ಪಾಕಿಸ್ಥಾನ್‌ ಸೂಪರ್‌ ಲೀಗ್‌ ಟಿ20 ಸೀರಿಸ್‌: ಲಿನ್‌ ಶತಕ, ಖಲಂದರ್ಗೆ 9 ವಿಕೆಟ್‌ ಜಯ


Team Udayavani, Mar 16, 2020, 6:00 AM IST

ಪಾಕಿಸ್ಥಾನ್‌ ಸೂಪರ್‌ ಲೀಗ್‌ ಟಿ20 ಸೀರಿಸ್‌

ಲಾಹೋರ್‌: ಸದ್ಯ ಜಗತ್ತಿನಲ್ಲಿ ನಡೆಯುತ್ತಿರುವ ಕ್ರೀಡಾ ಕೂಟವೆಂದರೆ “ಪಾಕಿಸ್ಥಾನ್‌ ಸೂಪರ್‌ ಲೀಗ್‌’ (ಪಿಎಸ್‌ಎಲ್‌) ಟಿ20 ಮಾತ್ರ. ರವಿವಾರ “ಗದ್ದಾಫಿ ಸ್ಟೇಡಿಯಂ’ನಲ್ಲಿ ನಡೆದ ಕೂಟದ 29ನೇ ಪಂದ್ಯದಲ್ಲಿ ಆತಿಥೇಯ ಲಾಹೋರ್‌ ಖಲಂದರ್ ತಂಡ 9 ವಿಕೆಟ್‌ಗಳಿಂದ ಮುಲ್ತಾನ್‌ ಸುಲ್ತಾನ್‌ ತಂಡವನ್ನು ಪರಾಭವಗೊಳಿಸಿತು. ಕ್ರಿಸ್‌ ಲಿನ್‌ ಅವರ ಪ್ರಚಂಡ ಶತಕ ಈ ಪಂದ್ಯದ ಆಕರ್ಷಣೆ ಆಗಿತ್ತು.

ಮೊದಲು ಬ್ಯಾಟಿಂಗ್‌ ನಡೆಸಿದ ಮುಲ್ತಾನ್‌ ಸುಲ್ತಾನ್‌ 6 ವಿಕೆಟಿಗೆ 187 ರನ್ನುಗಳ ದೊಡ್ಡ ಮೊತ್ತವನ್ನೇ ಪೇರಿಸಿತ್ತು. ಭರ್ಜರಿಯಾಗಿ ಜವಾಬಿತ್ತ ಲಾಹೋರ್‌ ಖಲಂದರ್ 18.5 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 191 ರನ್‌ ಬಾರಿಸಿತು.

ಆರಂಭಕಾರ ಕ್ರಿಸ್‌ ಲಿನ್‌ 55 ಎಸೆತಗಳಿಂದ 113 ರನ್‌ ಮಾಡಿ ಅಜೇಯರಾಗಿ ಉಳಿದರು. 12 ಬೌಂಡರಿ, 8 ಸಿಕ್ಸರ್‌ಗಳನ್ನು ಇದು ಒಳಗೊಂಡಿತ್ತು. ಮತ್ತೂಬ್ಬ ಆರಂಭಕಾರ ಫ‌ಕಾರ್‌ ಜಮಾನ್‌ 57 ರನ್‌ ಹೊಡೆದರು (35 ಎಸೆತ, 7 ಬೌಂಡರಿ, 2 ಸಿಕ್ಸರ್‌). ಇವರಿಬ್ಬರ ಮೊದಲ ವಿಕೆಟ್‌ ಜತೆಯಾಟದಲ್ಲಿ 9 ಓವರ್‌ಗಳಿಂದ 100 ರನ್‌ ಹರಿದು ಬಂತು.

ಮುಲ್ತಾನ್‌ ಸುಲ್ತಾನ್‌ 4 ರನ್ನಿಗೆ 2 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಟಕ್ಕೆ ಸಿಲುಕಿತ್ತು. ಆದರೆ 5ನೇ ಕ್ರಮಾಂಕದಲ್ಲಿ ಆಡಲಿಳಿದ ಖುಷ್‌ದಿಲ್‌ ಶಾ ಔಟಾಗದೆ 70 ರನ್‌ ಮಾಡಿ ತಂಡದ ದೊಡ್ಡ ಮೊತ್ತಕ್ಕೆ ಕಾರಣರಾದರು.

ಸಂಕ್ಷಿಪ್ತ ಸ್ಕೋರ್‌: ಮುಲ್ತಾನ್‌ ಸುಲ್ತಾನ್‌-6 ವಿಕೆಟಿಗೆ 187 (ಖುಷ್‌ದಿಲ್‌ ಔಟಾಗದೆ 70, ಶಾನ್‌ ಮಸೂದ್‌ 42, ರವಿ ಬೋಪಾರ 33, ಶಾಹಿನ್‌ ಅಫ್ರಿದಿ 23ಕ್ಕೆ 2, ಡೇವಿಡ್‌ ವೀಸ್‌ 24ಕ್ಕೆ 2). ಲಾಹೋರ್‌ ಖಲಂದರ್: 18.5 ಓವರ್‌ಗಳಲ್ಲಿ ಒಂದು ವಿಕೆಟಿಗೆ 191 (ಕ್ರಿಸ್‌ ಲಿನ್‌ ಔಟಾಗದೆ 113, ಫ‌ಕಾರ್‌ ಜಮಾನ್‌ 57).

ಪಂದ್ಯಶ್ರೇಷ್ಠ: ಕ್ರಿಸ್‌ ಲಿನ್‌.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.