ಅಧಿಕ ಬೆಲೆಗೆ ಮಾಸ್ಕ್ ಮಾರಾಟ: ನೋಟಿಸ್‌


Team Udayavani, Mar 12, 2020, 3:06 AM IST

adhika

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆ ಅಧಿಕ ಬೆಲೆಗೆ ಮಾಸ್ಕ್ ಮಾರಾಟ ಮಾಡುತ್ತಿರುವ ನಗರದ ಔಷಧಾಲಯಗಳ ಮೇಲೆ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ ನೋಟಿಸ್‌ ನೀಡಿದ್ದಾರೆ.

ಆರೋಗ್ಯ ಇಲಾಖೆಯ ಸಹಾಯವಾಣಿ 104ಕ್ಕೆ ಬಂದ ದೂರುಗಳನ್ನು ಆಧರಿಸಿ ಎರಡು ಇಲಾಖೆ ಅಧಿಕಾರಿಗಳು ಜಂಟಿ ಯಾಗಿ ದಾಳಿ ನಡೆಸಿದ್ದರು. ಈ ವೇಳೆ ಅನಧಿಕೃತವಾಗಿ ಮಾಸ್ಕ ದಾಸ್ತಾನು ಹೊಂದಿದ್ದ ಹಾಗೂ ಅಧಿಕ ದರಕ್ಕೆ ಮಾರಾಟ ಮಾಡುತ್ತಿದ್ದವರಿಗೆ ನೋಟಿಸ್‌ ಜಾರಿಗೊಳಿ ಸಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಸ್ತೂರಿ ನಗರದಲ್ಲಿನ ಜಯಾನ್‌ ಹೆಲ್ತ್‌ ಕೇರ್‌ ಫಾರ್ಮಾದಲ್ಲಿ 12 ರೂ. ಮಾಸ್ಕ್ ಗಳನ್ನು 20 ರೂ.ಗೆ ಮಾರಾಟ ಮಾಡಲಾ ಗುತ್ತಿತ್ತು. ಎನ್‌-95 ಮಾಸ್ಕ್ ಗಳನ್ನು 595 ರೂ. ನೀಡಲಾಗುತ್ತಿತ್ತು ಪತ್ತೆಯಾಗಿದೆ. ಬೆಂಗಳೂರಿನ ವಿಜಯನಗರದ ಮಾರುತಿ ಮೆಡಿಕಲ್ಸ್‌ನಲ್ಲಿ ಎನ್‌-95 ಮಾಸ್ಕ್ ಗಳ ದಾಸ್ತಾನು ಮಾಡಲಾಗಿದ್ದು, ಅವುಗಳ ಮೇಲೆ ಔಷಧಾಲಯದವರೇ 140 ರೂ. ನಿಂದ 230 ರೂ. ದರದ ಸ್ಟಿಕ್ಕರ್‌ಗಳನ್ನು ಅಂಟಿಸಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ರಾಜರಾಜೇಶ್ವರಿ ನಗರದ ಅಪೊಲೊ ಫಾರ್ಮಸಿಯು 3ಎಂ ಕಂಪನಿಯ ಮಾಸ್ಕ್ ಗ ಳನ್ನು ರಸೀದಿ ಇಲ್ಲದೆ ಖರೀದಿಸಿ, 275 ರೂ.ಗಳಿಗೆ ಮಾರಾಟ ಮಾಡುತ್ತಿತ್ತು. ಇದೇ ಪ್ರದೇಶದ ಸಂಜೀವಿನಿ ತ್ರಿನೇತ್ರ ಔಷಧಾಲಯದಲ್ಲಿ ಸರ್ಜಿಕಲ್‌ ಮಾಸ್ಕ್ ಗಳನ್ನು 30 ರೂ. ಎನ್‌-95 ಮಾಸ್ಕ್ಗಳನ್ನು 300 ರೂ.ಗೆ ಹಾಗೂ ರಾಮ್‌ ಮೆಡಿಕಲ್ಸ್‌ ಆ್ಯಂಡ್‌ ಜನರಲ್‌ ಸ್ಟೋರ್ಸ್‌ಗಳಲ್ಲಿ ಸಾಮಾನ್ಯ ಮಾಸ್ಕ್ಗಳನ್ನು 70 ರೂ.ವರೆಗೆ ಹಾಗೂ ಎನ್‌-95 ಮಾಸ್ಕ್ಗಳನ್ನು 350 ರೂ.ಗೆ ಮಾರಾಟ ಮಾಡಲಾಗುತ್ತಿತ್ತು.  ಈ ಎಲ್ಲ ಮಳಿಗೆಗಳ ವಿರುದ್ಧ ನಿಯಮ ಉಲ್ಲಂಘನೆ ಆರೋಪದಡಿ ನೋಟಿಸ್‌ ಜಾರಿ ಮಾಡಲಾಗಿದೆ.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.