ಕೊರೊನಾ ಶಂಕೆ: ನವವಿವಾಹಿತೆಗೆ ಶೌಚಾಲಯಕ್ಕೂ ಹೋಗಲು ಬಿಡದ ಗಂಡನ ಮನೆಯವರು


Team Udayavani, Mar 15, 2020, 2:42 PM IST

odisha

ಒಡಿಶಾ: ಕೊರೊನಾ ವೈರಸ್ ಶಂಕೆ ವ್ಯಕ್ತಪಡಿಸಿ ನಿರಂತರ ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ವಾರಗಳ ಹಿಂದಷ್ಟೆ ಮದುವೆಯಾಗಿದ್ದ ನವವಿವಾಹಿತೆಯೋರ್ವರು ಆರೋಪ ಮಾಡಿದ ಘಟನೆ ನಬರಂಗ್ ಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮಾರ್ಚ್ 2 ರಂದು ಮದುವೆಯಾಗಿ ಗಂಡನ ಮನೆಗೆ ಬಂದಿದ್ದ ಯುವತಿಗೆ  ಶೀತ, ಜ್ವರ, ಕೆಮ್ಮು ಆರಂಭವಾಗಿತ್ತು. ಇದರಿಂದ ಭಯಗೊಂಡ ಗಂಡನ ಮನೆಯವರು ಶೌಚಾಲಯವನ್ನೂ ಬಳಸಲು ಬಿಡಲಿಲ್ಲ. ಮಾತ್ರವಲ್ಲದೆ ನಿದ್ರಿಸಲು ಕೂಡ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಆರೋಪ ಮಾಡಿದ್ದಾರೆ.

ಮದುವೆಯ ಸಂದರ್ಭದಲ್ಲಿ ಗಂಡನ ಮನೆಯವರಿಗೆ 2.5 ಲಕ್ಷ ನಗದು, ಚಿನ್ನ , ಬೈಕ್ ಸೇರಿದಂತೆ 5 ಲಕ್ಷದ ವರದಕ್ಷಿಣೆ ನೀಡಲಾಗಿತ್ತು. ಅದಾದ ನಂತರವೂ ಮತ್ತೆ 5 ಲಕ್ಷ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಯುವತಿ ಅಪಾದಿಸಿದ್ದಾರೆ.

ಈ ಕುರಿತು ಉಮೇರ್ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಕೂಡ ದಾಖಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಬರಂಗ್ ಪುರ ಪೊಲೀಸ್ ಎಸ್ ಪಿ ನಿತಿನ್ ಕುಸಲ್ಕಾರ್, ವರದಕ್ಷಿಣೆ ಕಿರುಕುಳದ ಕುರಿತು ದೂರು ದಾಖಲಿಸಲಾಗಿದೆ. ಯುವತಿಯ ಪತಿ ಮತ್ತು ಮಾವನನ್ನು ಬಂಧಿಸಿ ಐಪಿಸಿ ಸೆಕ್ಷನ್ 498(A) , 323, 506 ಮತ್ತು 34 ರಡಿಯಲ್ಲಿ ಕೌಟುಂಬಿಕ ಹಿಂಸಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.