ಭ್ರಷ್ಟಾಚಾರ ಆರೋಪ : ನೆತನ್ಯಾಹುಗೆ ಕೋರ್ಟ್ನಲ್ಲಿ ಹಿನ್ನಡೆ
Team Udayavani, Mar 11, 2020, 12:56 PM IST
ಜೆರುಸಲೇಂ: ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಮಾ. 17ರಿಂದ ಶುರುವಾಗಬೇಕಾಗಿದ್ದ ವಿಚಾರಣೆ ಮುಂದೂಡಬೇಕು ಎಂಬ ಮನವಿಯನ್ನು ನ್ಯಾಯಾಧೀಶರು ಮಂಗಳವಾರ ತಿರಸ್ಕರಿಸಿದ್ದಾರೆ.
ತಮ್ಮ ಕಕ್ಷೀದಾರನ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಗಳ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚುವರಿ ಸಮಯಬೇಕಾಗಿದೆ. ಹೀಗಾಗಿ, ವಿಚಾರಣೆ ಮುಂದೂಡುವಂತೆ ನೆತನ್ಯಾಹು ಪರ ವಕೀಲರು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’