ಸೈನಿಕ ಪಾರ್ಕ್ಗೆ ಇನ್ನು ಹೊಸ ರೂಪ
Team Udayavani, Mar 16, 2020, 2:41 PM IST
ಶಿವಮೊಗ್ಗ: ನಗರದಲ್ಲಿ ಸ್ಥಾಪಿಸಲಾಗಿರುವ ರಾಜ್ಯದ ಮೊದಲ ಸೈನಿಕ ಪಾರ್ಕ್ ದುಸ್ಥಿತಿ ಕುರಿತು “ಉದಯವಾಣಿ’ ವರದಿ ಬಳಿಕ ಎಚ್ಚೆತ್ತುಕೊಂಡಿದೆ. ಸೈನಿಕ ಪಾರ್ಕಿನ ನಿರ್ವಹಣೆಯನ್ನು ಶಿವಮೊಗ್ಗ ಸ್ಮಾರ್ಟ್ಸಿಟಿ ಯೋಜನೆ ವ್ಯಾಪ್ತಿಗೆ ತರಲಾಗಿದೆ.
ಇದೇ ಯೋಜನೆಯಲ್ಲಿ ಅನುದಾನವನ್ನು ಬಿಡುಗಡೆ ಮಾಡಿ, ಪಾರ್ಕಿಗೆ ಹೊಸ ರೂಪ ಕೊಡಲಾಗುತ್ತಿದೆ. ಸೈನಿಕ ಪಾರ್ಕ್ಗೆ ನೀರು ಪೂರೈಕೆ ಸ್ಥಗಿತವಾಗಿತ್ತು. ಗಿಡಮರಗಳು, ಲಾನ್ಗೆ ನೀರಿಲ್ಲದೆ ಒಣಗಿ ಹೋಗಿದ್ದವು. ವರದಿಯಾಗುತ್ತಿದ್ದಂತೆ, ನೀರಿನ ಸಂಪರ್ಕ ಕೊಡಲಾಯಿತು. ಈಗ ಪ್ರತಿದಿನ ಗಿಡ, ಮರ, ಲಾನ್ಗೆ ನೀರುಣಿಸಲಾಗುತ್ತಿದೆ. ಇಲ್ಲಿದ್ದ ಅಲಂಕಾರಿಕ ಲೈಟ್ಗಳು ಒಡೆದು ಹೋಗಿದ್ದವು. ಕೆಲವು ಧೂಳು ಹಿಡಿದು ಪಾರ್ಕ್ನ ದುಸ್ಥಿತಿಗೆ ಸಾಕ್ಷಿಯಂತಾಗಿದ್ದವು. ವರದಿ ಪ್ರಕಟವಾಗುತ್ತಿದ್ದಂತೆ, ಲೈಟ್ಗಳನ್ನೇ ಬದಲಾಯಿಸಲಾಗಿದೆ. ಹೊಸ ಬಗೆಯ ವಿದ್ಯುತ್ ಅಲಂಕಾರಿಕ ಲೈಟ್ ಕಂಬಗಳನ್ನು ಅಳವಡಿಸಿ ಪಾರ್ಕ್ಗೆ ಹೊಸ ಲುಕ್ ನೀಡಲಾಗುತ್ತಿದೆ. ಸದ್ಯ ಪಾರ್ಕ್ಗೆ ಹೊಸ ಕಳೆ ಬಂದಿದೆ.
ಸಾರ್ವಜನಿಕರು ಕೂಡ ಇಲ್ಲಿಗೆ ಬರಲು ಆರಂಭಿಸಿದ್ದಾರೆ. ಪಾರ್ಕ್ ಅಭಿವೃದ್ಧಿಯತ್ತ ಜಿಲ್ಲಾಡಳಿತ ಗಮನ ಹರಿಸಿ, ಸೈನಿಕರು ಹೆಮ್ಮೆ ಪಡುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?