ನಗಿಸುವ ರೇಖೆಗಳು

ಮೇಗರವಳ್ಳಿ ಸುಬ್ರಹ್ಮಣ್ಯ ಕಾರ್ಟೂನ್‌ ಶೋ

Team Udayavani, Mar 21, 2020, 6:00 AM IST

nagisuva

ಕಲಾವಿದನಿಗೆ ಶ್ರದ್ಧೆ ಬೇಕು. ವ್ಯಂಗ್ಯಚಿತ್ರಕಾರನಿಗೆ ಶ್ರದ್ಧೆಯ ಜೊತೆಗೆ, ಜಗತ್ತನ್ನು ಮೊನಚು ಕಂಗಳಿಂದ ಗಮನಿಸುವ ಚಾಕಚಕ್ಯತೆಯೂ ಬೇಕು. ಆ ಎರಡನ್ನೂ ಹೊಂದಿರುವವರು ಮೇಗರವಳ್ಳಿ ಸುಬ್ರಹ್ಮಣ್ಯ ಅವರು. ಸಣ್ಣ ವಯಸ್ಸಿನಿಂದಲೇ ವ್ಯಂಗ್ಯಚಿತ್ರ ರಚನೆಯತ್ತ ಆಕರ್ಷಿತರಾದ ಸುಬ್ರಹ್ಮಣ್ಯ ಅವರು, ಕಲಾ ಕುಟುಂಬದಿಂದ ಬಂದವರಲ್ಲ.

ಖ್ಯಾತ ವ್ಯಂಗ್ಯಚಿತ್ರಕಾರ ಎಸ್‌.ಕೆ. ನಾಡಿಗ್‌ ಅವರ ಕೃತಿಗಳಿಂದ ಪ್ರೇರೇಪಿತರಾದ ಅವರು, ಆಚಾರ್ಯ ಚಿತ್ರಕಲಾ ಭವನದಲ್ಲಿ ಚಿತ್ರಕಲೆಯನ್ನು ಅಭ್ಯಸಿಸಿದರು. ಸಮಕಾಲೀನ ವಿಚಾರಗಳಿಗೆ ವ್ಯಂಗ್ಯದ ಗೆರೆಗಳಿಂದ ಪ್ರತಿಕ್ರಿಯಿಸುವ ಮೇಗರವಳ್ಳಿಯವರ ರಚನೆಗಳು, ನಗುವಿನ ಅಲೆಗಳನ್ನೂ ಉಕ್ಕಿಸುತ್ತವೆ. ಪಕ್ಷಿ ತಜ್ಞ ಸಲೀಂ ಅಲಿ ಅವರ ಕ್ಯಾರಿಕೇಚರ್‌ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಲಭಿಸಿದೆ.

ಜಿಲ್ಲಾ ಆರೋಗ್ಯ ಕೇಂದ್ರದಿಂದ ನಿವೃತ್ತಿ ಹೊಂದಿದ ನಂತರ, ಹೆಚ್ಚಿನ ಸಮಯ ಕಾರ್ಟೂನ್‌ ರಚನೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆಯು ಸುಬ್ರಹ್ಮಣ್ಯ ಅವರ ವ್ಯಂಗ್ಯಚಿತ್ರ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಹಿರಿಯ ರಂಗಕರ್ಮಿ ಎಸ್‌.ಎನ್‌. ಸೇತುರಾಮ್‌, ಪ್ರದರ್ಶನ ಉದ್ಘಾಟಿಸಿದ್ದರು. ಮಾ.28ರವರೆಗೆ ಪ್ರದರ್ಶನ ನಡೆಯಲಿದೆ.

ಎಲ್ಲಿ?: ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿ, ನಂ.1 ಮಿಡ್‌ ಫೋರ್ಡ್‌ ಹೌಸ್‌, ಮಿಡ್‌ ಫೋರ್ಡ್‌ ಗಾರ್ಡನ್‌, ಟ್ರಿನಿಟಿ ವೃತ್ತ, ಎಂ.ಜಿ. ರಸ್ತೆ

ಯಾವಾಗ?: ಮಾ.28ರ ವರೆಗೆ, ಬೆಳಗ್ಗೆ 10- 6

ಟಾಪ್ ನ್ಯೂಸ್

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.