ಕಾಡುವ ನೆಗಡಿಗೆ


Team Udayavani, Mar 11, 2020, 4:36 AM IST

sheetha

“ನಿಮಗೆ ನೆಗಡಿಯಾಗಿದೆಯೇ?’
“ಹೌದಪ್ಪಾ, ಹೌದು!’.
ಟಿ.ವಿಯಲ್ಲಿ ನಟ ಶಿವಾಜಿ ಪ್ರಭು ಮೂಗು, ಹಣೆ, ತಲೆ ಹಿಂಡುತ್ತಾ ಹೇಳುವ ಈ ಜಾಹೀರಾತು ಒಂದೆಡೆ ನಗೆ ತರಿಸಿದರೆ, ಇನ್ನೊಂದೆಡೆ ಅನುಕಂಪ ಮೂಡಿಸುತ್ತದೆ. ಯಾಕಂದ್ರೆ, ನೆಗಡಿಯ ಗಡಿಬಿಡಿ, ಸಿಡಿಸಿಡಿ ಅನುಭವಿಸುವುದು ಕಷ್ಟವೇ. ಶೀತವಾದಾಗ, ಅಡುಗೆಮನೆಯಲ್ಲಿ ಇರುವ ಸಾಮಗ್ರಿಗಳನ್ನೇ ಔಷಧವಾಗಿ ಬಳಸಬಹುದು.

– ಬಿಸಿ ಹಾಲಿಗೆ ಕಲ್ಲು ಸಕ್ಕರೆ ಹಾಗೂ ಕಾಳು ಮೆಣಸಿನ ಪುಡಿ ಬೆರೆಸಿ ಕುಡಿಯಿರಿ.

– ಒಂದು ಹಿಡಿ ತುಳಸಿ ಎಲೆ, ಅರ್ಧ ಚಮಚ ಕಾಳು ಮೆಣಸಿನ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಚೆನ್ನಾಗಿ ಕುದಿಸಿ, ದಿನಕ್ಕೆ 3 ಬಾರಿ ಜೇನುತುಪ್ಪ ಬೆರೆಸಿ ಸೇವಿಸಿ.

-ಮೂಗಿನ ಸುತ್ತಲೂ ಕೊಂಚ ಸಾಸಿವೆ ಎಣ್ಣೆ ಹಚ್ಚಿದರೆ ನೆಗಡಿ ಮಾಯವಾಗುತ್ತದೆಂಬ ನಂಬಿಕೆಯಿದೆ.

-ಬಿಸಿ ಬಿಸಿ ಟೀಗೆ ಲಿಂಬೆ ಹಣ್ಣಿನ ರಸ ಬೆರೆಸಿ ಕುಡಿಯಿರಿ.

– 50 ಗ್ರಾಂ ಹುರುಳಿ, 10 ಗ್ರಾಂ ನೆಲ್ಲಿಹೋಳು, 3 ಗ್ರಾಂ ಹಿಪ್ಪಲಿಯನ್ನು ಕುಟ್ಟಿ ಕಷಾಯ ಮಾಡಿ, ಸೋಸಿ ಕುಡಿಯಬೇಕು.

-ಬೆಳ್ಳುಳ್ಳಿ ಮತ್ತು ಬೆಲ್ಲವನ್ನು ಸಮ ಪ್ರಮಾಣದಲ್ಲಿ ಕುಟ್ಟಿ, ರಾತ್ರಿ ಮಲಗುವ ಮುನ್ನ ತಿನ್ನಿ.

-ಒಂದಷ್ಟು ಸಬ್ಬಸಿಗೆ ಸೊಪ್ಪಿಗೆ ಅದರ ಎರಡರಷ್ಟು ಜೇಷ್ಠ ಮಧು ಬೆರೆಸಿ ಕುಟ್ಟಿ ಚೂರ್ಣ ಮಾಡಿಕೊಳ್ಳಿ. ಆ ಚೂರ್ಣಕ್ಕೆ ಒಂದಕ್ಕೆ ಎರಡರಂತೆ ಸಕ್ಕರೆ ಬೆರೆಸಿ ದಿನಕ್ಕೆ 3 ಬಾರಿ ಸೇವಿಸಿ.

– ಅಮೃತಬಳ್ಳಿ ಸೊಪ್ಪಿಗೆ ಉಪ್ಪು ಬೆರೆಸಿ ಜಗಿದು ಅದರ ರಸ ನುಂಗಬೇಕು.

-ಅಳಲೆಕಾಯಿ, ಶುಂಠಿ ಮತ್ತು ಕಾಳು ಮೆಣಸನ್ನು ಹುರಿದು ಚೂರ್ಣ ಮಾಡಿ, ಸಮಾಂಶ ಬೆಲ್ಲದೊಂದಿಗೆ ಎಳ್ಳೆಣ್ಣೆ ಸೇರಿಸಿ ಕಲಸಿ ಕೊಂಚ ಕೊಂಚ ಸೇವಿಸಿ.

ಕೆ. ಶ್ರೀನಿವಾಸರಾವ್‌

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.