ಸುಂಗಠಾಣ ಪಲ್ಲಕ್ಕಿ ಉತ್ಸವದಲ್ಲಿ ಮದ್ಯವೇ ನೈವೇದ್ಯ!


Team Udayavani, Mar 12, 2020, 4:06 PM IST

12-March-21

ಯಡ್ರಾಮಿ: ಮಾಗಣಗೇರಿಯಲ್ಲಿನ ಭಕ್ತರ ಮನೆಯಲ್ಲಿ ಪ್ರತಿಷ್ಠಾಪಿಸಿದ ಕರಿದೇವರಿಗೆ ಮದ್ಯ ನೈವೇದ್ಯವಾಗಿ ಅರ್ಪಿಸಲಾಯಿತು.

ಯಡ್ರಾಮಿ: ಜಾತ್ರೆಗಳಲ್ಲಿ ದೇವರುಗಳಿಗೆ ಹೋಳಿಗೆ, ಕಡಬು, ಮಾದಲಿ, ವಿವಿಧ ಸಿಹಿ ಖಾದ್ಯಗಳನ್ನು ನೈವೇದ್ಯವಾಗಿ ಕೊಡು ವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ತಾಲೂಕಿನ ಮಾಗಣಗೇರಿ ಗ್ರಾಮದಲ್ಲಿ ಬುಧವಾರ ನಡೆದ ಸುಂಗಠಾಣ ಸಿದ್ಧನ ಜಾತ್ರೆಯಲ್ಲಿ ಮದ್ಯವೇ ಪ್ರಧಾನ ನೈವೇದ್ಯವಾಗಿತ್ತು.

ಪ್ರತಿ ವರ್ಷದ ಪದ್ಧತಿಯಂತೆ ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಕರಿದೇವರ (ಸಿದ್ಧಲಿಂಗೇಶ್ವರ) ಪಲ್ಲಕ್ಕಿಯು ಕೂಡಲಸಂಗಮದಲ್ಲಿ ಗಂಗಾಸ್ನಾನ ಪೂಜೆಗೆ ಹೋಗುವ ಮಾರ್ಗ ಮಧ್ಯೆ ಹೋಳಿ ಹುಣ್ಣಿಮೆ ಮರುದಿನ ಮಾಗಣಗೇರಿಯಲ್ಲಿ ಸೂರ್ಯೋದಯಕ್ಕೂ ಮುಂಚೆ ಊರ ಪ್ರವೇಶ ಮಾಡಿತು.

ಗ್ರಾಮದ ಸರ್ವ ಜನಾಂಗದವರು ಕರಿದೇವರ ಪಲ್ಲಕ್ಕಿಯನ್ನು ಕುಂಭ-ಕಳಸ, ಮಂಗಳ ವಾದ್ಯಗಳೊಂದಿಗೆ ಬರಮಾಡಿ ಕೊಂಡು ಊರಿನ ದಲಿತ ಕೇರಿಯ ಭಕ್ತರ ಜನರೆಲ್ಲ ಸೇರಿ ಮದ್ಯವನ್ನು ನೈವೇದ್ಯವಾಗಿ ಅರ್ಪಿಸಿದರು.

ಪಲ್ಲಕ್ಕಿಯೊಂದಿಗೆ ಬರುವ ಪರ ಊರಿನ ಪಾದಯಾತ್ರಿಗಳಿಗೆ ಗ್ರಾಮದವರು ಅನ್ನ ಪ್ರಸಾದ, ಜೋಳದ ಗಂಜಿ ವ್ಯವಸ್ಥೆ ಮಾಡಿದ್ದರು. ಪೂಜಾರಿಗಳು ದಿನಪೂರ್ತಿ ಡೊಳ್ಳಿನ ಪದ ಹಾಡಿದರು. ಸಂಜೆ 5 ಗಂಟೆಗೆ ಗ್ರಾಮದ ಪ್ರಮಖ ಬೀದಿಗಳಲ್ಲಿ ಬಾಜಾ-ಭಜಂತ್ರಿ, ಡೊಳ್ಳಿನ ವಾಲಗದೊಂದಿಗೆ ಪಲ್ಲಕ್ಕಿ ಉತ್ಸವ ಸಾಗಿತು. ಈ ವೇಳೆ ಹರಕೆ ಹೊತ್ತ ನೂರಾರು ಭಕ್ತರು ಅಡ್ಡ ಮಲಗಿ ಹರಕೆ ತೀರಿಸಿದರು.

ಮಂಗಳವಾದ್ಯಗಳೊಂದಿಗೆ ಕರಿದೇವರ ಪಲ್ಲಕ್ಕಿಯನ್ನು ಊರ ಸೀಮೆ ವರೆಗೂ ತೆಗೆದುಕೊಂಡು ಹೋಗಿ ಭಕ್ತಿಯಿಂದ ಕಳುಹಿಸಿ ಕೊಡಲಾಯಿತು. ಮುಂದೆ ಕರ್ನಾಳ, ಹುಣಸ್ಯಾಳ, ತಂಗಡಗಿ ಮಾರ್ಗವಾಗಿ ಸಂಗಮಕ್ಕೆ ತಲುಪುತ್ತೇವೆ ಎಂದು ದೇವರ ಪೂಜಾರಿ ತಿಳಿಸಿದರು.

ಮಾಗಣಗೇರಿ ಗ್ರಾಮವು ದೇವತಾ ಕಾರ್ಯಕ್ಕೆ ಹೆಸರುವಾಸಿಯಾಗಿದೆ. ಈ ದೇವರ ವಿಶಿಷ್ಟ ಉತ್ಸವಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಪ್ರಶಾಂತ ಎಂ. ಕುನ್ನೂರ,
ಶಿಕ್ಷಕ, ಮಾಗಣಗೇರಿ 

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.