ಕೃಷಿ ಡಾಕ್ಟರ್; ಸಮಸ್ಯೆಗೆ ಒಂದು ಪರಿಹಾರ


Team Udayavani, Mar 16, 2020, 4:36 AM IST

Mango

ಮಾವು ಬೆಳೆಯಲ್ಲಿ ಅಲ್ಟ್ರಾ ಹೈಡೆನ್ಸಿಟಿ ಬೇಸಾಯದ ಕುರಿತು ಹಾಗೂ ಸೂಕ್ತ ತಳಿಗಳ ಬಗ್ಗೆ ಮಾಹಿತಿ ನೀಡಿ

– ಹನುಮಂತಪ್ಪ, ಕುಂದಗೋಳ

“ಹಣ್ಣುಗಳ ರಾಜ’ ಎಂದೇ ಕರೆಯಲಾಗುವ ಮಾವು ಭಾರತದ ಪ್ರಮುಖ ಹಣ್ಣಿನ ಬೆಳೆಯಾಗಿದೆ. ಇದರಲ್ಲಿ ಎ ಮತ್ತು ಸಿ ಜೀವ ಸತ್ವಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಬೆಳೆಯಲ್ಲಿ “ಅಲ್ಟ್ರಾ ಹೈಡೆನ್ಸಿಟಿ ಬೇಸಾಯ’, ಅಂದರೆ ಅಧಿಕ ಸಾಂದ್ರತೆಯಲ್ಲಿ ಮಾವಿನ ಗಿಡಗಳನ್ನು ಬೆಳೆಸುವುದು ಹೆಚ್ಚಿನ ಇಳುವರಿಗೆ ಕಾರಣವಾಗುತ್ತದೆ. ಈ ಕಾರಣಕ್ಕೇ ಈ ಪದ್ಧತಿ ಜನಪ್ರಿಯವಾಗಿದೆ. 5×5 ಮೀ., 7.5×7.5 ಮೀ. ಅಥವಾ 6×6 ಮೀ. ಅಂತರ ನೀಡಲಾಗುತ್ತದೆ. ಹೀಗೆ ಮಾಡುವುದರಿಂದ ಪ್ರತಿ ಎಕರೆಗೆ ಗಿಡಗಳ ಸಂಖ್ಯೆ ಹೆಚ್ಚಾಗುವುದರಿಂದ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಅದಕ್ಕಾಗಿ ಸೂಕ್ತವಾದ ಗಿಡ ಬೇರು ಹೊಂದಿದ ತಳಿಗಳಾದ ನೆಕ್ಕರೆ, ಬಪ್ಪಕಾಯಿ, ಆಮ್ರಪಲ್ಲಿ, ತೋತಾಪುರಿ, ರೆಡ್‌ಸ್ಮಾಲ್‌ ಹಾಗೂ ಒಲೂರ ಉಪಯೋಗಿಸಬೇಕು. ಈ ಬೆಳೆಯನ್ನು ಜೂನ್‌ ಜುಲೈ ತಿಂಗಳುಗಳಲ್ಲಿ ಸಸಿಗಳನ್ನು ನಾಟಿ ಮಾಡಲು ಒಳ್ಳೆಯ ಸಮಯ. ಸಸ್ಯ ಪ್ರಚೋದಕ (ಸಿಸಿಸಿ 1000 ಪಿ.ಪಿ.ಎಂ = 1 ಮಿ.ಲೀ/ ಲೀಟರ್‌ ನೀರಿಗೆ)ವನ್ನು ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳುಗಳಲ್ಲಿ ಚಾಟನಿ ಮಾಡುವುದರ ಜೊತೆಗೆ ಉಪಯೋಗ ಮಾಡಬೇಕು. ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ಪರಿಣತರಿಂದ ವಿಶಿಷ್ಟ ತಾಂತ್ರಿಕ ಸಲಹೆಯನ್ನು ಪಡೆಯುವುದು ಅತ್ಯವಶ್ಯಕ.

– ಡಾ. ಅಶೋಕ್‌ ಪಿ.,
ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.