ಬಹುಮತ ಇದ್ದರೂ “ಕೈ’ಗಿಲ್ಲ ಅಧಿಕಾರ

ಹಟ್ಟಿ ಪಟ್ಟಣ ಪಂಚಾಯಿತಿ „ ಜೆಡಿಎಸ್‌ಗೆ ಅಧ್ಯಕ್ಷ ಸ್ಥಾನ-ಕಾಂಗ್ರೆಸ್‌ಗೆ ಉಪಾಧ್ಯಕ್ಷ ಸ್ಥಾನ ಸಾಧ್ಯತೆ

Team Udayavani, Mar 15, 2020, 4:25 PM IST

15-March-24

ಹಟ್ಟಿ ಚಿನ್ನದ ಗಣಿ: ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆಗೆ ಮೀಸಲಿರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಗ್ರಾಮ ಪಂಚಾಯ್ತಿ ಯಾಗಿದ್ದ ಹಟ್ಟಿ ಸಂಘ-ಸಂಸ್ಥೆಗಳ ಹಾಗೂ ಜನರ ಅವಿರತ ಹೋರಾಟದ ಫಲವಾಗಿ ಪಟ್ಟಣ ಪಂಚಾಯ್ತಿಯಾಗಿ ಬಡ್ತಿ ಪಡೆದಿದೆ.

ಗ್ರಾಮ ಪಂಚಾಯಿತಿಯಾಗಿದ್ದಾಗ 42 ಗ್ರಾಪಂ ಸದಸ್ಯರಿದ್ದರು. ಆದರೆ ಪಟ್ಟಣ ಪಂಚಾಯಿತಿಯಾದ ಬಳಿಕ ಸದಸ್ಯರ ಸಂಖ್ಯೆ 13 ಆಯಿತು. 13 ಸದಸ್ಯ ಬಲದ ಹಟ್ಟಿ ಪಟ್ಟಣ ಪಂಚಾಯ್ತಿಯಲ್ಲಿ 8 ಸ್ಥಾನಗಳಲ್ಲಿ ಕಾಂಗ್ರೆಸ್‌, 3 ರಲ್ಲಿ ಜೆಡಿಎಸ್‌, 2ರಲ್ಲಿ ಪಕ್ಷೇತರ ಸದಸ್ಯರು ಗೆದ್ದಿದ್ದಾರೆ. ವಿಶೇಷ ಎಂದರೆ ಪಟ್ಟಣ ಪಂಚಾಯ್ತಿ ವಾರ್ಡ್‌ಗಳ ಮೀಸಲಾತಿಯಲ್ಲಿ ಎಸ್‌ಟಿ ಮಹಿಳೆಗೆ ಪ್ರತ್ಯೇಕ ಮೀಸಲಾತಿ ಇರಲಿಲ್ಲ. ಆದರೆ ಒಂದು ವಾರ್ಡ್‌ ಮಾತ್ರ ಎಸ್‌ಟಿ ವರ್ಗಕ್ಕೆ ಮೀಸಲಿತ್ತು.

ಈಗ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆಗೆ ಮೀಸಲಾಗಿರುವುದು ವಿಶೇಷವಾಗಿದೆ. ಕೈಗಿಲ್ಲ ಅದೃಷ್ಟ: ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆಗೆ ಮೀಸಲಾಗಿದ್ದು, ಕಾಂಗ್ರೆಸ್‌ ನಲ್ಲಿ ಎಸ್‌ಟಿ ಮಹಿಳಾ ಸದಸ್ಯರಿಲ್ಲ. ಹೀಗಾಗಿ ಜೆಡಿಎಸ್‌ನಿಂದ ಗೆದ್ದಿರುವ ನಾಗರತ್ನ ಶರಣಗೌಡ ಗುರಿಕಾರ ಎಸ್‌ಟಿ ಸೇರಿದ ಏಕೈಕ ಸದಸ್ಯೆಯಾಗಿದ್ದಾರೆ. ಇವರು ಅಧ್ಯಕ್ಷರಾಗುವ ಹಾದಿ ಸುಗಮವಾಗಿದೆ. ಸ್ಪಷ್ಟ ಬಹುಮತ ಪಡೆದರೂ ಕಾಂಗ್ರೆಸ್‌ ಮೀಸಲಾತಿ ಪರಿಣಾಮ ಅಧಿಕಾರದಿಂದ ದೂರ ಇರುವಂತೆ ಮಾಡಿದೆ.

ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆಗೆ ಮೀಸಲಾಗಿದ್ದು, ಕಾಂಗ್ರೆಸ್‌ ಸದಸ್ಯೆ ರೇಣುಕಾ ಗುಂಡಪ್ಪನವರ ಉಪಾಧ್ಯಕ್ಷರಾಗುವ ಸಂಭವವಿದೆ. ಚುನಾವಣೆಯಲ್ಲಿ ಕೇವಲ 3 ಸ್ಥಾನಗಳನ್ನು ಪಡೆದ ಜೆಡಿಎಸ್‌ಗೆ ಅಧಿಕಾರ ಚುಕ್ಕಾಣಿ ಹಿಡಿಯುವ ಅದೃಷ್ಟ ಲಭಿಸಿದೆ. ನಾಗರತ್ನ ಶರಣಗೌಡ ಗುರಿಕಾರ ಸ್ವಂತ ಬಲದ ಮೇಲೆ ಗೆದ್ದವರು. ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ಗದ್ದುಗೆ ಅನಾಯಾಸವಾಗಿ ದೊರೆಯುವಂತೆ ಮಾಡಿದೆ.

ನೂತನ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವು ಮಹಿಳೆಯರಿಗೆ ಮೀಸಲಾಗಿದ್ದು ಮಹಿಳೆಯರೇ ಮೊದಲ ಅವಧಿ ಅಧಿಕಾರ ನಡೆಸಿದ ದಾಖಲೆಗೆ ಭಾಜನರಾಗಲಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.