ತಿದ್ದ ದೃಶ್ಯ ಸೋಮವಾರ ನಗರದಲ್ಲಿ ಕಾಣಸಿಗಲಿಲ್ಲ. ಕೆಲವೊಂದು ಯುವಕರ ಗುಂಪುಗಳು ಮಾತ್ರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಹೋಳಿ ಹಬ್ಬದ ಬಗ್ಗೆ ಜನಸಾಮಾನ್ಯರ ಗಮನ ಸೆಳೆದರು.

ಕಾಮನ ಹಬ್ಬ ಆಯಾ ಬಡಾವಣೆಗಳು ಮತ್ತು ತಮ್ಮ ಮನೆಗಳಿಗೆ ಮಾತ್ರ ಸೀಮಿತವಾಗಿತ್ತು. ಮಧ್ಯಾಹ್ನದ ವೇಳೆಗೆ ಸಂಭ್ರಮವೆಲ್ಲ ಮುಗಿದಿತ್ತು. ಹೋಳಿ ಹಬ್ಬಕ್ಕೆ ಅಗತ್ಯವಾಗಿ ಬೇಕಾಗಿರುವ ಬಣ್ಣ, ಬಣ್ಣದ ಪುಡಿ ನಿರೀಕ್ಷೆಯಂತೆ ಮಾರಾಟ ವಾಗಿಲ್ಲ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಶೇ. 30 ರಿಂದ 40ರಷ್ಟು ಮಾತ್ರ ರಂಗಿನಾಟ ನಡೆದಿದೆ ಎಂದು ವ್ಯಾಪಾರಸ್ಥರು ಪ್ರತಿಕ್ರೀಯಿಸಿದ್ದಾರೆ.

ಪಿಯುಸಿ ಪರೀಕ್ಷೆಯೂ ಕಾರಣ: ಕೊರೊನಾ ಭೀತಿಯ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವುದು. ಹೋಳಿ ಹಬ್ಬದ ಸಂಭ್ರಮ ಕ್ಷೀಣಿಸಲು ಕಾರಣವಾಗಿದೆ ಎಂದು ಕೆಲವು ಯುವಕರು ಹೇಳಿದ್ದಾರೆ. 7ನೇ ತರಗತಿ ಮತ್ತು 10ನೇ ತರಗತಿ ಪರೀಕ್ಷೆಗಳು ಸಹ ಸದ್ಯ ದಲ್ಲೇ ಎದುರಾಗಲಿದ್ದು, ಬಹಳಷ್ಟು ವಿದ್ಯಾರ್ಥಿ ಗಳು ತಯಾರಿಯಲ್ಲಿರುವುದರಿಂದ ಹೋಳಿಯಲ್ಲಿ ಭಾಗವಹಿಸಲಿಲ್ಲ ಎಂದು ಗೊತ್ತಾಗಿದೆ. ಬಣ್ಣದಾಟದ ಸಂಪ್ರದಾಯ ಇರುವ ಕುಟುಂಬ ಗಳು ಕೊರೊನಾ ಭೀತಿಯಿಂದ ತಮ್ಮ ಸಂಭ್ರಮ ವನ್ನು ಮನೆಗೆ ಮಾತ್ರ ಸೀಮಿತಿ ಮಾಡಿಕೊಂಡಿದ್ದರು. ಹೆಣ್ಣುಮಕ್ಕಳು ಹೆಚ್ಚಾಗಿ ಕಾಣಲಿಲ್ಲ.

ನಗರದಲ್ಲಿ ಕಾಮಣ್ಣನಿಗೊಂದು ವೃತ್ತ! :  ನಗರದ ಎಂ.ಜಿ.ರಸ್ತೆಯಲ್ಲಿ ಕಾಮಣ್ಣನ ಹೆಸರಿನ ವೃತ್ತವಿದೆ. ಕಾರಣ ಇಲ್ಲಿ ಪ್ರತಿ ವರ್ಷ ಕಾಮ ದಹನ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ. ಇಲ್ಲಿ ರತಿ, ಮನ್ಮಥರ ಪ್ರತಿಮೆಗಳನ್ನು, ಶಿವನು ತನ್ನ ಮೂರನೇ ಕಣ್ಣನ್ನು ತೆರೆದು ಮನ್ಮಥನನ್ನು ದಹಿಸುವ ಪ್ರತಿಮೆಗಳನ್ನು ಸ್ಥಾಪಿಸಲಾಗಿತ್ತು. ಸೋಮವಾರ ರಾತ್ರಿ ಕಾಮ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.