“ಗೋ ಉತ್ಪನ್ನಗಳ ಬಳಕೆಯಿಂದ ಆರೋಗ್ಯವೃದ್ಧಿ’

"ಗೋವು ಮತ್ತು ನಮ್ಮ ಆರೋಗ್ಯ' ವಿಶೇಷ ಉಪನ್ಯಾಸ ಕಾರ್ಯಕ್ರಮ

Team Udayavani, Mar 11, 2020, 9:52 PM IST

“ಗೋ ಉತ್ಪನ್ನಗಳ ಬಳಕೆಯಿಂದ ಆರೋಗ್ಯವೃದ್ಧಿ’

ಉಡುಪಿ: ಗೋವು ಪ್ರಕೃತಿಯ ಸಂಕೇತ. ಗೋವುಗಳ ಪ್ರತಿಯೊಂದು ಉತ್ಪನ್ನದಲ್ಲೂ ಔಷಧ ಗುಣಗಳಿವೆ. ಇಂದು ಮಾರುಕಟ್ಟೆಯಲ್ಲಿ ದೊರೆಯುವ ವಿದೇಶಿ ದಿನ ಉಪಯೋಗಿ ರಾಸಾಯನಿಕ ಉತ್ಪನ್ನಗಳಿಂದ ಆರೋಗ್ಯಕ್ಕೆ ಹಾನಿ ಹೆಚ್ಚು. ಇದರ ಬದಲು ದೇಶಿ ಗೋವುಗಳಿಂದ ತಯಾರಾಗುವ ದಿನ ಉಪಯೋಗಿ ಉತ್ಪನ್ನಗಳನ್ನು ಕೊಂಡುಕೊಳ್ಳುವ ಮೂಲಕ ಆರೋಗ್ಯ ಹಾಗೂ ಗೋವುಗಳ ಸಂರಕ್ಷಣೆಗೆ ಗಮನಹರಿಸುವಂತೆ ಆರೂರು ಪುಣ್ಯಕೋಟಿ ಗೋಶಾಲೆಯ ಭಕ್ತಿ ಭೂಷಣ ಆರೂರು ತಿಳಿಸಿದರು.

ಉಡುಪಿ ಜಿಲ್ಲಾ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ನಡೆದ “ಗೋವು ಮತ್ತು ನಮ್ಮ ಆರೋಗ್ಯ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಕಾಲಘಟ್ಟದಲ್ಲಿ ಜನರಲ್ಲಿ ಯಾವ ಕೆಲಸಕ್ಕೂ ಸಮಯವೇ ಇಲ್ಲ ಎಂಬ ಮನೋಭಾವದಲ್ಲಿ ಅನೇಕ ತರಹದ ರೋಗಗಳನ್ನು ಎದುರಿಸುತ್ತಿದ್ದಾರೆ. ಇಂದು ಜನರು ತಮ್ಮ ಶರೀರದ ಬಗ್ಗೆ ಧ್ಯಾನ ಕೊಡದಿರುವುದರಿಂದ ವೈದ್ಯರು ಇವರ ಮೇಲೆ ಧ್ಯಾನಕೊಡುವಂತಾಗಿದೆ ಎಂದರು.

ಹಿಂದೆ ಪ್ರತಿ ಮನೆಯಲ್ಲೂ ಗೋವುಗಳಿದ್ದವು. ಇಂದು ಗೋವುಗಳ ಶುದ್ಧ ಹಾಲು ಸಿಗುವುದೇ ಕಷ್ಟವಾಗಿದೆ. ಇಂದು ಪರಿಸರದಲ್ಲಿ ಶುದ್ಧ ನೀರು, ಗಾಳಿ, ಸೇರಿದಂತೆ ಆಹಾರ ಸಿಗು‌ವುದು ಕಷ್ಟಕರ ವಾಗಿದೆ. ಗೋಮಯದಲ್ಲಿ 24.11 ಆಮ್ಲಜನಕದ ಪ್ರಮಾಣ ಇರುವುದು ಸಂಶೋಧನೆಗಳಿಂದ ಸಾಬೀತಾಗಿದೆ. ಗೋವುಗಳು ನೀಡುವ ಸಾವಯವ ಗೊಬ್ಬರಗಳಿಂದ ಆರೋಗ್ಯಕರ ತರಕಾರಿ ಮೊದಲಾದ ವ್ಯವಸಾಯಗಳನ್ನು ಮಾಡಲು ಸಾಧ್ಯವಿದೆ. ಹೆತ್ತವರು ಕೂಡ ಮಕ್ಕಳ ಭವಿಷ್ಯವನ್ನು ಕಾಗದದ ನೋಟುಗಳನ್ನು ಬ್ಯಾಂಕ್‌ಗಳ ಮೂಲಕ ಕೂಡಿಡುವ ಕೆಲಸಕ್ಕೆ ಮುಂದಾಗುತ್ತಿದ್ದಾರೆಯೇ ಹೊರತು ಸಂಪ್ರದಾಯಗಳನ್ನು, ಆರೋಗ್ಯಕರ ಜೀವನ ಶೈಲಿಗಳನ್ನು ನೀಡುವಲ್ಲಿ ವಿಫ‌ಲರಾಗಿದ್ದಾರೆ. ಕೋಲ್‌ಗೆಟ್‌ ಮೊದಲಾದ ವಿದೇಶೀ ಕಂಪೆನಿ ವರ್ಷಕ್ಕೆ 15 ಸಾವಿರ ಕೋಟಿ ರೂ. ಮಾಡುತ್ತಿದೆ. ಇಂದು ಕೆಲ ದೇಶದ ಸಾಧು ಸಂತರು ದೇಶೀ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದುದರಿಂದ ವಿದೇಶಿ ಕಂಪೆನಿಗಳ ಬಣ್ಣದ ಜಾಲವನ್ನು ನಿಯಂತ್ರಿಸಲು ಸಾಧ್ಯವಾಗಿದೆ.ದೇಶಿಯ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಮೂಲಕ ಹಿರಿಯರಿಂದ ವೈಜ್ಞಾನಿಕವಾಗಿ ಮನ್ನಣೆ ಪಡೆದಿರುವ ವಸ್ತುಗಳನ್ನು ಖರೀದಿಸುವಂತೆ ತಿಳಿಸಿದರು.

ಜಿಲ್ಲಾ ಸಂಘಚಾಲಕ ಡಾ| ನಾರಾಯಣ್‌ ಶೆಣೈ, ಜಿಲ್ಲಾ ಗೋ ಸೇವಾ ಪ್ರಮುಖ್‌ ಶ್ರೀನಿವಾಸ್‌ ಉಪ್ಪೂರು ಉಪಸ್ಥಿತರಿದ್ದರು. ಗಣೇಶ್‌ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.