ಜನತಾ ಕರ್ಫ್ಯೂ ನಿರ್ಜನ ರಸ್ತೆಯಲ್ಲಿಯೂ ಆ್ಯಂಬುಲೆನ್ಸ್ -ಕಾರ್ ಮಧ್ಯೆ ಢಿಕ್ಕಿ
Team Udayavani, Mar 22, 2020, 12:40 PM IST
ವಿಜಯಪುರ: ಜನತಾ ಕರ್ಫ್ಯೂ ಇದ್ದ ಸಂದರ್ಭದಲ್ಲಿ ನಿರ್ಜನ ರಸ್ತೆ ಇದ್ದರೂ ವಿಜಯಪುರ ನಗರದ ಪ್ರಮುಖ ರಸ್ತೆಯಲ್ಲಿ ಆ್ಯಂಬುಲೆನ್ಸ್ ಹಾಗೂ ಕಾರು ಮಧ್ಯೆ ಅಪಘಾತ ನಡೆದಿದೆ.
ಭಾನುವಾರ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ 10-30 ರ ಸುಮಾರಿಗೆ ಸಿದ್ದೇಶ್ವರ ದೇವಸ್ಥಾನ ರಸ್ತೆಯಿಂದ ಆಗಮಿಸಿದ ಕಾರು ಮುಖ್ಯ ರಸ್ತೆಯಲ್ಲಿ ಹೊರಡಿದ್ದ ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದಿದೆ.
ಸುದೈವಶಾತ್ ಎರಡೂ ವಾಹನಗಳಲ್ಲಿದ್ದ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.
ನಗರ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ