ಲೋಕವು ಹೇಳಿದ ಮಾತಿದು!


Team Udayavani, Mar 11, 2020, 5:32 AM IST

sthree-loka

ಈಗಷ್ಟೇ ಮಹಿಳಾ ದಿನಾಚರಣೆಯ ಸಂಭ್ರಮ ಮುಗಿದಿದೆ. ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ಗ್ಳಲ್ಲೆಲ್ಲ ಸ್ತ್ರೀಯರನ್ನು ಹೊಗಳಿ, ಶುಭಾಶಯಗಳ ಸುರಿಮಳೆ ಸುರಿಸಾಗಿದೆ. “ಆಹಾ, ಜಗತ್ತಿನ ಗಂಡಸರೆಲ್ಲ ಬದಲಾಗಿದ್ದಾರೆ’ ಎಂಬ ಭಾವನೆ ಬಹುತೇಕ ಮಹಿಳೆಯರಲ್ಲಿ ಮೂಡಿರಬಹುದು. ತಡೆಯಿರಿ, ವಾಸ್ತವದಲ್ಲಿ ಹೆಚ್ಚೇನೂ ಬದಲಾಗಿಲ್ಲ ಅಂತಿವೆ ಕೆಲವು ಸಮೀಕ್ಷೆಗಳು. 2020ರ ಇಸವಿಯಲ್ಲೂ, ಹೆಣ್ಣು ಎಲ್ಲ ವಿಧದಲ್ಲೂ ಗಂಡಿಗೆ ಸಮಾನಳು ಎಂಬ ಸಂಗತಿಯನ್ನು ಬಹುತೇಕರು ಒಪ್ಪಿಕೊಳ್ಳಲು ತಯಾರಿಲ್ಲ. ವಿಶ್ವಸಂಸ್ಥೆಯ ಅಭಿವೃದ್ಧಿ ಯೋಜನೆ ಬಿಡುಗಡೆ ಮಾಡಿರುವ, “ಲಿಂಗ ಸಾಮಾಜಿಕ ನಿಯಮಗಳ ಸೂಚ್ಯಂಕ’ದಲ್ಲೂ ಈ ಮಾತು ರುಜುವಾತಾಗಿದೆ. ವಿಶ್ವಾದ್ಯಂತ ಶೇ. 90ರಷ್ಟು ಜನ (ಪುರುಷರಷ್ಟೇ ಅಲ್ಲ, ಮಹಿಳೆಯರೂ ಸೇರಿ) ಮಹಿಳೆಯರ ವಿರುದ್ಧ ಒಂದು ಬಗೆಯ ಪಕ್ಷಪಾತವನ್ನು ಹೊಂದಿ¨ªಾರಂತೆ. ಶೇ. 50ರಷ್ಟು ಜನರು, ಮಹಿಳೆಯರಿಗಿಂತ ಪುರುಷರೇ ಉತ್ತಮ ರಾಜಕೀಯ ನಾಯಕರಾಗಬಲ್ಲರು ಅಂತ ಭಾವಿಸಿದ್ದರೆ, ಶೇ.40ಕ್ಕೂ ಹೆಚ್ಚು ಜನರು, ಗಂಡಸರೇ ಉದ್ಯಮ ಕ್ಷೇತ್ರದಲ್ಲಿ ಮೇಲಧಿಕಾರಿಗಳಾಗಲು ಯೋಗ್ಯರು ಅಂತ ನಂಬಿದ್ದಾರೆ. ಉದ್ಯೋಗ ಪಡೆಯಲು ಹೆಂಗಸರಿಗಿಂತ ತಮಗೇ ಜಾಸ್ತಿ ಹಕ್ಕು ಇದೆ ಅಂತ ಶೇ.50ಕ್ಕಿಂತ ಹೆಚ್ಚು ಗಂಡಸರು ಉತ್ತರಿಸಿದ್ದಾರಂತೆ! ಜಿಂಬಾಬ್ವೆಯಲ್ಲಿ ಶೇ. 96ಕ್ಕಿಂತ ಹೆಚ್ಚು ಮಂದಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದನ್ನು ಸಮರ್ಥಿಸಿದ್ದಾರಂತೆ. ಈಗ ಹೇಳಿ, ಲಿಂಗ ಸಮಾನತೆಯೇ ಇಲ್ಲವೆಂದ ಮೇಲೆ “ಮಹಿಳಾ ದಿನಾಚರಣೆ’ ಎಂಬ ಒಂದು ದಿನದ ಸಂಭ್ರಮಕ್ಕೆ ಅರ್ಥ ಇದೆಯೇ?

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.