ಟಿ 20 ಸರಣಿ ಗೆದ್ದ ಬಾಂಗ್ಲಾದೇಶ


Team Udayavani, Mar 13, 2020, 7:30 AM IST

ಟಿ 20 ಸರಣಿ ಗೆದ್ದ ಬಾಂಗ್ಲಾದೇಶ

ಢಾಕಾ: ಪ್ರವಾಸಿ ಜಿಂಬಾಬ್ವೆ ಎದುರಿನ ದ್ವಿತೀಯ ಟಿ20 ಪಂದ್ಯವನ್ನು 9 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದ ಬಾಂಗ್ಲಾದೇಶ, ಸರಣಿನ್ನು 2-0 ಕ್ಲೀನ್‌ಸಿÌàಪ್‌ ಆಗಿ ತನ್ನದಾಗಿಸಿಕೊಂಡಿದೆ.

ಬುಧವಾರ ರಾತ್ರಿ ಇಲ್ಲಿನ “ಶೇರ್‌ ಎ ಬಾಂಗ್ಲಾ ಸ್ಟೇಡಿಯಂ’ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಜಿಂಬಾಬ್ವೆ 7 ವಿಕೆಟಿಗೆ 119 ರನ್‌ ಗಳಿಸಿದರೆ, ಬಾಂಗ್ಲಾ 15.5 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 120 ರನ್‌ ಬಾರಿಸಿ ಜಯ ಸಾಧಿಸಿತು.

ಬಾಂಗ್ಲಾ ಪರ ಲಿಟನ್‌ ದಾಸ್‌ ಔಟಾಗದೆ 60 ರನ್‌ ಬಾರಿಸಿ (45 ಎಸೆತ, 8 ಬೌಂಡರಿ) ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಮತ್ತೋರ್ವ ಆರಂಭಕಾರ ಮೊಹಮ್ಮದ್‌ ನೈಮ್‌ 33, ಸೌಮ್ಯ ಸರ್ಕಾರ್‌ ಔಟಾಗದೆ 20 ರನ್‌ ಮಾಡಿದರು.

ಜಿಂಬಾಬ್ವೆ ಬ್ಯಾಟಿಂಗ್‌ ಸರದಿಯಲ್ಲಿ ಮಿಂಚಿದ್ದು ಆರಂಭಕಾರ ಬ್ರೆಂಡನ್‌ ಟೇಲರ್‌ ಮಾತ್ರ. ಅವರು 48 ಎಸೆತಗಳಿಂದ 59 ರನ್‌ ಮಾಡಿ ಔಟಾಗದೆ ಉಳಿದರು. ಕ್ರೆಗ್‌ ಇರ್ವಿನ್‌ 29 ರನ್‌ ಮಾಡಿದರು. ಬಾಂಗ್ಲಾದೇಶದ ಪರ ಮುಸ್ತಫಿಜರ್‌ ರಹಮಾನ್‌ ಮತ್ತು ಅಲ್‌ ಅಮಿನ್‌ ಹೊಸೈನ್‌ ತಲಾ 2 ವಿಕೆಟ್‌ ಹಾರಿಸಿದರು.

ಇದರೊಂದಿಗೆ ಪ್ರವಾಸಿ ಜಿಂಬಾಬ್ವೆ ವಿರುದ್ಧ ಆಡಲಾದ
ಸರಣಿಯ ಎಲ್ಲ ಪಂದ್ಯಗಳನ್ನೂ ಬಾಂಗ್ಲಾ ಜಯಿಸಿದಂತಾಯಿತು. ಸರಣಿಯಲ್ಲಿ ಒಂದು ಟೆಸ್ಟ್‌, 3 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನು ಆಡಲಾಗಿತ್ತು.

ಸಂಕ್ಷಿಪ್ತ ಸ್ಕೋರ್‌: ಜಿಂಬಾಬ್ವೆ-7 ವಿಕೆಟಿಗೆ 119 (ಟೇಲರ್‌ 59, ಇರ್ವಿನ್‌ 29, ಮುಸ್ತಫಿಜುರ್‌ 25ಕ್ಕೆ 2, ಹೊಸೈನ್‌ 22ಕ್ಕೆ 2). ಬಾಂಗ್ಲಾ-15.5 ಓವರ್‌ಗಳಲ್ಲಿ ಒಂದು ವಿಕೆಟಿಗೆ 120 (ದಾಸ್‌ ಔಟಾಗದೆ 60, ನೈಮ್‌ 33, ಸರ್ಕಾರ್‌ ಔಟಾಗದೆ 20).

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.