ಟೊಮೆಟೋ ಬೆಲೆ ಕುಸಿತ: ಕಂಗಾಲಾದ ರೈತ


Team Udayavani, Mar 20, 2020, 2:58 PM IST

ಟೊಮೆಟೋ ಬೆಲೆ ಕುಸಿತ: ಕಂಗಾಲಾದ ರೈತ

ಹಳೇಬೀಡು: ಹೋಬಳಿಯ ಸಿದ್ದಾಪುರ, ಕಟ್ಟೆ ಸೋಮನಹಳ್ಳಿ, ಮಲ್ಲಾಪುರ, ಹಗರೆ, ಬಸ್ತಿ ಹಳ್ಳಿ, ಚೀಲನಾಯ್ಕನಹಳ್ಳಿ, ಮಾಯ ಗೊಂಡನಹಳ್ಳಿ, ಹುಲಿಕೆರೆಯ ರೈತರು ತರಕಾರಿಯನ್ನೇ ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಆದರೆ ಟೊಮೆಟೋ ಬೆಲೆ ತೀವ್ರವಾಗಿ ಕುಸಿದಿ ರುವುದರಿಂದ ಹಾಕಿದ ಬಂಡವಾಳವೂ ಸಿಗದೇ ರೈತರು ಕಂಗಾಲಾಗಿದ್ದಾರೆ.

ಒಂದು ಎಕರೆ ಟೊಮೆಟೋ ಬೆಳೆಗೆ 50 ಸಾವಿರ ಖರ್ಚು: ರೈತ ಒಂದು ಎಎಕರೆ ಪ್ರದೇಶ ದಲ್ಲಿ ಟೊಮೆಟೋ ಬೆಳೆ ಬೆಳೆಯಲು ಹನಿ ನೀರಾವರಿ ಸುಮಾರು 25 ಸಾವಿರ ರೂ. ಖರ್ಚಾಗುತ್ತದೆ. ಸಸಿಗಳು, ಔಷಧಿ ಬೇಸಾಯ,ಕಳೆ ಆಳು ಕಾಳು ಸೇರಿದಂತೆ 25 ಸಾವಿರ ರೂ. ಸೇರದಂತೆ ಒಟ್ಟಾರೆ ಕನಿಷ್ಠ 50 ಸಾವಿರ ರೂ. ಖರ್ಚು ಬರುತ್ತದೆ. ಇಷ್ಟೆಲ್ಲಾ ಖರ್ಚು ಮಾಡಿ ಟೊಮೆಟೋ ಬೆಳೆದ ಸೂಕ್ತ ಬೆಲೆ ಸಿಗದಿದ್ದಾಗ ತಲೆಯ ಮೇಲೆ ಕೈಹೊತ್ತು ಕೂರುವಂತಾಗುತ್ತದೆ.

ಕೋವಿಡ್ 19 ಎಫೆಕ್ಟ್ ನಿಂದ ಬೆಲೆ ಕುಸಿತ: ಬೇಸಿಗೆ ಸಂದರ್ಭದಲ್ಲಿ ಈ ಭಾಗದ ತರಕಾರಿ ಮಂಗಳೂರು, ಬೆಂಗಳೂರು, ಉಡುಪಿ, ಜಿಲ್ಲೆಗಳಲ್ಲದೇ ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಗೆ ಸರಬರಾಜಾಗುತ್ತಿತ್ತು. ಒಂದು  ಟೊಮೆಟೋಗೆ 250 ರಿಂದ 350ರೂ. ಸಿಗುತ್ತಿತ್ತು. ಕೋವಿಡ್ 19  ಭೀತಿಯಿಂದಾಗಿ ತರಕಾರಿ ಸರಬರಾಜು ಸ್ಥಗಿತಗೊಂಡಿದ್ದು, ಒಂದು ಬಾಕ್ಸ್‌ ಟೊಮೆಟೋ ಬೆಲೆ 100 ರಿಂದ 125 ರೂ.ಗೆ ಇಳಿದಿದ್ದು, ರೈತರು ಚಿಂತೆಗೀಡಾಗಿದ್ದಾರೆ.

ಚಿನ್ನದ ಒಡವೆಗಳನ್ನು ಅಡವಿಟ್ಟು ಸಾಲ ತಂದು ತರಕಾರಿ ಬೆಳೆದಿದ್ದೇವೆ. ಈ ಬಾರಿ ಟೊಮೆಟೋ ಬೆಲೆ ತೀವ್ರವಾಗಿ ಕುಸಿದಿರುವುದರಿಂದ ಹಾಕಿದ ಬಂಡ ವಾಳವೂ ಬರದೇ ತೀವ್ರ ನಷ್ಟ ಅನುಭವಿ ಸುವಂತಾಗಿದೆ. -ಚೇತನ್‌, ರೈತ ಹುಲಿಕೆರೆ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.