ಅವಕಾಶ ಸಿಕ್ಕರೂ ನಾನು ಮುಖ್ಯಮಂತ್ರಿಯಾಗುವುದಿಲ್ಲ ; ಯುವ ಮುಖಗಳಿಗೆ ಆದ್ಯತೆ


Team Udayavani, Mar 12, 2020, 5:05 PM IST

ಅವಕಾಶ ಸಿಕ್ಕರೂ ನಾನು ಮುಖ್ಯಮಂತ್ರಿಯಾಗುವುದಿಲ್ಲ ; ಯುವ ಮುಖಗಳಿಗೆ ಆದ್ಯತೆ

ಚೆನ್ನೈ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಶಕ್ತಿಯ ಉದಯಕ್ಕೆ ಮುನ್ನುಡಿ ಹಾಡಿರುವ ಜನಪ್ರಿಯ ನಟ ರಜನಿಕಾಂತ್ ಅವರು ಇದೀಗ ತಮ್ಮ ಹೊಸ ಪಕ್ಷದ ಹೊಸ ಆಲೋಚನೆಗಳಿಗಾಗಿ ರಾಜಕೀಯ ವಲಯದಲ್ಲಿ ಚರ್ಚಾ ವಿಷಯವಾಗಿದ್ದಾರೆ.

ರಾಜ್ಯದಲ್ಲಿ ಪರ್ಯಾಯ ರಾಜಕೀಯ ಶಕ್ತಿಯೊಂದನ್ನು ಹುಟ್ಟುಹಾಕುವ ಕುರಿತಾದಂತೆ ಇಂದು ತನ್ನ ನಿರ್ಧಾರವನ್ನು ಪ್ರಕಟಿಸಿರುವ ತಲೈವಾ ಅವರು ತನ್ನ ಪಕ್ಷವನ್ನು ಯುವ ಮುಖಗಳೇ ನಡೆಸಬೇಕು ಎಂಬ ಆಶಯವನ್ನು 69 ವರ್ಷ ಪ್ರಾಯದ ಈ ಹಿರಿಯ ನಟ ವ್ಯಕ್ತಪಡಿಸಿದ್ದಾರೆ.

ಮಾತ್ರವಲ್ಲದೇ ಮುಂದೊಂದು ದಿನ ರಾಜ್ಯದಲ್ಲಿ ತಮಗೆ ಮುಖ್ಯಮಂತ್ರಿ ಹುದ್ದೆಗೇರುವ ಅವಕಾಶ ಒದಗಿಬಂದರೂ ಅದನ್ನು ತಾವು ಸ್ವೀಕರಿಸುವುದಿಲ್ಲ ಎಂಬ ಮಾತನ್ನು ರಜನಿಕಾಂತ್ ಅವರು ಇದೇ ಸಂದರ್ಭದಲ್ಲಿ ದೃಢಪಡಿಸಿದ್ದಾರೆ. ಹಾಗೂ ಅಂತಹ ಸಂದರ್ಭದಲ್ಲಿ ಪಕ್ಷದಲ್ಲಿನ ಯುವ ಮುಖಗಳಿಗೆ ತಾನು ಆದ್ಯತೆ ನೀಡುತ್ತೇನೆ ಎಂಬ ಮಾತನ್ನು ಈ ಹಿರಿಯ ನಟ ಹೇಳಿಕೊಂಡಿದ್ದಾರೆ.

ನಿಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ರಜನಿ, ಈ ಕುರಿತಾಗಿ ಯಾರ ಹೆಸರನ್ನೂ ಇದುವರೆಗೂ ಅಂತಿಮಗೊಳಿಸಿಲ್ಲ. ಮತ್ತು ಮುಂದೊಂದು ದಿನ ಅಂತಹ ಸಂದರ್ಭ ಒದಗಿ ಬಂದಿದ್ದೇ ಆದಲ್ಲಿ ಓರ್ವ ಜವಾಬ್ದಾರಿಯುತ, ಸ್ವ-ಗೌರವವನ್ನು ಹೊಂದಿರುವ ವ್ಯಕ್ತಿಯನ್ನು ಪಕ್ಷ ಆರಿಸಲಿದೆ ಎಂಬ ಮಾತನ್ನು ಹೇಳಿದ್ದಾರೆ.

ಸಿನೇಮಾ ರಂಗದಲ್ಲಿ ಮಿಂಚಿ ಬಳಿಕ ವಿವಿಧ ರಾಜಕೀಯ ಪಕ್ಷಗಳ ಮೂಲಕ ತಮಿಳುನಾಡಿನ ಮುಖ್ಯಮಂತ್ರಿಗಳಾದ ಎಂಜಿಆರ್, ಜಯಲಲಿತಾ ಹಾಗೂ ಕರುಣಾನಿಧಿ ಅವರ ಉದಾಹರಣೆಗಳು ಇರುವಂತೆಯೇ ಮುಖ್ಯಮಂತ್ರಿ ಪದವನ್ನು ನಾನು ಬಯಸುವುದಿಲ್ಲ ಎಂಬ ತಲೈವಾ ರಜನಿಕಾಂತ್ ಹೇಳಿಕೆ ಪ್ರಸ್ತುತ ಪರಿಸ್ಥಿತಿಯಲ್ಲಿ ವಿಶೇಷವಾಗಿ ಕಾಣಿಸುತ್ತದೆ.

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.