ಸೌರಾಷ್ಟ್ರಕ್ಕೆ ಮೊದಲ ರಣಜಿ ಕ್ರಿಕೆಟ್‌ ಕಿರೀಟ

ಬಂಗಾಲ ವಿರುದ್ಧ ಇನ್ನಿಂಗ್ಸ್‌ ಮುನ್ನಡೆಯ ಆಧಾರದಲ್ಲಿ ಪ್ರಶಸ್ತಿ

Team Udayavani, Mar 14, 2020, 5:38 AM IST

ಸೌರಾಷ್ಟ್ರಕ್ಕೆ ಮೊದಲ ರಣಜಿ ಕ್ರಿಕೆಟ್‌ ಕಿರೀಟ

ರಾಜ್‌ಕೋಟ್‌: ನಾಲ್ಕನೇ ಫೈನಲ್‌ ಪ್ರಯತ್ನದಲ್ಲಿ ಸೌರಾಷ್ಟ್ರ ತಂಡ ರಣಜಿ ಟ್ರೋಫಿ ಕ್ರಿಕೆಟ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ತವರಿನ ರಾಜ್‌ಕೋಟ್‌ ಅಂಗಳದಲ್ಲಿ ಬಂಗಾಲ ವಿರುದ್ಧ ಪ್ರಥಮ ಇನ್ನಿಂಗ್ಸ್‌ ಮುನ್ನಡೆಯ ಆಧಾರದಲ್ಲಿ ಮೊದಲ ಬಾರಿಗೆ ರಣಜಿ ಕಿರೀಟ ಧರಿಸಿ ಇತಿಹಾಸ ನಿರ್ಮಿಸಿತು.

ಸೌರಾಷ್ಟ್ರದ 425 ರನ್ನುಗಳ ಮೊದಲ ಇನ್ನಿಂಗ್ಸ್‌ಗೆ ಉತ್ತರವಾಗಿ ಬಂಗಾಲ 381ಕ್ಕೆ ತನ್ನ ಹೋರಾಟವನ್ನು ಮುಗಿಸಿತು. ಪಂದ್ಯಕ್ಕೆ ಡ್ರಾ ಮುದ್ರೆ ಬೀಳುವಾಗ ಸೌರಾಷ್ಟ್ರ ದ್ವಿತೀಯ ಸರದಿಯಲ್ಲಿ 4 ವಿಕೆಟಿಗೆ 105 ರನ್‌ ಗಳಿಸಿತ್ತು.

ಅನುಸ್ತೂಪ್‌ ಮಜುಮಾªರ್‌ (63) ಮತ್ತು ಅರ್ನಾಬ್‌ ನಂದಿ (ಅಜೇಯ 40) ಸೇರಿಕೊಂಡು ಬಂಗಾಲದ ಹೋರಾಟವನ್ನು ಜಾರಿಯಲ್ಲಿರಿಸಿದ್ದರು. ಗುರುವಾರ ಇವರಿಬ್ಬರ ನಡುವೆ 91 ರನ್‌ ಜತೆಯಾಟ ನಡೆದಿತ್ತು. 4ನೇ ದಿನದಾಟದ ಅಂತ್ಯಕ್ಕೆ 6 ವಿಕೆಟಿಗೆ 354 ರನ್‌ ಗಳಿಸಿದ್ದ ಬಂಗಾಲ ಮುನ್ನಡೆಯ ಸಾಧ್ಯತೆಯನ್ನು ತೆರೆದಿರಿಸಿತ್ತು. ಆದರೆ ಶುಕ್ರವಾರ ಬಂಗಾಲದ ಆಟ ನಡೆಯಲಿಲ್ಲ. 27 ರನ್‌ ಸೇರಿಸುವಷ್ಟರಲ್ಲಿ ಅದು ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು; 44 ರನ್‌ ಹಿನ್ನಡೆಗೆ ಸಿಲುಕಿತು.

ಸ್ಕೋರ್‌ 361ಕ್ಕೆ ತಲುಪಿದ ವೇಳೆ ಮಜುಮಾªರ್‌ ವಿಕೆಟ್‌ ಕಿತ್ತ ನಾಯಕ ಉನಾದ್ಕತ್‌ ಸೌರಾಷ್ಟ್ರವನ್ನು ಹಳಿಗೆ ತಂದರು. ಉನಾದ್ಕತ್‌ ಸಾಧನೆ 96ಕ್ಕೆ 2. ಪ್ರಸಕ್ತ ರಣಜಿ ಋತುವಿನಲ್ಲಿ ಅವರು 13.23 ಸರಾಸರಿಯಲ್ಲಿ 67 ವಿಕೆಟ್‌ ಉರುಳಿಸಿ ಅಗ್ರಸ್ಥಾನ ಅಲಂಕರಿಸಿದರು. ರಣಜಿ ಸಾರ್ವಕಾಲಿಕ ದಾಖಲೆಯಿಂದ ಒಂದೇ ವಿಕೆಟ್‌ ದೂರ ಉಳಿದರು.ಸೌರಾಷ್ಟ್ರ ಕಳೆದ ವರ್ಷದ ಫೈನಲ್‌ನಲ್ಲಿ ವಿದರ್ಭಕ್ಕೆ ಶರಣಾಗಿತ್ತು. ಇದಕ್ಕೂ ಹಿಂದೆ 2 ಸಲ ಮುಂಬಯಿ ವಿರುದ್ಧ ಎಡವಿತ್ತು.

ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-425 ಮತ್ತು 4 ವಿಕೆಟಿಗೆ 105. ಬಂಗಾಲ-381. ಪಂದ್ಯಶ್ರೇಷ್ಠ: ಅರ್ಪಿತ್‌ ವಸವಾಡ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.