ಜೈಪುರದಲ್ಲಿ ಕೋವಿಡ್-19 ಸೋಂಕಿತ ಇಟಲಿ ನಾಗರಿಕ ಸಾವು:ಭಾರತದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಖಾಸಗಿ ವಿಮಾನದ ಮೂಲಕ ದುಬೈನಿಂದ ಪುಣೆಗೆ 114 ಮಂದಿ ವಾಪಸ್ ಆಗಿದ್ದಾರೆ.
Team Udayavani, Mar 20, 2020, 11:32 AM IST
Representative Image
ನವದೆಹಲಿ/ಜೈಪುರ್:ಕೋವಿಡ್ -19 ಮಹಾಮಾರಿ ವೇಗವಾಗಿ ಹರಡುತ್ತಿದ್ದು, ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್-19 ಸೋಂಕಿತ ಇಟಲಿ ವ್ಯಕ್ತಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್-19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿದಂತಾಗಿದೆ.
ಭಾರತದಲ್ಲಿ ಕೋವಿಡ್-19 ವೈರಸ್ ಸೋಂಕಿತರ ಸಂಖ್ಯೆ 200ಕ್ಕೆ ಏರಿದೆ. ಜಾಗತಿಕವಾಗಿ 2,22,642ಕ್ಕೆ ಏರಿಕೆ ಕಂಡಿದೆ. ಭಾರತದಲ್ಲಿ ಒಟ್ಟು 20 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ದುಬೈನಿಂದ 114 ಮಂದಿ ಪುಣೆಗೆ:
ಖಾಸಗಿ ವಿಮಾನದ ಮೂಲಕ ದುಬೈನಿಂದ ಪುಣೆಗೆ 114 ಮಂದಿ ವಾಪಸ್ ಆಗಿದ್ದಾರೆ. ಇವರನ್ನೆಲ್ಲಾ ಮುಂದಿನ 15 ದಿನಗಳ ಕಾಲ ನಿಗಾ ವಹಿಸಲು ಕ್ವಾರ್ಟೈನ್ (ಪ್ರತ್ಯೇಕ)ವಾರ್ಡ್ ಗೆ ಕಳುಹಿಸಲಾಗಿದೆ. ತಮಗೆ ಕೆಮ್ಮ ಇದ್ದಿರುವುದಾಗಿ ಮಾಹಿತಿ ನೀಡಿದ್ದರಿಂದ ಇವರನ್ನೆಲ್ಲಾ ನಾಯ್ಡು ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ