ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌


Team Udayavani, Mar 21, 2020, 5:12 AM IST

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಸಾಮಾನ್ಯವಾಗಿ ಎಲ್ಲರೂ ಮನೆಯ ಅಂದವನ್ನು ಹೆಚ್ಚಿಸಲು, ಸುಂದರವಾಗಿ ಕಾಣಲು ಬಯಸುತ್ತಾರೆ. ಸೋಫಾ, ಲೈಟ್ಸ್‌, ಇನ್ನಿತರ ಅಲಂಕಾರಿಕ ವಸ್ತುಗಳಿಂದ ಮನೆಯನ್ನು ವಿನ್ಯಾಸಗೊಳಿಸುತ್ತೇವೆ. ಇನ್ನು ಹೊರಗಡೆ ಸುಂದರವಾದ ಗಾರ್ಡನ್‌ ನಿರ್ಮಿಸುತ್ತೇವೆ. ಮನೆಯ ಒಳಗಡೆ ಕೂಡ ನೀವು ಸುಂದರವಾದ ಗಾರ್ಡನ್‌ ನಿರ್ಮಿಸಿಕೊಂಡರೆ ನಿಮ್ಮ ಮನೆಯ ಅಂದವನ್ನು ಇನ್ನೂ ಹೆಚ್ಚಿಸಬಹುದು. ಆದರೆ ನೀವು ಮನೆಯ ಒಳಾಂಗಣಕ್ಕೆ ಕೆಲವೊಂದು ವೈವಿಧ್ಯಮಯ ಸಸ್ಯಗಳಿವೆ.

ಸ್ಪೈಡರ್‌ ಪ್ಲಾಂಟ್‌
ಸ್ಪೈಡರ್‌ ಪ್ಲಾಂಟ್‌ ಮನೆಯ ಅಂದವನ್ನು ಹೆಚ್ಚಿಸುತ್ತದೆ. ಒಳಾಂಗಣ ಅಲ್ಲದೇ ಹೊರಾಂಗಣದಲ್ಲೂ ಇದ್ನನು ಬೆಳೆಸಬಹುದು. ಆದರೆ ಈ ಗಿಡ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹೀರಿಕೊಳ್ಳುತ್ತದೆ. ಬೆಳಕು ಹೆಚ್ಚು ಬೇಕಾಗಿದ್ದು ಕಿಟಕಿ ಬದಿಯಲ್ಲಿ ಜಾಗ ಇದ್ಕಕೆ ಸೂಕ್ತ.

ಝಡ್‌ ಝಡ್‌ ಪ್ಲಾಂಟ್‌
ಝಡ್‌ ಝಡ್‌ ಪ್ಲಾಂಟ್‌ ಇದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಹೆಚ್ಚು ಟ್ರೆಂಡ್‌ ಆಗಿವೆ. ಸಣ್ಣ ಕುಂಡದಲ್ಲಿ ನೆಟ್ಟು ಮನೆಯ ಯಾವ ಮೂಲೆಯಲ್ಲೂ ಇಡಬಹುದು.

ಬಿದಿರು ಸಸ್ಯ
ಮನೆಯ ಒಳಾಂಗಣ ಗಾರ್ಡನ್‌ಗೆ ಬಿದಿರು ಸಸ್ಯ ಕೂಡ ಉತ್ತಮ ಆಯ್ಕೆಯಾಗಿದೆ. ಈ ಸಸ್ಯ ಮಣ್ಣು ಇಲ್ಲದೆ ಬೆಳೆಯುವ ಸಸ್ಯವಾಗಿದೆ. ಬೆಣಚುಕಲ್ಲು, ಅಥವಾ ಗೋಲಿಗಳಿಂದ ನೀರಿನಲ್ಲಿ ತುಂಬಿದ ಹೂದಾನಿಯಲ್ಲಿ ಈ ಕಾಂಡವನ್ನು ಇರಿಸಿ ಬೆಳೆಸಬಹುದು.

ತಾಳೆ ಸಸ್ಯ
ಈ ಸೊಂಪಾದ ತಾಳೆ ಸಸ್ಯಕ್ಕೆ ಪ್ರಕಾಶಮಾನವಾದ ಫಿಲ್ಟರ್‌ ಮಾಡಿದ ಬೆಳಕು ಉತ್ತ¤ ಮವಾಗಿದೆ, ಆದರೆ ಅಗತ್ಯವಿದ್ದರೆ ಅದು ಕಡಿಮೆ ಬೆಳಕಿಗೆ ಹೊಂದಿಕೊಳ್ಳುತ್ತದೆ. ನೀರಿನ ವಿಷಯದಲ್ಲಿ ತಾಳೆ ಗಿಡಕ್ಕೆ ಹೆಚ್ಚಿನ ನೀರು ಅಗತ್ಯವಿಲ್ಲ. ಈ ಗಿಡದ ಮಣ್ಣನ್ನು ನೀವು ಒಣಗಲು ಬಿಡಬೇಡಿ. ಹೆಚ್ಚಿನ ನೀರು ಕೂಡ ಈ ಸಸ್ಯಗಳಿಗೆ ಅಗತ್ಯವಿಲ್ಲ. ಚಳಿಗಾಲದ ಸಮಯದಲ್ಲಿ ಈ ಗಿಡಗಳಿಗೆ ಹೆಚ್ಚಿನ ನೀರು ಅಗತ್ಯವಿಲ್ಲ. ನೀವು ಈ ಸಸ್ಯವನ್ನು ಬೆಚ್ಚಗಿನ ಸ್ಥಳದಲ್ಲಿ ಇರಿಸುವುದು ಉತ್ತಮ.

ಸ್ನೇಕ್‌ ಪ್ಲಾಂಟ್‌
ಸ್ನೇಕ್‌ ಪ್ಲಾಂಟ್‌ ಮನೆಯ ಒಳಾಂಗಣ ಗಾರ್ಡನಿಗೆ ಸೂಕ್ತ ಗಿಡವಾಗಿದೆ. ಏಕೆಂದರೆ ಈ ಸಸ್ಯದ ಕಾಳಜಿ ವಹಿಸುವುದು ತುಂಬಾ ಸುಲಭ. ಇವುಗಳಿಗೆ ಹೆಚ್ಚಿನ ಸೂರ್ಯನ ಬೆಳಕು ಬೇಕಾಗಿರುವುದಿಲ್ಲ. ಹಾಗಾಗಿ ಈ ಸಸ್ಯಗಳನ್ನು ಉತ್ತಮ ರೀತಿಯಲ್ಲಿ ನಿಭಾಯಿಸಬಹುದು

– ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

13

UV Fusion: ಅರಿತು ಬಾಳಲು… ಬದುಕು ಬಂಗಾರ…

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

10-uv-fusion

UV Fusion: ವ್ಯಾಪ್ತಿ ಪ್ರದೇಶದ ಹೊರಗೆ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

Garden

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

UV Fusion: ಅರಿತು ಬಾಳಲು… ಬದುಕು ಬಂಗಾರ…

12-uv-fusion

Water: ನೀರನ್ನು ಮಿತವಾಗಿ ಬಳಸೋಣ

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

11-kushtagi

SSLC Result: ಉದಯವಾಣಿ ಪತ್ರಿಕೆಯ ಬೈಕ್ ರೂಟ್ ವಿತರಕನ ಮಗಳು ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.