ಮಾರ್ಚ್ 14: ಶನಿವಾರದ ರಾಶಿ ಭವಿಷ್ಯ ಹೀಗಿದೆ


Team Udayavani, Mar 14, 2020, 4:39 AM IST

ಶನಿವಾರದ ರಾಶಿ ಭವಿಷ್ಯ ಹೀಗಿದೆ

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ಕೋರ್ಟು ವ್ಯವಹಾರಗಳಲ್ಲಿ ಅಧಿಕ ರೀತಿಯಲ್ಲಿ ಧನವ್ಯಯವಾಗಲಿದೆ. ಸಾಂಸಾರಿಕವಾಗಿ ಆಗಾಗ ಮನಶ್ಶಾಂತಿಗೆ ಭಂಗ ಬರತ್ತದೆ. ಗೃಹ ನಿರ್ಮಾಣ ಕಾರ್ಯದ ಚಿಂತನೆ ತೋರಿ ಬಂದೀತು.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ವೃಷಭ

ಆರ್ಥಿಕವಾಗಿ ಹಂತ ಹಂತವಾಗಿ ನೆಮ್ಮದಿ ಇರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇರುತ್ತದೆ. ಶುಭಮಂಗಲ ಕಾರ್ಯಗಳಲ್ಲಿ ಭಾಗವಹಿಸುವಿರಿ. ದೇಹಾರೋಗ್ಯದ ಬಗ್ಗೆ ಗಮನ ಇರಲಿ. .

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಮಿಥುನ

ಧನಾಗಮನಕ್ಕೆ ಕೊರತೆ ಇರದು. ಸಂಚಾರದಲ್ಲಿ ಅಪಘಾತದ ಭೀತಿ ಕಂಡು ಬರುತ್ತದೆ. ವೃತ್ತಿರಂಗದಲ್ಲಿ ನಿರೀಕ್ಷಿತ ಲಾಭವಿರದು. ಸಾಂಸಾರಿಕವಾಗಿ ಸಾಮರಸ್ಯದ ಕೊರತೆ ಕಾಣಿಸಲಿದೆ.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಕಟಕ

ರಾಜಕೀಯ ವರ್ಗದವರಿಗೆ ಸ್ಥಾನಪಲ್ಲಟದ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಿರುತ್ತದೆ. ವಿದ್ಯಾರ್ಥಿಗಳಿಗೆ ಸಹವಾಸದೋಷದಿಂದ ಅಭ್ಯಾಸದಲ್ಲಿ ಅಸ್ಥಿರತೆ ತೋರಿ ಬರುತ್ತದೆ.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಸಿಂಹ

ದೈವಾನುಗ್ರಹವಿದ್ದು ಎಲ್ಲಾ ವಿಚಾರದಲ್ಲಿ ಮುನ್ನಡೆ ಇರುತ್ತದೆ. ಕುಟುಂಬ ಸ್ಥಾನದಲ್ಲಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಉದ್ಯೋಗಸ್ಥರಿಗೆ ಶುಭವಾರ್ತೆ ಸಂತಸ ತರಲಿದೆ.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಕನ್ಯಾ

ಆರ್ಥಿಕ ವೆಚ್ಚಗಳು ಅಧಿಕವಾಗಲಿವೆ. ನೆಮ್ಮದಿ ಇಲ್ಲದೆ ಸಾಂಸಾರಿಕವಾಗಿ ಭಿನ್ನಾಭಿಪ್ರಾಯದಿಂದ ಕಲಹ ತರಲಿದೆ. ದಾಂಪತ್ಯದಲ್ಲಿ ಸಂಯಮವಿರಲಿ. ಸಂಚಾರದಲ್ಲಿ ಜಾಗ್ರತೆ.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ತುಲಾ

ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಿಕೊಂಡು ಹೋಗಬೇಕಾದೀತು. ಕ್ರಯ ವಿಕ್ರಯಗಳಲ್ಲಿ ನಷ್ಟವಾಗಲಾರದು.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ವೃಶ್ಚಿಕ

ಮಿತ್ರರು ಸಹಕಾರ ನೀಡಿಯಾರು. ಕಾರ್ಯಒತ್ತಡಗಳಿಂದ ಆಗಾಗ ದೇಹಾಯಾಸವಾದೀತು. ಖರ್ಚುಗಳು ವಿಪರೀತವಾಗದಂತೆ ಜಾಗ್ರತೆ ವಹಿಸಿರಿ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ..

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಧನು

ಧರ್ಮಕಾರ್ಯಗಳಿಂದ ನೆಮ್ಮದಿ ಸಿಗಲಿದೆ. ಆರ್ಥಿಕ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ಇರಲಿ. ಸಾಂಸಾರಿಕವಾಗಿ ದಾಯಾದಿಗಳು ಕಿರಿಕಿರಿ ತಂದಾರು. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಮಕರ

ಮಿತ್ರರ ಸಹಕಾರವಿದ್ದರೂ ಸಮಾಧಾನ ಸಿಗದು. ಸದ್ಯದ ಮಟ್ಟಿಗೆ ಪ್ರಯತ್ನಬಲದಿಂದ ಮುಂದುವರಿಯಬೇಕು. ಸದ್ಯದಲ್ಲೇ ಪರಿವರ್ತನೆ ಮನಸ್ಸಿಗೆ ಆಶಾಕಿರಣವಾದೀತು.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಕುಂಭ

ಅವಿವಾಹಿತರು ಕಂಕಣಬಲವನ್ನು ಪಡೆದಾರು. ವಹಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ. ಧನವ್ಯಯ ಅಧಿಕವಾಗಿ ಆತಂತಕ್ಕೆ ಕಾರಣವಾಗುತ್ತದೆ.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಮೀನ

ಸಾಂಸಾರಿಕವಾಗಿ ಮಕ್ಕಳಿಂದ ಶುಭಫ‌ಲವನ್ನು ಪಡೆಯುವಿರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಬಂದ ಹಣ ನಾನಾ ರೀತಿಯಲ್ಲಿ ಖರ್ಚುವೆಚ್ಚ ತರುತ್ತದೆ.

ನಿಮ್ಮ ಜೀವನದಲ್ಲಿ ಏನೇ ಸಮಸ್ಯೆಗಳು ಇದ್ದರು ಅದೆಲ್ಲವೂ ಸಹ ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ ಫೋನ್ ನಲ್ಲಿಯೇ ಪರಿಹಾರ ಸಿಗುತ್ತದೆ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.