ಕರಿಯಮ್ಮ ದೇವಿ ರಥೋತ್ಸವ

ಕೊರೊನಾ ಭಯದ ನಡುವೆಯೂ ಜಾತ್ರೆಭಕ್ತರಿಗೆ ತೆಂಗಿನಕಾಯಿ ನೀಡಿ ಹರಕೆ ತೀರಿಸಿದ ಜನ

Team Udayavani, Mar 15, 2020, 5:00 PM IST

15-March-29

ಹೊಳಲ್ಕೆರೆ: ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್‌ ಭಯದ ನಡುವೆಯೂ ತಾಲೂಕಿನ ಶ್ರೀ ಕರಿಯಮ್ಮ ದೇವಿ ಅಮ್ಮನವರ ರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.

ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥವನ್ನು ಎಳೆದು ಪುನೀತರಾದರು. “ತಾಳಕಟ್ಟದ ಸತ್ಯೆ, ತಾಳಕಟ್ಟದ ಸತ್ಯೇ ಕರಿಯಮ್ಮ ದೇವಿ’ ಎಂದು ಉದ^ರಿಸುತ್ತಾ ಭಕ್ತರು ರಥವನ್ನು ಎಳೆದರು. ರಥೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸಬೇಕಿತ್ತು. ಕೊರೊನಾ ವೈರಸ್‌ ಹಿನ್ನೆಲೆ ಭಕ್ತರ ಸಂಖ್ಯೆ ಕಡಿಮೆ ಇತ್ತು.

ತೆಂಗಿನ ಕಾಯಿ ವಿತರಣೆ: ತಾಳಕಟ್ಟ ಹಾಗೂ ಕೆಲ ಗ್ರಾಮಗಳ ಭಕ್ತರು ರಥೋತ್ಸವಕ್ಕೆ ಆಗಮಿಸುವಂತ ಭಕ್ತರಿಗೆ ಉಚಿತವಾಗಿ ತೆಂಗಿನ ಕಾಯಿ ನೀಡುವ ಪದ್ಧತಿ ರೂಢಿಸಿಕೊಂಡು ಬಂದಿದ್ದಾರೆ. ಅವರವರ ಶಕ್ತಿಯನುಸಾರ ತೆಂಗಿನಕಾಯಿ ವಿತರಿಸುವ ಮೂಲಕ ಹರಕೆ ತೀರಿಸಿದರು. ತದನಂತರ ತೆಂಗಿನಕಾಯಿ ಪಡೆದಂತಹ ಭಕ್ತರು ರಥ ಎಳೆಯುವ ಮೊದಲು ರಥದ ಗಾಲಿಗೆ ತೆಂಗಿನಕಾಯಿ ಒಡೆಯಲಾಗುತ್ತದೆ. ರಥೋತ್ಸವದಲ್ಲಿ ಶ್ರೀ ಕರಿಯಮ್ಮ ದೇವಿ, ಚಿಕ್ಕಮ್ಮದೇವಿ, ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪಿಸಲಾಗಿತ್ತು.

ಅನ್ನಸಂತರ್ಪಣೆ ಇಲ್ಲ: ರಥೋತ್ಸವ ಕಾರ್ಯಕ್ರಮದ ಸ್ಥಳಕ್ಕೆ ತಹಶೀಲ್ದಾರ್‌ ನಾಗರಾಜ್‌ ಭೇಟಿ ನೀಡಿದರು. ಅನ್ನಸಂತರ್ಪಣೆ ಸ್ಥಳಕ್ಕೆ ಭೇಟಿ ನೀಡಿ ಎರಡು ದಿನಗಳ ಕಾಲ ನಡೆಯಬೇಕಿದ್ದ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು. ಜಾಗ್ರತೆ
ಕ್ರಮ ವಹಿಸಬೇಕಿರುವುದು ನಮ್ಮ-ನಿಮ್ಮೆಲ್ಲರ ಕರ್ತವ್ಯ ಎಂದು ಮಾಹಿತಿ ನೀಡಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ, ಭಕ್ತರು ಹಾಗೂ ತಾಳಕಟ್ಟ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.