ವಿಧ್ವಂಸಕ್ಕೆ ಸಾಮೂಹಿಕ ಸಂಚು ; ಪಾಕ್‌ ಸಂಘಟನೆಗಳಿಂದ ಸಾಂಘಿಕ ಕಾರ್ಯಾಚರಣೆಗಾಗಿ ಗುಪ್ತಸಭೆ


Team Udayavani, Mar 14, 2020, 1:44 AM IST

ವಿಧ್ವಂಸಕ್ಕೆ ಸಾಮೂಹಿಕ ಸಂಚು ; ಪಾಕ್‌ ಸಂಘಟನೆಗಳಿಂದ ಸಾಂಘಿಕ ಕಾರ್ಯಾಚರಣೆಗಾಗಿ ಗುಪ್ತಸಭೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಸ್ವಾಯತ್ತ ರಾಜ್ಯದ ಮಾನ್ಯತೆ ಕಳೆದುಕೊಂಡು, ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು- ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕೇಂದ್ರ ಸರಕಾರ ಹೆಣಗುತ್ತಿರುವ ಮಧ್ಯೆಯೇ, ಆಘಾತ ಕಾರಿ ಸುದ್ದಿ ಬೆಳಕಿಗೆ ಬಂದಿದೆ. ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐ, ಉಗ್ರಗಾಮಿ ಸಂಘಟನೆಗಳಾದ ಲಷ್ಕರ್‌ ಎ ತೊಯ್ಬಾ, ಜೈಶ್‌ ಎ ಮೊಹಮ್ಮದ್‌ - ಈ ಮೂರೂ ಸೇರಿಕೊಂಡು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ನಡೆಸಲು ಮಾತುಕತೆ ನಡೆಸಿವೆಯಂತೆ. ಹೀಗೆಂದು ಗುಪ್ತಚರ ಮೂಲಗಳು ವರದಿ ಮಾಡಿವೆ.

ನಿಧಾನಕ್ಕೆ ಅಂತರ್ಜಾಲ ಸಂಪರ್ಕವೂ ಕಾಶ್ಮೀರದಲ್ಲಿ ಶುರುವಾಗಿದೆ. ಇಂತಹ ಹೊತ್ತಿನಲ್ಲಿ ಜಂಟಿ ಕಾರ್ಯಾ ಚರಣೆ ಮೂಲಕ, ಕಾಶ್ಮೀರಕ್ಕೆ ಉಗ್ರರನ್ನು ನುಗ್ಗಿಸಲು ಗುಪ್ತಸಭೆಯೊಂದರಲ್ಲಿ ಮಾತುಕತೆಯಾಗಿದೆ. ಒಗ್ಗೂಡಿ ತರಬೇತಿ ನೀಡಿ, ಹಿಂಸಾಚಾರ ತೀವ್ರಗೊಳಿಸುವುದು ಇಲ್ಲಿನ ಉದ್ದೇಶ.

ರಾವಲ್ಪಿಂಡಿಯಲ್ಲಿ ಸಭೆ: ಮಾ.2ರಂದು ರಾವಲ್ಪಿಂಡಿಯಲ್ಲಿ ಈ ಬಗ್ಗೆ ಸಭೆ ನಡೆದಿದೆ. ಕುಖ್ಯಾತ ಉಗ್ರ ಮಸೂದ್‌ ಅಜರ್‌, ಸಹೋದರ ಅಬ್ದುಲ್‌ ರೌಫ್ ಅಸ್ಗರ್‌ (ಐಸಿ 814 ಹೈಜಾಕ್‌ ಪ್ರಕರಣದ ಅಪರಾಧಿ) ಮತ್ತು ಐಎಸ್‌ಐ ಅಧಿಕಾರಿಗಳು ಭಾಗವಹಿಸಿದ್ದಾರೆ. ಮಾ. 20ರಿಂದ ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ತೀವ್ರ ಗೊಳಿಸುವುದು ಈ ಸಂಘಟನೆಗಳ ಉದ್ದೇಶವಾಗಿದೆ!

ಲಷ್ಕರ್‌ ನೆಲೆಯಾಗಿರುವ ಖೈಬರ್‌ ಫ‌ಖ್ತುಂಕ್ವಾದಲ್ಲಿ ತರಬೇತಿ ನಡೆಸಬೇಕು ಎನ್ನುವ ಬಗ್ಗೆ ಚರ್ಚೆಯಾಗಿದೆ. ಆದರೆ ಈ ಬಗ್ಗೆ ಭಿನ್ನಾಭಿಪ್ರಾಯವಿರುವುದರಿಂದ ಅಂತಿಮ ತೀರ್ಮಾನ ಮಾಡಲಾಗಿಲ್ಲ ಎನ್ನಲಾಗಿದೆ.

ಒಳನುಸುಳಲು ಯತ್ನ: ಈ ನಡುವೆ ಕಣಿವೆ ರಾಜ್ಯದ ಆಯಕಟ್ಟಿನ ಜಾಗಗಳಲ್ಲಿ ಉಗ್ರರು ಒಳನುಸುಳಲು ಯತ್ನಿಸಿದ್ದು ವರದಿಯಾಗಿದೆ. ಮಚಿಲ್‌ ಪ್ರದೇಶದ ದುದ್ನಿಯಾಲ್‌ ಲಾಂಚ್‌ಪ್ಯಾಡ್‌ ಬಳಿ ಐವರು, ಅಥ್ಮುಕಮ್‌ನಲ್ಲಿ ಐವರು, ಟ್ರೀ ಕ್ನಾಲ್‌ ಮತ್ತು ದೆಗ್ವಾರ್‌ನಲ್ಲಿ ಇನ್ನೂ ಐವರನ್ನು ಪತ್ತೆಹಚ್ಚಲಾಗಿದೆ. ಇವರು ಭಾರತೀಯ ಸೇನೆಯ ಮೇಲೆ ಗಡಿಯಲ್ಲಿ ಆಕ್ರಮಣ ನಡೆಸಲು ಮುಂದಾದ ತಂಡದ ಸದಸ್ಯರು ಎನ್ನಲಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.