ದಿಲ್ಲಿ ಹಿಂಸಾಚಾರ : ತಾಹಿರ್, ಪಿಎಫ್ಐ ವಿರುದ್ಧ ಕೇಸು
Team Udayavani, Mar 12, 2020, 3:17 PM IST
ಹೊಸದಿಲ್ಲಿ: ಈಶಾನ್ಯ ದಿಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದಿಂದ ಅಮಾನತಾಗಿರುವ ಕೌನ್ಸಿಲರ್ ತಾಹಿರ್ ಹುಸೇನ್, ಪಿಎಫ್ಐ ಮತ್ತಿತರ ಸಂಘಟನೆಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಪ್ರಕರಣ ದಾಖಲಿಸಿಕೊಂಡಿದೆ.
ಅಕ್ರಮ ಹಣ ಸಾಗಣೆ, ಗಲಭೆ ನಡೆಸಲುಬೇಕಾದ ಹಣ ಪೂರೈಸಿದ ಆರೋಪಗಳು ತಾಹಿರ್ ಹುಸೇನ್ ಮತ್ತು ಪಿಎಫ್ಐ ಮೇಲಿವೆ. ಅಕ್ರಮ ಹಣಸಾಗಣೆ ಕಾಯ್ದೆ (ಪಿಎಂ ಎಲ್ಎ) ಈ ಪ್ರಕರಣಗಳು ದಾಖಲಾಗಿವೆ.
ಗುಪ್ತಚರ ಸಂಸ್ಥೆ ಐಬಿಯ ಅಧಿಕಾರಿಯನ್ನು ಕೊಂದ ಆರೋಪವನ್ನೂ ಎದುರಿಸುತ್ತಿರುವ ತಾಹಿರ್, ಈಗ ದಿಲ್ಲಿ ಪೊಲೀಸರ ವಶದಲ್ಲಿದ್ದಾರೆ. ಮುಂದೆ ಅವರನ್ನು ಇಡಿ ವಶಕ್ಕೆ ಪಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ