ಹಬ್ಬಕ್ಕೆ ಟ್ರೆಂಡಿ ಲುಕ್‌ ನೀಡುವ ಸಾಂಪ್ರದಾಯಿಕ ಉಡುಗೆಗಳು


Team Udayavani, Mar 20, 2020, 4:14 AM IST

traditional-dress-for-ugadi

ಹಬ್ಬವೆಂದ ಮೇಲೆ ಉಡುಗೆ-ತೊಡುಗೆಗಳು ಸಾಂಪ್ರದಾಯಿಕವಾಗಿದ್ದರೆ ಹಬ್ಬದ ಮೆರಗು ಹೆಚ್ಚುತ್ತದೆ. ಅದರಲ್ಲೂ ಕಾಂಟೆಂಪರರಿ ಸಾಂಪ್ರಾಯಿಕ ಉಡುಗೆಗಳು ಕ್ಲಾಸಿ ಲುಕ್‌ ನೀಡಲಿದೆ.

ಯುಗಾದಿ ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಸಾಂಪ್ರದಾಯಿಕ ಸೀರೆ ಹಾಗೂ ಲೆಹೆಂಗಾಗಳಿಗೆ ವಿಭಿನ್ನ ರೂಪ ನೀಡಲಾಗಿದ್ದು, ಸಿನಿ ಲೋಕದ ತಾರೆಯರು ಯುಗಾದಿ ಹಬ್ಬಕ್ಕೆ ತಮ್ಮ ನೆಚ್ಚಿನ ಉಡುಪುಗಳ ತಯಾರಿ ಅಲ್ಲಿದ್ದಾರೆ. ಇದಕ್ಕೆ ಪೂರಕ ಎಂಬಂತೆ, ವಿನ್ಯಾಸಕಾರರು ಕೂಡ ಸಾಕಷ್ಟು ಪ್ರಯೋಗಗಳನ್ನು ಮಾಡಿದ್ದು, ಹಬ್ಬದ ವೇಳೆ ಧರಿಸುವ ಸೀರೆ ಅಥವಾ ಲೆಹೆಂಗಾಗಳು ನಾನಾ ಹೊಸ ರೂಪದಲ್ಲಿ ಲಭ್ಯವಾಗುತ್ತಿವೆ.

ಸಾಂಪ್ರದಾಯಿಕ ರೇಷ್ಮೆ ಸೀರೆ ಪ್ರಯೋಗ
ರೇಷ್ಮೆ ಸೀರೆಯ ಖದರ್‌ ಇಂದಿಗೂ ಮಾಸಿಲ್ಲ. ಹಬ್ಬದ ಸಮಯದಲ್ಲಿ ರೇಷ್ಮೆ ಸೀರೆಯನ್ನು ನೀಟಾಗಿ ಧರಿಸಿ, ಟ್ರೆಡಿಷನಲ್‌ ಜುವೆಲರಿಯನ್ನು ಧರಿಸುವುದು ಇಂದಿಗೂ ಚಾಲ್ತಿಯಲ್ಲಿದೆ. ಟ್ರೆಡಿಷನಲ್‌ ರೇಷ್ಮೆ ಸೀರೆಯನ್ನು ದೇಸಿ ಶೈಲಿಯಲ್ಲಿ ಉಟ್ಟುಕೊಳ್ಳುವುದು ಎವರ್‌ಗ್ರೀನ್‌ ಫೆಸ್ಟಿವ್‌ ಸೀಸನ್‌ ಫ್ಯಾಷನ್‌ ಸ್ಟೇಟ್‌ಮೆಂಟ್‌ ಆಗಿದ್ದು, ಕಾಲಮಾನಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡು ಚಾಲ್ತಿಯಲ್ಲಿದೆ. ಸಾಫr… ರೇಷ್ಮೆ ಸೀರೆಯನ್ನು ಡಬ್ಬಲ್‌ ನೆರಿಗೆಯನ್ನು ಮಾಡಿ ಧರಿಸಬಹುದು. ಸಣ್ಣ ಇರುವವರು ಡಬ್ಬಲ್‌ ಸೀರೆಯನ್ನು ಡಬ್ಬಲ್‌ ಫ್ಲೀಟ್‌ ಮಾಡಿ ವಿಭಿನ್ನವಾಗಿ ಧರಿಸಬಹುದು.

ಸಿದ್ಧ ದಾವಣಿ ಲಂಗದ ಸೀರೆ
ಟೀನೇಜ್‌ ಹುಡುಗಿಯರಿಗೆಂದು ಇದೀಗ ದಾವಣಿ ಲಂಗದ ಸೀರೆಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ನೋಡಲು ಆಕರ್ಷಕವಾಗಿ ಕಾಣುವ ಇವು ದಕ್ಷಿಣ ಭಾರತದ ಶೈಲಿಯ ಮಾದರಿಯಲ್ಲಿದ್ದು, ಸುಲಭವಾಗಿ ಧರಿಸಬಹುದ ಕಾರಣ ಬೆಡಗಿಯರನ್ನು ಸೆಳೆಯುತ್ತಿವೆ. ಎಲ್ಲದಕ್ಕಿಂತ ಹೆಚ್ಚಾಗಿ ಇದಕ್ಕೆ ಟ್ರೆಡಿಷನಲ್‌ ಲುಕ್‌ ನೀಡಿರುವುದು ಆಕರ್ಷಕವಾಗಿ ಕಾಣುತ್ತಿದೆ.

ಸಾಫ್ಟ್ ಸಿಲ್ಕ್ ಸೀರೆ ಮೋಡಿ
ಲೆಹೆಂಗಾ ಹಾಗೂ ಸೀರೆ ಬ್ಲೌಸ್‌ ಕಾಂಬಿನೇಷನ್‌ ಅಲ್ಲಿ ಈ ಸೀರೆಯನ್ನು ವಿಭಿನ್ನವಾಗಿ ಧರಿಸುವುದು ಇಂದಿನ ಯುವತಿಯರ ಟ್ರಡಿಷನಲ್‌ ಟ್ರೆಂಡ್‌ನ‌ ಲಿಸ್ಟ್‌ನಲ್ಲಿ ಸೇರಿದೆ. ಈ ಸೀರೆಯ ಸೆರಗನ್ನು ಮಾಮೂಲಿ ಸೀರೆಯಂತೆ ಧರಿಸಿ, ಮುಂಭಾಗ ಅರ್ಧ ನೆರಿಗೆ ಹಿಂಭಾಗದಲ್ಲಿ ಧೋತಿಯಂತೆ ನೆರಿಗೆಗಳನ್ನು ಮಾಡಲಾಗುತ್ತದೆ. ಇದು ಸೀರೆಯನ್ನು ಧರಿಸುವ ಹೊಸ ಪ್ರಯೋಗ. ಈ ಪ್ರಯೋಗಾತ್ಮಕ ಸೀರೆ ಧರಿಸುವುದು ಕಾಲೇಜು ಯುವತಿಯಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ.

– ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.